MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ “ಸ್ಪಾ ಕೋರ್ಸ್‌”ಗಳ ಮೇಲೆ ಶೇ.50 ರಿಯಾಯಿತಿ

ಮಣಿಪಾಲ: MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ಎಲ್ಲಾ ಸ್ಪಾ ಕೋರ್ಸ್‌ಗಳ ಮೇಲೆ ಸಂಪೂರ್ಣ ಶೇ.50 ರಿಯಾಯಿತಿಯನ್ನು ನೀಡುತ್ತಿದೆ. ಕೌಶಲ್ಯವನ್ನು ಹೆಚ್ಚಿಸಲು ಮತ್ತು ವೆಲ್‌ನೆಸ್ ಉದ್ಯಮದಲ್ಲಿ ಮಿಂಚಲು ಈ ಸುವರ್ಣ ಅವಕಾಶವನ್ನು ಪಡೆದುಕೊಳ್ಳಿ! ಆಫರ್ ಜೂನ್ 27 ರಿಂದ ಜುಲೈ 3, 2025 ರವರೆಗೆ ಮಾತ್ರ ಮಾನ್ಯವಾಗಿರುತ್ತದೆ! 📍 ಸೀಮಿತ ಸೀಟುಗಳು ಲಭ್ಯವಿದೆ. – ತ್ವರೆ ಮಾಡಿ ಮತ್ತು ಈಗಲೇ ನೋಂದಾಯಿಸಿ! 📞 ನಿಮ್ಮ ಸ್ಥಾನವನ್ನು ಕಾಯ್ದಿರಿಸಲು ಈಗಲೇ ನಮಗೆ ಕರೆ ಮಾಡಿ / ವಾಟ್ಸಾಪ್ ಮಾಡಿ!918123165068, 918123163935

ಉಡುಪಿಯ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ಶುರುವಾಗಿದೆ ದಾಖಲಾತಿ:ಇಲ್ಲಿದೆ ವಿವಿಧ ವಿಷಯಗಳಿಗೆ ತರಬೇತಿ

ಉಡುಪಿ: ಉಡುಪಿಯ ಹೆಸರಾಂತ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ವಿವಿಧ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಎಸ್.ಎಸ್.ಎಲ್.ಸಿ. ಪಾಸಾದವರು ಅಥವಾ ಪ್ರಥಮ ಪಿ.ಯು.ಸಿ ಫೇಲಾಧವರು ನೇರವಾಗಿ ದ್ವಿತೀಯ ಪಿ.ಯು.ಸಿ ಮಾಡಬಹುದು. 7,8 ಅಥವಾ 9 ನೇ ತರಗತಿ ಫೇಲಾದವರು ನೇರವಾಗಿ ಎಸ್.ಎಸ್.ಎಲ್.ಸಿ ಮಾಡಬಹುದು. ಇದಲ್ಲದೆ 8,9 ಮತ್ತು 10 ನೇ ತರಗತಿಯ ಎಲ್ಲಾ ವಿಷಯಗಳು, ಪಿ.ಯು.ಸಿ ಯ ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್, ಬಿಸಿನೆಸ್ ಸ್ಟಡೀಸ್ ಹಾಗೂ ಕಂಪ್ಯೂಟರ್ ಸೈನ್ಸ್ ಮುಂತಾದ ವಿಷಯಗಳಿಗೆ ತರಬೇತಿ ನೀಡಲಾಗುವುದು. ಇಂದೇ ಭೇಟಿಯಾಗಿ ವಿದ್ಯಾ ಟ್ಯುಟೋರಿಯಲ್ […]

ಉಡುಪಿ:ಯುವಕ ನಾಪತ್ತೆ

ಉಡುಪಿ:ಕುಂದಾಪುರ ತಾಲೂಕು ವಡೇರಹೋಬಳಿ ಗ್ರಾಮದ ಬಿ.ಸಿ ರಸ್ತೆ ಕಾಂತರಬೆಟ್ಟು ನಿವಾಸಿ ಜಯೇಂದ್ರ (26) ಎಂಬ ಯುವಕನು ಜೂನ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಕೋಲು ಮುಖ, ಸದೃಢ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿರುತ್ತಾರೆ. ಸದ್ರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಡಿ.ವೈ.ಎಸ್.ಪಿ ಕುಂದಾಪುರ ಮೊ.ನಂ: 9480805422, ಪಿ.ಐ ಕುಂದಾಪುರ ಠಾಣೆ ಮೊ.ನಂ: 9480805455, ಪಿ.ಎಸ್.ಐ ಕುಂದಾಪುರ ಠಾಣೆ […]

ಉಡುಪಿ: ಕುಂದಾಪುರದ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಕುಂದಾಪುರ:ಹೀರೋ ಶಕ್ತಿ ಮೋಟರ್ಸ್ ಕುಂದಾಪುರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು:🔹ಸರ್ವಿಸ್ ಮ್ಯಾನೇಜರ್ -1🔹ಮೆಕ್ಯಾನಿಕ್-1🔹PDI /ಆಫೀಸ್ ಬಾಯ್-1🔹ಸರ್ವಿಸ್ ಅಡ್ವೈಸರ್-1🔹ಬಿಲ್ಲಿಂಗ್ ಮತ್ತು ಅಕೌಂಟ್ಸ್-1 ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ[email protected] 📞+91 7996210666

ಸುರ್ಜೇವಾಲಾ ಜನರ ಕಷ್ಟ ಕೇಳಲು ಬಂದಿಲ್ಲ, ಕಪ್ಪ ಕೇಳಲು ಬಂದಿದ್ದಾರೆ: ಸಿ.ಟಿ. ರವಿ ಟೀಕೆ

ಉಡುಪಿ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಜನರ ಕಷ್ಟ ಕೇಳಲು ರಾಜ್ಯಕ್ಕೆ ಬಂದಿಲ್ಲ. ಕಪ್ಪ ಕೇಳಲು ಬಂದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಆಗಾಗ ಬರುತ್ತಿರುತ್ತಾರೆ. ಕಾಂಗ್ರೆಸ್‌ನಲ್ಲಿ ಕಪ್ಪ ಕೊಡುವ ವಾಡಿಕೆ ಇದೆ. ಹಿಂದೆ ಮೊಗಲರ ಆಳ್ವಿಕೆಯಲ್ಲಿ ಕಪ್ಪ ಕೊಡುವ ಪದ್ಧತಿ ಇತ್ತಂತೆ. ಇದೀಗ ಕಾಂಗ್ರೆಸ್ ಆಡಳಿತದಲ್ಲಿಯೂ ಅದೇ ಪದ್ಧತಿ ಇದೆ ಎಂದು ಟೀಕಿಸಿದರು. ರಾಜ್ಯ ಕಾಂಗ್ರೆಸ್‌ನವರು ಕೇಂದ್ರದ […]