ಉಡುಪಿ: ಬಿಜೆಪಿ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ‘ಸತ್ಯದರ್ಶನ’ ಪ್ರತಿಭಟನೆ

ಉಡುಪಿ: ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ಅಪಪ್ರಚಾರದ ವಿರುದ್ಧ ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ ಸಮಿತಿ ಜಂಟಿಯಾಗಿ ಉಡುಪಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿತು. 9/ 11 ಸಮಸ್ಯೆ, ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕಾಂಗ್ರೆಸ್ ಪಕ್ಷದಿಂದ ಜನತೆಗೆ ವಾಸ್ತವ ವಿಚಾರ ತಿಳಿಸುವ ಉದ್ದೇಶದಿಂದ ಈ […]

ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜು: ಕೆಸರಲ್ಲೊಂದಿನ ನೆಟ್ಟಿ ಕಾರ್ಯಕ್ರಮ

ಕುಂದಾಪುರ : ದಿನಾಂಕ 19.7.2025 ರಂದು ಆನಗಳ್ಳಿ ಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಕುರಿತು ಪ್ರಾಯೋಗಿಕ ಜ್ಞಾನ ವನ್ನು ನೀಡಲು ಕೆಸರಲ್ಲೊಂದಿನ ನೆಟ್ಟಿ ಎನ್ನುವ ವಿಶೇಷ ಕಾರ್ಯಕ್ರಮ ಆಯೋಜಿನೆಗೊಂಡಿತ್ತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂದೀಪ್ ಗಾಣಿಗ ಅವರು ಚಾಲನೆ ನೀಡಿದರು.ಉಪ ಪ್ರಾಂಶುಪಾಲರಾದ ಸುಜಯ್ ಕೊಟೆಗಾರ್, ವಾಣಿಜ್ಯ ಶಾಸ್ತ್ರ ವಿಭಾಗದ ಇನ್ ಚಾರ್ಜ್ ಶ್ರೀಮತಿ ಲತಾ ಪೈ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ […]

ಉಡುಪಿ ಜ್ಞಾನಸುಧಾ : ಉಡುಪಿ ಜಿಲ್ಲಾ ಆಂಗ್ಲ ಭಾಷಾ ಉಪನ್ಯಾಸಕರ ಕಾರ್ಯಾಗಾರ

ಉಡುಪಿ:ವಿದ್ಯಾರ್ಥಿಗಳಲ್ಲಿ ಹೊಂದಾಣಿಕೆ, ಪ್ರಾಮಾಣಿಕತೆ,ನೈತಿಕತೆಗಳನ್ನು ಬೆಳೆಸುವ ಉಪನ್ಯಾಸಕರಾಗಿರಿ. ಈಕಾರ್ಯಾಗಾರದ ಸದುಪಯೋಗವನ್ನು ಪಡೆದು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರಿ ಎಂದು ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಉಪನಿರ್ದೇಶಕರಾದ ಮಾರುತಿಯವರು ಹೇಳಿದರು. ಇವರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ, ಮತ್ತು ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ನಾಗಬನ ಕ್ಯಾಂಪಸ್ ಕಡಿಯಾಳಿ‌ ಇವರ ಸಂಯುಕ್ತ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನರಹಿತ ಪ್ರಾಂಶುಪಾಲರ ಸಂಘ ಆಯೋಜಿಸಿದ ಆಂಗ್ಲ ಭಾಷಾ ವಿಷಯದ […]

ಮೂಡುಬಿದಿರೆ:ಹಳ್ಳಿಗಳ ದತ್ತು ಸ್ವೀಕಾರದ ಕಾರ್ಯ ಎನ್‌ಎಸ್‌ಎಸ್ ಮೂಲಕ ನಡೆಯಲಿ: ಡಾ ಶೇಷಪ್ಪ ಕೆ

ಮೂಡುಬಿದಿರೆ: ಸಹಜೀವನದ ಸಂವೇಧನೆಯನ್ನು ಕಲಿಯುವುದರ ಜೊತೆಗೆ ನಿರ್ಧರಿತ ವ್ಯಕ್ತಿತ್ವ ರೂಪಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯು ಸಹಕಾರಿ ಎಂದು ಮಂಗಳೂರು ವಿವಿಯ ರಾಷ್ಟಿಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ ಶೇಷಪ್ಪ ಕೆ ನುಡಿದರು.ಅವರು ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ 2025-26ರ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಕಾರ‍್ಯಕ್ರಮದಲ್ಲಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಯುವಶಕ್ತಿಯನ್ನು ಸಕಾರಾತ್ಮಕ ದಿಕ್ಕಿನಲ್ಲಿ ಸಾಗಲು ಮಾರ್ಗದರ್ಶನ ನೀಡುವ ಶ್ರೇಷ್ಠ ವೇದಿಕೆ. ಇದು ವಿದ್ಯಾರ್ಥಿಗಳಲ್ಲಿ ಸಾಂಘಿಕ, ಮಾನವೀಯ ಮತ್ತು ರಾಷ್ಟ್ರೀಯ ಬದ್ಧತೆಯನ್ನು […]

 ಅಂತೂ ಇಂತೂ ಶೂಟಿಂಗ್ ಮುಗಿಸಿದ ಕಾಂತಾರ ಚಾಪ್ಟರ್ 1 : ಮೇಕಿಂಗ್ ವಿಡಿಯೋ ನೋಡಿ ಪ್ರೇಕ್ಷಕರು ದಿಲ್ ಖುಷ್

ಈ ವರ್ಷದ ಅದ್ಧೂರಿ ಬಹುನಿರೀಕ್ಷಿತ ಚಿತ್ರ, ರಿಷಬ್ ಶೆಟ್ಟಿ ಅಭಿನಯದ  ಕಾಂತಾರ: ಚಾಪ್ಟರ್ 1’ ಅಂತೂ ಇಂತೂ  ಶೂಟಿಂಗ್ ಪೂರ್ಣಗೊಳಿಸಿದ್ದು  ಹೊಂಬಾಳೆ ಫಿಲ್ಮ್ಸ್ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ  ಚಿತ್ರೀಕರಣದ ಹೈಲೈಟ್  ಇಡಿಯೋ ಪೋಸ್ಟ್ ಮಾಡಿದೆ. ಈ ವಿಡಿಯೋ,  ಸಿನಿಮಾದ ಮೇಕಿಂಗ್ ತೋರಿಸುವ ಪ್ರಯತ್ನ ಮಾಡಿದೆ.  ಕಾಂತಾರ ಚಿತ್ರತಂಡ ಬರೋಬ್ಬರಿ 250 ದಿನಗಳ ಕಾಲ ಶೂಟಿಂಗ್ ನಡೆಸಿದೆ.  ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರಲಿದೆ. ಸತತ  3 ವರ್ಷಗಳ ಕಾಲ ರಿಷಬ್ ಹಾಗೂ ತಂಡ ‘ಕಾಂತಾರ: ಚಾಪ್ಟರ್ 1’ […]