ಉಡುಪಿ:ಸೀನಿಯರ್ ಛೇಂಬರ್ ನೇಜಾರ್ ಪದಗ್ರಹಣ ಕಾರ್ಯಕ್ರಮ

ಉಡುಪಿ:ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ನೇಜಾರು ಇದರ ಪದಗ್ರಹಣ ಸಮಾರಂಭ ಬ್ರಹ್ಮಾವರದ ಹೋಟೆಲ್ ಆಶ್ರಯದ ಸಭಾಂಗಣದಲ್ಲಿ ಜರುಗಿತು. ನಿರ್ಗಮನ ಅಧ್ಯಕ್ಷ ನಿತ್ಯಾನಂದ ನೇಜಾರ್ ಸ್ವಾಗತಿಸಿ ಗತವರ್ಷದ ವರದಿ ವಾಚಿಸಿದರು. ಅತಿಥಿಗಳನ್ನು ಶ್ವೇತಾ ಎ.ನಾಯ್ಕ್ ಹಾಗೂ ಗುಣ ವರ್ಮಾ ಪರಿಚಯಿಸಿದರು. ಮುಖ್ಯ ಅತಿಥಿ ಸೀನಿಯರ್ ಚೇಂಬರ್ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ಧಗಂಗಯ್ಯ ಎಸ್. ನೂತನ ಅಧ್ಯಕ್ಷ ಸುರೇಶ್ ಅಮೀನ್ ರವರಿಗೆ ಪದಗ್ರಹಣ ನೆರವೇರಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ನೂತನ ವರ್ಷದ ಕಾರ್ಯಕ್ರಮದ ಅಂಗವಾಗಿ ಅಮ್ಮುಂಜೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್, ಕಲ್ಯಾಣಪುರದ ಪ್ಲಾನೆಟ್ ಮಾರ್ಸ್ […]
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ

ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2025- )26 ನೇ ಸಾಲಿನ ಪದಪ್ರಧಾನ ಸಮಾರಂಭವು ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲಯನ್ ಜೆರಾಲ್ಡ್ ಪಿರೇರಾ ಮತ್ತು ಅವರ ತಂಡ ಅಧಿಕಾರ ಸ್ವೀಕರಿಸಿತು. ಜಿಲ್ಲಾ ದ್ವಿತೀಯ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ, ನೂತನ ತಂಡಕ್ಕೆ ಪದ ಪ್ರಧಾನ ಭೋಧಿಸಿ, ಶುಭ ಹಾರೈಸಿದರು. ರಾಜ್ಯ ಸರ್ಕಾರದ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಮಾತನಾಡಿ, ಸಮಾಜದಲ್ಲಿ ವಿವಿಧ ಸಾಮಾಜಿಕ […]
ನಿಟ್ಟೆ ಕಾಲೇಜು ವಿದ್ಯಾರ್ಥಿನಿ ರಚನಾ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಕಾರ್ಕಳ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ(ಐಸಿಎಐ) ಮೇ 2025 ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2017-2020 ನೇ ಸಾಲಿನ ಬಿಕಾಂ ವಿದ್ಯಾರ್ಥಿನಿ ಕುಮಾರಿ ರಚನಾ ಎಸ್.ಡಿ ತೇರ್ಗಡೆಯಾಗಿರುತ್ತಾರೆ. ಇವರು ಮೂಡಬಿದ್ರೆಯ ಧೀರಜ್ ಎಸ್.ಎಮ್ ಮತ್ತು ಪದ್ಮಜಾ ಶೆಟ್ಟಿಯವರ ಸುಪುತ್ರಿ. ಕುಮಾರಿ ರಚನಾ ಎಸ್.ಡಿ ಇವರು ಮಂಗಳೂರಿನ ಕೆಎನ್ಡಿಸಿ ಆಂಡ್ ಅಸೋಸಿಯೆಶನ್ ಲ. ಅಲ್ಲಿ ಸಿಎ ಪ್ರಾಯೋಗಿಕ ತರಬೇತಿಯನ್ನು ಪಡೆದಿರುತ್ತಾರೆ. ಇವರಿಗೆ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ್ ಹೆಗ್ಡೆ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ […]
MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ ವಿದ್ಯಾರ್ಥಿಗಳಿಂದ ಉಚಿತ ಮೆಹಂದಿ ಬಿಡಿಸುವ ಕಾರ್ಯಕ್ರಮ; ಆಸಕ್ತರು ಬೇಗ ಹೆಸರು ನೋಂದಾಯಿಸಿಕೊಳ್ಳಿ.!

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್ ನಲ್ಲಿ ಮೆಹಂದಿ ಬಿಡಿಸುವ ಕಾರ್ಯಕ್ರಮ ಜುಲೈ-12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿದೆ. ವಿಶ್ವ ಯುವ ಕೌಶಲ್ಯ ದಿನದ ಸಂದರ್ಭದಲ್ಲಿ MSDC ಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಉಚಿತ ಮೆಹಂದಿ ಬಿಡಿಸುವ ಕಾರ್ಯಕ್ರಮ ನಡೆಯಲಿದೆ. ಮೆಹಂದಿ ಬಿಡಿಸುವ ಕಾರ್ಯಕ್ರಮಕ್ಕೆ ನೀವೂ ಅರ್ಜಿ ಸಲ್ಲಿಸಲು ಸಂಪರ್ಕಿಸಿ ಸ್ಥಳ: ಓರೇನ್ ಇಂಟರ್ನ್ಯಾಷನಲ್, 3 ನೇ ಮಹಡಿ, MSDC ಕಟ್ಟಡ, ಈಶ್ವರ್ ನಗರ, ಮಣಿಪಾಲ್ ನೋಂದಣಿ ಶುಲ್ಕ: […]
ಉಡುಪಿ: ಆತ್ರಾಡಿಯಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ ಆಚರಣೆ; ಅಶೋಕ್ ಕಾಂಚನ್ ಅವರಿಗೆ ಸನ್ಮಾನ.

ಉಡುಪಿ: ಜುಲೈ 10, ಆಷಾಡ ಮಾಸದ ಹುಣ್ಣಿಮೆಯ ವಿಶೇಷ ‘ಗುರು ಪೂರ್ಣಿಮಾ’ ದಿನ. ಈ ದಿನವನ್ನು ಸಾರ್ವಜನಿಕವಾಗಿ ವಿವಿಧ ಸಂಘ-ಸಂಸ್ಥೆಯವರು ‘ಶ್ರೀ ಗುರು ಪೂರ್ಣಿಮಾ ಉತ್ಸವ’ವನ್ನಾಗಿ ಆಚರಿಸುತ್ತಾರೆ. ಪಕ್ಷದ ಸೂಚನೆಯಂತೆ ಇಂದು ಜಿಲ್ಲೆಯಾದ್ಯಂತ ಪ್ರತಿ ಗ್ರಾಮದಲ್ಲಿ ಗುರುಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯುತ್ತಿದೆ. ಅದರಂತೆ ಆತ್ರಾಡಿ ಗ್ರಾಮದ ಕಾರ್ನಿಕ ಶಕ್ತಿ ಬೊಬ್ಬರ್ಯ ದೈವಸ್ಥಾನದ ದರ್ಶನ ಪಾತ್ರಿಗಳಾದ ಅಶೋಕ್ ಕಾಂಚನ್ ಅವರನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಆತ್ರಾಡಿ ಇದರ ಅಧ್ಯಕ್ಷರಾದ ರಾಮದಾಸ್ ನಾಯಕ್, ಹಿರಿಯರಾಧ ನಿವೃತ್ತ ಉಪನ್ಯಾಸಕ ಮುರಳೀಧರ […]