ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು: ದ.ಕ. ಜಿಲ್ಲಾ ಎಸ್ಪಿ ಅರುಣ್ ಕುಮಾರ್

ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. ಈ ಹಿಂದೆಯೇ ಧರ್ಮಸ್ಥಳದಲ್ಲಿ ಹಲವು ಅಪರಾಧ ಕೃತ್ಯಗಳು ನಡೆದಿದೆ. ತನಗೆ ಜೀವ ಬೆದರಿಕೆ ಒಡ್ಡಿ ಈ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ. ಪ್ರಸಕ್ತ ತನಗೆ ಪಾಪಪ್ರಜ್ಞೆ ಕಾಡುತ್ತಿದೆ. ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ […]