ಉಡುಪಿ: ಹಿಂಜಾವೇ ಮುಖಂಡ ಸತೀಶ್ ಪೂಜಾರಿ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ: ಡಿಸಿ ಸ್ವರೂಪ ಟಿ.ಕೆ. ಆದೇಶ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ, ರೌಡಿ ಶೀಟರ್ ಸತೀಶ್ ಪೂಜಾರಿ ದಾವಣಗೆರೆ ಎಂಬಾತನಿಗೆ ಜು.7ರಿಂದ ಸೆ.7 ರವರೆಗೆ 2 ತಿಂಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಪ್ರವೇಶವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಜು.7ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ರೌಡಿ […]
ಸಿ ಎ ಫೌಂಡೇಶನ್ ಫಲಿತಾಂಶ: ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 06 ಜುಲೈ 2025 ರಂದು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಪೂರ್ಣ ಭಟ್ ಕೆ.ಎಲ್, ಸೃಜನ್ ಎಸ್. ಭಟ್, ಅಫ್ಸರ್ ಫಾಹಿಮ್, ಬಸವ ಪ್ರಸಾದ್ ಕಾಜಿ, ಪ್ರಭವ್ ಗೋಪಾಲ್ ಶೆಟ್ಟಿ, ಸೌರವ್ ರವಿ ಶೇಟ್, ಆರ್ಯ ಬಿ.ವಿ, ಹೆಗ್ಡೆ ಪ್ರತ್ವಿಕ್, ಶ್ರದ್ಧಾ ಪ್ರಕಾಶ್ ಅಂಗಡಿ, ರೇಷ್ಮ ಜಿ.ಕೆ, ಶ್ರೀಕಾರ್ ದುಬೀರ ರವರು […]
ಸಿಗಂದೂರು ಸೇತುವೆ ಜುಲೈ 14ರಂದು ಲೋಕಾರ್ಪಣೆ: ಬಿ.ವೈ ರಾಘವೇಂದ್ರ

ಶಿವಮೊಗ್ಗ: ಜುಲೈ 14ರಂದು ದೇಶದ ಎರಡನೇ ಅತಿ ಉದ್ದದ ಕೆಬಲ್ ಸೇತುವೆಯಾದ ಸಿಗಂದೂರು ಸೇತುವೆ ಲೋಕಾರ್ಪಣೆ ಆಗಲಿದೆ. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇಂದಿನಿಂದ (ಜೂ.5) ಎರಡನೇ ಹಂತದ ಲೋಡ್ ಟೆಸ್ಟ್ ನಡೆಯಲಿದೆ. ಅಲ್ಲದೆ ಕೊನೆಯ ಹಂತದ ಕೆಲಸ ಕಾರ್ಯ ಬಾಕಿ ಇದೆ ಎಂದು ತಿಳಿಸಿದರು. […]
ಐಆರ್ಸಿಟಿಸಿ’ ಯಿಂದ ‘ಶ್ರೀ ರಾಮಾಯಣ ಯಾತ್ರೆ’ ವಿಶೇಷ ರೈಲು ಪ್ರವಾಸ ಆರಂಭ.

ನವದೆಹಲಿ: ಭಾರತೀಯ ರೈಲ್ವೆ ಆಹಾರ ಸರಬರಾಜು ಮತ್ತು ಪ್ರವಾಸೋದ್ಯಮ ನಿಗಮವು (ಐಆರ್ಸಿಟಿಸಿ) ‘ಶ್ರೀ ರಾಮಾಯಣ ಯಾತ್ರೆ’ಯ ವಿಶೇಷ ರೈಲು ಪ್ರವಾಸವನ್ನು ಇದೇ ಜು.25ರಿಂದ ಕೈಗೊಂಡಿದೆ.ಅಯೋಧ್ಯಯಿಂದ ಪ್ರಾರಂಭವಾಗಿ ನಂದಿಗ್ರಾಮ, ಸೀತಾಮರ್ಹಿ, ಜನಕಪುರ, ಬಕ್ಸರ್, ವಾರಾಣಸಿ, ಪ್ರಯಾಗರಾಜ್, ಚಿತ್ರಕೂಟ, ನಾಸಿಕ್, ಹಂಪಿ ಮತ್ತು ರಾಮೇಶ್ವರ ದ್ವೀಪ ಸೇರಿದಂತೆ 17 ದಿನಗಳು ರಾಮನಿಗೆ ಸಂಬಂಧಿಸಿದ ಸುಮಾರು 30 ಸ್ಥಳಗಳನ್ನು ಒಳಗೊಂಡಿರಲಿದೆ.‘ರಾಮಮಂದಿರ ಉದ್ಘಾಟನೆಯ ಬಳಿಕ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈ ಸ್ಥಳಗಳಿಗೆ ಭೇಟಿ ನೀಡುವುದರಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ […]