MRPL ಘಟಕದಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಕಾರ್ಮಿಕರು ಮೃತ್ಯು.

ಮಂಗಳೂರು: ಮಂಗಳೂರು ರಿಫೈನರಿ ಆಂಡ್ ಪೆಟ್ರೋ ಕೆಮಿಕಲ್ (ಎಂಆರ್ ಪಿಎಲ್) ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.ಪ್ರಯಾಗ್‌ರಾಜ್‌ನ ದೀಪ್ ಚಂದ್ರ (33) ಮತ್ತು ಕೇರಳದ ಬಿಜಿಲ್ ಪ್ರಸಾದ್ (33) ಮೃತಪಟ್ಟ ಕಾರ್ಮಿಕರು. ಇವರನ್ನು ರಕ್ಷಿಸಲು ಯತ್ನಿಸಿದ ಗದುಗಿನ ವಿನಾಯಕ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ‌ MRPL ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿದ್ದು, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು […]

ಉಡುಪಿಯ Brown Wood ಫರ್ನಿಚರ್ಸ್ ನಲ್ಲಿ ಕ್ಲಿಯರೆನ್ಸ್ ಮಾನ್ಸೂನ್ ಸೇಲ್ ವಿಶೇಷ ಕೊಡುಗೆಗಳು

ಉಡುಪಿ:ಉಡುಪಿಯ Brown Wood ಫರ್ನಿಚರ್ಸ್ ನಲ್ಲಿ ಕ್ಲಿಯರೆನ್ಸ್ ಮಾನ್ಸೂನ್ ಸೇಲ್ ವಿಶೇಷ ಕೊಡುಗೆ ಆರಂಭವಾಗಿದೆ. ಲಿಮಿಟೆಡ್ ಸ್ಟಾಕ್ಸ್ ಲಭ್ಯವಿದ್ದು, 20% ವರೆಗೆ ರಿಯಾಯಿತಿ ಇದೆ.ಆಸಕ್ತರು ಸಂಪರ್ಕಿಸಿ: ಸುರಭಿ ಲೋಟಸ್, ಬ್ರಹ್ಮಗಿರಿ, ಅಂಬಲಪಾಡಿ ಬೈಪಾಸ್ ಹತ್ತಿರ ಉಡುಪಿ. 📞 +91 9036772710, 08204608922

ಉಡುಪಿ: ಸಂತೆಕಟ್ಟೆಯಲ್ಲಿ 2BHK ಫ್ಲ್ಯಾಟ್ ಮಾರಾಟಕ್ಕಿದೆ

ಉಡುಪಿ: ಉಡುಪಿ ತಾಲೂಕಿನ ಸಂತೆಕಟ್ಟೆ ಪ್ರದೇಶದಲ್ಲಿರುವ ಪ್ರಸಿದ್ಧ GJS ಬಿಲ್ಡಿಂಗ್‌ನಲ್ಲಿ ಒಂದು ವಿಶಾಲವಾದ 2BHK ಫ್ಲ್ಯಾಟ್ ಮಾರಾಟಕ್ಕೆ ಲಭ್ಯವಿದೆ. ಈಗಾಗಲೇ ಸಂಪೂರ್ಣ ಫರ್ನಿಶ್ಡ್ ಆಗಿರುವ ಈ ಅಪಾರ್ಟ್‌ಮೆಂಟ್ 1640 ಚದರ ಅಡಿಗಳ ವಿಶಾಲ ಸ್ಥಳವನ್ನು ಹೊಂದಿದ್ದು, ಕುಟುಂಬಕ್ಕೆ ಆಧುನಿಕ ಹಾಗೂ ಆರಾಮದಾಯಕ ವಾಸಸ್ಥಳವಾಗಿರುತ್ತದೆ.ಹಾಗೆಯೇ ಸುಲಭ ಬಡಾವಣೆಯಲ್ಲಿ ನಿಮ್ಮ ಮನೆಯ ಕನಸು ನನಸು ಮಾಡಿಕೊಳ್ಳಿ.! ಈ ಬಿಲ್ಡಿಂಗಿಗೆ 12 ವರ್ಷಗಳಾಗಿದ್ದು, ಇದರ ಬೆಲೆ: ₹62 ಲಕ್ಷ.(ಸ್ವಲ್ಪ ಮಾತುಕತೆ ಸಾಧ್ಯ) ಸಂತೆಕಟ್ಟೆಯ ಕೇಂದ್ರ ಭಾಗದಲ್ಲಿರುವ ಈ ಆಸ್ತಿಯು ಶಾಲೆ, ಆಸ್ಪತ್ರೆ, […]

ಬೆಂಗಳೂರು ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣ: ಕಾಲ್ತುಳಿತಕ್ಕೆ ಆರ್‌ಸಿಬಿಯೇ ಕಾರಣ; ಮ್ಯಾಜಿಸ್ಟ್ರೇಟ್ ತನಿಖಾ ವರದಿ.

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ಸಲ್ಲಿಸಿದ್ದಾರೆ. ವರದಿಯಲ್ಲಿ ಕಾಲ್ತುಳಿತಕ್ಕೆ ಆರ್‌ಸಿಬಿಯೇ ಕಾರಣ ಎಂದು ಉಲ್ಲೇಖಿಸಲಾಗಿದೆ. ಆರ್‌ಸಿಬಿ ಮ್ಯಾನೇಜ್ಮೆಂಟ್ ಪೊಲೀಸರ ಅನುಮತಿ ಪಡೆಯದೇ ಫ್ರೀ ಪಾಸ್‌ ಎಂದು ಘೋಷಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಘಟನೆಗೆ ನಾಲ್ವರು ಕಾರಣರಾಗಿದ್ದಾರೆ. ನಾಲ್ವರಲ್ಲಿ ಆರ್‌ಸಿಬಿ ಮ್ಯಾನೇಜ್ಮೆಂಟ್ ನಿರ್ಧಾರವೇ ದೊಡ್ಡ ತಪ್ಪು. ಮೊದಲನೇ ಸ್ಥಾನದಲ್ಲಿ ಆರ್‌ಸಿಬಿ ಮ್ಯಾನೇಜ್ಮೆಂಟ್, ಎರಡನೇ […]

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ- ಸೊತ್ತು ಸಹಿತ ಆರೋಪಿ ಬಂಧನ

ಉಡುಪಿ: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ಬಳಿಯ ಟೂರಿಸ್ಟ್ ಟೆಂಪೋ ಸ್ಟ್ಯಾಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಉಮೇಶ ಪೂಜಾರಿ (49) ಹಂದಾಡಿ ಬಂಧಿತ ಆರೋಪಿ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೇ ಬ್ರಹ್ಮಾವರದ ಟಾನಿಕ್ ವೈನ್ ನಿಂದ ಮದ್ಯ ಖರೀದಿಸಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಈತನಿಂದ ಒಟ್ಟು 30 ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ ಗಳು ಇವುಗಳ ಒಟ್ಟು ಮೌಲ್ಯ ಸುಮಾರು ರೂ. […]