ಹಿರಿಯಡಕ: ಕೊಂಡಾಡಿ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಲ್ಲಿ ‘ಶ್ರೀರಾಮ’ ಸಂಗೀತಾಲಯದ ಉದ್ಘಾಟನೆ.

ಹಿರಿಯಡಕ: ಶ್ರೀರಾಮ ಸಂಗೀತಾಲಯದ ಉದ್ಘಾಟನಾ ಸಮಾರಂಭವು ಜೂ.29 ರಂದು ವಿದ್ವಾನ್ ಅಶೋಕ್ ಆಚಾರ್ಯ ಸೈಬ್ರಾಕಟ್ಟೆ, ವಿದ್ವಾನ್ ಯಶವಂತ್ ಎಂ. ಜಿ, ರಾಘವೇಂದ್ರ ತೆಳ್ಳಾರು ರಸ್ತೆ ಕಾರ್ಕಳ, ಜಯರಾಮ ಆಚಾರ್ಯ ಕೋಟ್ನಕಟ್ಟೆ, ಹಿರಿಯಡಕ ಇವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ ಇಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿರಂತರ 24 ಗಂಟೆಗಳ ಗಾಯನದ ಮೂಲಕ ವಿಶ್ವ ದಾಖಲೆಯನ್ನು ಮಾಡಿದ ವಿದ್ವಾನ್ ಶ್ರೀ ಯಶವಂತ್ ಎಂ. ಜಿ ಹಾಗೂ ಸಂಗೀತ ಶಿಕ್ಷಕರಾದ ವಿದ್ವಾನ್ ಅಶೋಕ್ […]

ಉಡುಪಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಒಳಕಾಡು; ಶೌಚಾಲಯದ ಹಸ್ತಾಂತರ ಮತ್ತು ಉದ್ಘಾಟನಾ ಸಮಾರಂಭ.

ಉಡುಪಿ: ಸರಕಾರಿ ಮಾದರಿ. ಹಿರಿಯ ಪ್ರಾಥಮಿಕ ಶಾಲೆ ಒಳಕಾಡು ಶಾಲೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಇವರ ಶಿಫರಾಸಿನ ಮೇರೆಗೆ ಮಂಜೂರಾದ MRPL ನ CSR ಯೋಜನೆಯ ಅನುದಾನದಲ್ಲಿ ನಿರ್ಮಾಣಗೊಂಡ ಹುಡುಗ ಮತ್ತು ಹುಡುಗಿಯರ ಶೌಚಾಲಯದ ಹಸ್ತಾಂತರ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ MRPL ಸಂಸ್ಥೆಯ ಸೀನಿಯರ್ ಮ್ಯಾನೇಜರ್ ದಯಾನಂದ ಪ್ರಭು, ನಗರಸಭಾ ಉಪಾಧ್ಯಕ್ಷ ಶ್ರೀಮತಿ ರಜನಿ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, […]

ಉಡುಪಿ ಮತ್ತು ಮಂಗಳೂರಿನಲ್ಲಿ ಸೂರ್ಯ ಶಕ್ತಿ ಬಳಕೆಗೆ ಹೊಸ ದಾರಿ – “ಸೂರ್ಯ ಭಾಗ್ಯ”ಇಂದ ವಿಶೇಷ ಆಫರ್!

ಉಡುಪಿ: ಪರಿಸರ ಸ್ನೇಹಿ ಹಾಗೂ ಉಳಿತಾಯಕಾರಿ ವಿದ್ಯುತ್ ಬಳಕೆಗೆ ಬೆನ್ನೆಲುಬಾಗಿರುವ ಅವಿವಾ ಸ್ಮಾರ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದೀಗ ಉಡುಪಿಯಲ್ಲಿ “ಸೂರ್ಯ ಭಾಗ್ಯ” ಎಂಬ ಹೆಸರಿನಲ್ಲಿ ಹೊಸ ಸೇವಾ ಕೇಂದ್ರವನ್ನು ಆರಂಭಿಸಿದ್ದು, ಮಂಗಳೂರು ಹಾಗೂ ಉಡುಪಿ ನಿವಾಸಿಗಳಿಗೆ ವಿಶೇಷ ಆಫರ್ ಘೋಷಿಸಿದೆ. ಇಲ್ಲಿ ಗ್ರಾಹಕರು ತಮ್ಮ ಮೊದಲ ಆನ್‌ಗ್ರಿಡ್ ಸೌರ ಶಕ್ತಿ ವ್ಯವಸ್ಥೆ ಅನ್ನು ಈಗ ಸುಲಭ EMI ಆಯ್ಕೆ ಮೂಲಕ, ಸಣ್ಣ ಕಂತುಗಳಲ್ಲಿ, ಮತ್ತು 0% ಪ್ರೊಸೆಸಿಂಗ್ ಫೀಸ್ ನೊಂದಿಗೆ ಅಳವಡಿಸಿಕೊಳ್ಳಬಹುದು. ಈ ಸೇವೆಗೆ ಅನುಭವಿ […]