ಹಿರಿಯ ಪತ್ರಕರ್ತರಾದ ಸುಭಾಷ್ ಚಂದ್ರ ವಾಗ್ಲೆ, ನಜೀರ್ ಪೊಲ್ಯ ಅವರಿಗೆ ಮಲಬಾರ್ ವಿಶ್ವ ಪತ್ರಿಕಾ ಪುರಸ್ಕಾರ ಪ್ರದಾನ

ಉಡುಪಿ: ಪ್ರತಿ ದಿನ ಹೊಸತನ್ನು ತಿಳಿಯಲು, ಕಲಿಯುವ ನಿಟ್ಟಿನಲ್ಲಿ ನಾವು ಬದುಕಿನುದ್ದಕ್ಕೂ ನಾವು ನಿರಂತರ ವಿದ್ಯಾರ್ಥಿಗಳಾಗಬೇಕುದಾನದಿಂದ ಸಿಗುವ ತೃಪ್ತಿ ಬದುಕಿನ ಶ್ರೇಷ್ಠ ಅಂಶ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ, ಪತ್ರಿಕಾ ದಿನದ ಅಂಗವಾಗಿ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಸಂಸ್ಥೆಯಲ್ಲಿ ಆಯೋಜಿಸಲಾದ ಗೌರವ ಪುರಸ್ಕಾರ […]

ಮಣಿಪಾಲ: ಆ.10ರಂದು “ಕೆನರಾ ಫ್ರೀಡಂ ರನ್-2025′ ನಾಲ್ಕನೇ ಆವೃತ್ತಿ

ಉಡುಪಿ: ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಕಚೇರಿ ಆಯೋಜಿಸಿಕೊಂಡು ಬರುತ್ತಿರುವ ‘ಕೆನರಾ ಫ್ರೀಡಂ ರನ್’ ನ ನಾಲ್ಕನೇ ಆವೃತ್ತಿ ಆಗಸ್ಟ್ 10ರಂದು ನಡೆಯಲಿದೆ ಎಂದು ಸಂಯೋಜಕರಾದ ಸಚಿನ್ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ನಾಲ್ಕನೇ ಆವೃತ್ತಿಯನ್ನು ದೇಶದ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯು ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. 21ಕಿ.ಮೀ ಹಾಫ್ ಮ್ಯಾರಥಾನ್, 10 ಕಿ.ಮೀ, 5 ಕಿ.ಮೀ ಮತ್ತು 3 ಕಿ.ಮೀ […]

ಜುಲೈ 4, 5, ಮತ್ತು 6 ರಂದು ಹೆಬ್ರಿಯಲ್ಲಿ ಬೃಹತ್ “ಹಲಸು ಮತ್ತು ಹಣ್ಣು” ಮೇಳ

ಹೆಬ್ರಿ: ಟೀಮ್ ಕುಂದಾಪುರ ಪ್ರಸ್ತುತ ಪಡಿಸುವ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ) ಹೆಬ್ರಿ ಇವರ ಸಹಯೋಗದೊಂದಿಗೆ ಬೃಹತ್ ಹಲಸು ಮತ್ತು ಹಣ್ಣು ಮೇಳವು ಜುಲೈ 4, 5, ಮತ್ತು 6 ರಂದು ಹೆಬ್ರಿಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಹಾಗೂ ಹಲಸಿನ ಹಾಗೂ ಇದರ ಉತ್ಪನ್ನಗಳ ಹಾಗೂ ಶುಚಿ ರುಚಿಯಾದ ಹಣ್ಣಿನ ಖಾದ್ಯಗಳ ನೂರಾರು ಸ್ಟಾಲ್ ಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿದೆ. ಹಾಗೂ ವಿಶೇಷವಾಗಿ ಹಲಸಿನ ಜಿಲೇಬಿ […]

ಐ ಲವ್ ಯೂ ಹೇಳುವುದು ಭಾವನೆಯ ಅಭಿವ್ಯಕ್ತಿ, ಲೈಂಗಿಕ ಕಿರುಕುಳವಲ್ಲ:ಹೈ ಕೋರ್ಟ್

ಮಹಾರಾಷ್ಟ್ರ: ಐ ಲವ್ ಯೂ ಎಂದು ಹೇಳುವುದು ಭಾವನೆ ಅಭಿವ್ಯಕ್ತಿ. ಈ ಮಾತಿನ ಹಿಂದೆ ಲೈಂಗಿಕ ಉದ್ದೇಶ ಇರುವುದಿಲ್ಲ ಎಂದು ಮುಂಬೈ ಹೈ ಕೋರ್ಟ್ ನ ನಾಗಪುರ ಪೀಠ ಹೇಳಿದೆ.  17 ವರ್ಷದ ಬಾಲಕಿಗೆ 35 ವರ್ಷದ ವ್ಯಕ್ತಿಯೊಬ್ಬ ಐ ಲವ್ ಯೂ ಎನ್ನುವ ಮೂಲಕ  ಪ್ರೇಮ ನಿವೇದನೆ ಮಾಡಿದ್ದ ಇದರ ವಿರುದ್ಧ ಬಾಲಕಿ ದೂರು ನೀಡಿದ್ದಳು. ಆರೋಪಿಯ ಮೇಲೆ ಪೊಲೀಸರು ಫೋಕ್ಸೋ ಕೇಸ್ ದಾಖಲಿಸಿದ್ದರು.ಈ ಪ್ರಕರಣವಾಗಿ ಹತ್ತು ವರ್ಷಗಳಾದ ಮೇಲೆ ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ […]

ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿ ಲಿ., ಮಂಗಳೂರು

ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟವ್‌ ಸೊಸೈಟಿ ಲಿ., ಮಂಗಳೂರು ಇದರ ವಜ್ರಮಹೋತ್ಸವದ ಪ್ರಯುಕ್ತ ಗೃಹನಿರ್ಮಾಣದ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ನೂತನವಾಗಿ ನಿರ್ಮಿಸಲಾದ ನಿವಾಸದ ಹಸ್ತಾಂತರ ಮತ್ತು ಸಸಿ ವಿತರಣಾ ಸಮಾರಂಭವು ದಿನಾಂಕ 06-07-2025 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಅಧ್ಯಕ್ಷತೆ: ಶ್ರೀ ಪಿ. ಉಪೇಂದ್ರ ಆಚಾರ್ಯ, ಅಧ್ಯಕ್ಷರು, ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಉದ್ಘಾಟಕರು: ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾನ್ಯ ಸಂಸದರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದೀಪ […]