ವೈದ್ಯರಿದ್ದರೆ ಬದುಕು ಆರೋಗ್ಯದ ನಂದನವನ: “ಡಾಕ್ಟರ್ಸ್ ಡೇ” ವಿಶೇಷ ಬರಹ

ಇಂದು ವೈದ್ಯರಿಲ್ಲದೇ ಇರುತ್ತಿದ್ದರೆ ನಮ್ಮ ಆರೋಗ್ಯದ ಸ್ಥಿತಿಗತಿಯನ್ನು ಊಹಿಸುವುದೇ ಅಸಾಧ್ಯ. ಇಂದು ವೈದ್ಯರಿಂದಲೇ ನಮ್ಮ ಬದುಕು ಖುಷಿ ಮತ್ತು ನೆಮ್ಮದಿಯ ನಂದನವನವಾಗಿದೆ. ಆರೋಗ್ಯವನ್ನು ಮೀರಿದ ಐಶ್ವರ್ಯ ಈ ಜಗತ್ತಿನಲ್ಲಿ ಯಾವುದೂ ಇಲ್ಲ ಆರೋಗ್ಯವೊಂದೇ ದೊಡ್ಡ ಸಂಪತ್ತು. ಅಂತಹ ಸಂಪತ್ತನ್ನು ನಮಗೆ ನೀಡುವವರೇ ವೈದ್ಯರು.ಜುಲೈ 1 ರಾಷ್ಟ್ರೀಯ ವೈದ್ಯರ ದಿನದ ಸಂಭ್ರಮ. 1991ರಲ್ಲಿ ಭಾರತ ಸರಕಾರವು ಪ್ರಸಿದ್ಧ ವೈದ್ಯ ‘ಭಾರತರತ್ನ’ ಡಾ. ಬಿಧಾನ್ ಚಂದ್ರ ರಾಯ್ (ಡಾ. ಬಿ.ಸಿ.ರಾಯ್) ರವರ ಜನ್ಮ ದಿನ ಮತ್ತು ಸ್ಮ್ರತಿದಿನದ ಸಲುವಾಗಿ ಈ […]