ಉಡುಪಿ ಮೀನು ಮಾರುಕಟ್ಟೆಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿರುವ ಉಡುಪಿ ಹೈಟೆಕ್ ಮೀನು ಮಾರುಕಟ್ಟೆಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಹಾಗೂ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೀನು ಮಾರಾಟಗಾರ ಮಹಿಳೆಯರು ಮೀನು ಮಾರುಕಟ್ಟೆಗೆ ನಗರಸಭೆ ವತಿಯಿಂದ ಕುಡಿಯುವ ನೀರಿನ ಸಂಪರ್ಕ, ಬಾವಿಗೆ ಆವರಣ ಗೋಡೆ ನಿರ್ಮಾಣ, ಮೀನುಗಾರ ಮಹಿಳೆಯರ ಅನುಕೂಲಕ್ಕಾಗಿ ಡ್ರೆಸ್ಸಿಂಗ್ ರೂಮ್, ವಿಶ್ರಾಂತಿ ಕೊಠಡಿ, ಸೋಲಾರ್ ವಿದ್ಯುತ್ ವ್ಯವಸ್ಥೆ, ಭದ್ರತೆಯ ದೃಷ್ಟಿಯಿಂದ ಸಿ ಸಿ ಟಿ ವಿ ಅಳವಡಿಕೆ ಮಾಡುವಂತೆ ಶಾಸಕರಿಗೆ […]
ಉಡುಪಿ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ರಜತ ಸಂಭ್ರಮದ ಲಾಂಛನ ಅನಾವರಣ

ಉಡುಪಿ: ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ರಜತ ಸಂಭ್ರಮದ ಲಾಂಛನ ಅನಾವರಣ ಕಾರ್ಯಕ್ರಮ ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಲಾಂಛನ ಅನಾವರಣಗೊಳಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು, ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯಶಸ್ವಿಯಾಗಿದೆ. ಈಗಾಗಲೇ ಸೊಸೈಟಿ ನಗರದ ಹೃದಯ ಭಾಗದಲ್ಲಿ ಜಾಗವನ್ನು ಖರೀದಿಸಿದ್ದು, […]
ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು […]
ಕುಂಜಾಲು ದನದ ರುಂಡ ಪತ್ತೆಯ ಕೃತ್ಯದ ಹಿಂದೆ ಗೋ ಮಾಫಿಯಾ ದಂಧೆ ಇದೆ- ಶರಣ್ ಪಂಪ್ ವೆಲ್ ಆರೋಪ

ಉಡುಪಿ: ಬ್ರಹ್ಮಾವರದ ಕುಂಜಾಲಿನಲ್ಲಿ ಗೋ ಹತ್ಯೆ ಮಾಡಿ ಅದರ ರುಂಡ ಮತ್ತು ಕಾಲುಗಳನ್ನು ರಸ್ತೆಗೆ ಎಸೆದ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ. ಈ ಘಟನೆಯ ಹಿಂದೆ ವ್ಯವಸ್ಥಿತವಾದ ಗೋ ಮಾಫಿಯಾ ದಂಧೆ ಅಡಗಿದೆ. ಇದು ಸ್ಥಳೀಯ ಆರು ಜನ ಹಿಂದೂಗಳು ಮಾಡಿರುವ ಕೃತ್ಯ ಅಲ್ಲ. ದುಡ್ಡಿಗೋಸ್ಕರ ಹಿಂದೂಗಳ ಭಾವನೆಗೆ ನೋವುಂಟು ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಗಲಭೆ ಸೃಷ್ಠಿಸಬೇಕೆಂಬ ಕಾರಣಕ್ಕಾಗಿ ಇಸ್ಲಾಮಿಕ್ ಮತೀಯವಾದಿಗಳು ಅಲ್ಲಿನ ಸ್ಥಳೀಯರನ್ನು ಬಳಸಿದ್ದಾರೆ ಎಂಬ ಬಲವಾದ ಸಂಶಯವಿದೆ ಎಂದು ವಿಶ್ವ ಹಿಂದೂ […]
ಬಿಗ್ ಬಾಸ್ ಮನೆಗೆ ಬರ್ತಿದೆ ಆರು ಭಾಷೆ ಬಲ್ಲ ರೋಬೋಟ್ ಹಬುಬು ಡಾಲ್ !

ಮತ್ತೆ ಎಲ್ಲೆಲ್ಲೂ ಬಿಗ್ ಬಾಸ್ ಶೋ ಸುದ್ದಿ ಜೋರಾಗಿ ಕೇಳಿ ಬರ್ತಿದೆ. ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್, ಕನ್ನಡ, ಹಿಂದಿ, ತೆಲುಗಿನಲ್ಲಿ ಶುರುವಾಗಲು ಸಿದ್ದತೆ ನಡೆಸಿವೆ. ಇನ್ನೇನು ದಿನಾಂಕ ಕೂಡ ಘೋಷಣೆಯಾಗಬಹುದು. ಈ ನಡುವೆ ಬಿಗ್ ಬಾಸ್ ಕುರಿತ ಹೊಸ ಅಪ್ಢೇಟ್ ವೊಂದು ಸಿಕ್ಕಿದ್ದು ಪ್ರೇಕ್ಷಕರಿಗೆ ಇದು ಅಚ್ಚರಿ ಕೊಡುವ ಅಪ್ಢೇಟ್ ಆಗಿದೆ. ಹೌದು ಬಿಗ್ ಬಾಸ್ ಮನೆಗೆ ಹೊಸ ಅತಿಥಿ ಬರುತ್ತಿದ್ದಾರೆ ಅವರ ಹೆಸರು ಹಬುಬು ಡಾಲ್, ಅಂದರೆ ಗೊಂಬೆ, ಆದರೆ […]