ಪರಶುರಾಮ ಮೂರ್ತಿ ಫೈಬರ್ ಎಂದ ಕಾಂಗ್ರೆಸ್’ನ ಆಧಾರರಹಿತ ಆರೋಪಕ್ಕೆ ಸೋಲು: ಶ್ರೀನಿಧಿ ಹೆಗ್ಡೆ

ಉಡುಪಿ: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್ ನಲ್ಲಿ ನಿರ್ಮಿಸಲಾದ ಪರಶುರಾಮನ ಮೂರ್ತಿ ಫೈಬರ್ ಪ್ರತಿಮೆ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತದ ಬಗೆ ಮಾಧ್ಯಮದಲ್ಲಿ ಪ್ರಕಟವಾಗಿದೆ, ಈ ಮೂಲಕ ರಾಜ್ಯದಾದ್ಯಂತ ಫೈಬರ್ ಪ್ರತಿಮೆ ಎಂದು ಆಧಾರ ರಹಿತ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ಸ್ ನಾಯಕರಿಗೆ ಸ್ಪಷ್ಟ ಸೋಲಾಗಿದೆ. ಕಾಂಗ್ರೆಸ್ಸ್ ದ್ವೇಷದ ರಾಜಕಾರಣಕ್ಕೆ ಅಭಿವೃದ್ಧಿಯನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಪಕ್ಷ ಉಡುಪಿಯ ಪ್ರವಾಸೋದ್ಯಮಕ್ಕೆ ಮುನ್ನುಡಿ ಆಗುತ್ತಿದ್ದ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ […]

ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ

ನವದೆಹಲಿ: ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್‌ ಜೈಲು ಅಧಿಕಾರಿಗಳು ನಿರ್ಧರಿಸಿದ್ದರು. ಕೇರಳದ ಪಾಲಕ್ಕಾಡ್‌ ಜಿಲ್ಲೆಯ ನಿಮಿಷಾ ಅವರು ತನ್ನ ಕ್ಲಿನಿಕ್‌ ಪಾಲುದಾರನಾಗಿದ್ದ ಯೆಮೆನ್‌ ದೇಶದ ಪ್ರಜೆ ತಲಾಲ್‌ ಅಬ್ದು ಮಹ್ದಿ ಎಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. 2017ರಲ್ಲಿ ಕೊಲೆ ಪ್ರಕರಣ ನಡೆದಿತ್ತು. ಯೆಮೆನ್‌ನ ವಿಚಾರಣಾ ನ್ಯಾಯಾಲಯ 2020ರಲ್ಲಿ ನಿಮಿಷಾ ಅವರಿಗೆ […]

ಜುಲೈ 16ರಂದು MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ‘ಪೇಶ್ವಾಯಿ ಮೇಕ್‌ಓವರ್ ಎಡಿಷನ್’ ಕಾರ್ಯಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ಓರೇನ್ ಇಂಟರ್ನ್ಯಾಷನಲ್ ನಲ್ಲಿ ಜುಲೈ 16 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ರವರೆಗೆ ‘ಪೇಶ್ವಾಯಿ ಮೇಕ್‌ಓವರ್ ಎಡಿಷನ್’ (PESHWAI MAKEOVER EDITION) ನೋಡಿ ಮತ್ತು ಕಲಿಯಿರಿ ಕಾರ್ಯಗಾರ ನಡೆಯಲಿದೆ. ಕಾರ್ಯಾಗಾರದ ಮುಖ್ಯಾಂಶಗಳು: ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ. ನೋಂದಣಿ ಮಾಡಿಕೊಳ್ಳಬಹುದು. ಶುಲ್ಕ ರೂ.699/- ಮಾತ್ರ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಓರೇನ್ ಇಂಟರ್‌ನ್ಯಾಷನಲ್, 3 ನೇ ಮಹಡಿ, ಎಂಎಸ್‌ಡಿಸಿ ಕಟ್ಟಡ,ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್, ಈಶ್ವರ್ ನಗರ, ಮಣಿಪಾಲ […]

ಉಡುಪಿ, ಮಂಗಳೂರಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಉಡುಪಿಯ ಸಾಯಿ ರಾಧ ಸರ್ವಿಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹 ಎಸಿ ಟೆಕ್ನಿಷನ್ 🔹 ಸೆಕ್ಯೂರಿಟಿ ಗಾರ್ಡ್ 🔹 ಹೌಸ್ ಕೀಪಿಂಗ್ ಆಸಕ್ತರು ಸಂಪರ್ಕಿಸಿ: 92437 57516

ಉದ್ಯಾವರ: ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರನ ಕುಟುಂಬಕ್ಕೆ ಮೀನುಗಾರಿಕಾ ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಉಡುಪಿ: ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಜುಲೈ 11ರ ಶುಕ್ರವಾರ ದೋಣಿ ಮಗುಚಿ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟ ಉಡುಪಿಯ ಪಿತ್ರೋಡಿಯ ಮೃತ ನೀಲಾಧರ ಜಿ ತಿಂಗಳಾಯ ಅವರ ಕುಟುಂಬದವರಿಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯ ಅವರು ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಎಸ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು