ಭಾರತೀಯ ಅಂಚೆ ಇಲಾಖೆಯಲ್ಲಿದೆ ಒಂದು ಭರ್ಜರಿ ವಿಮಾ ಯೋಜನೆ: ಕಡಿಮೆ ಖರ್ಚು, ಅಧಿಕ ಲಾಭ, ಇಲ್ಲಿದೆ ಮಾಹಿತಿ

ಭಾರತೀಯ ಅಂಚೆ ಇಲಾಖೆಯಲ್ಲಿಯೂ ಸಾರ್ವಜನಿಕರಿಗೆ ಅನುಕೂಲವಾಗುವ ಆರೋಗ್ಯ ವಿಮಾ ಯೋಜನೆಗಳಿವೆ. ಕಡಿಮೆ ಖರ್ಚಿನ ಆದ್ರೆ ಲಾಭದಾಯಕವಾಗಿರುವ ಒಂದು ಯೋಜನೆಯನ್ನು ಅಂಚೆ ಇಲಾಖೆ ಇದೀಗ ಪ್ರಸ್ತುತಪಡಿಸಿದೆ. ಹೌದು ಭಾರತೀಯ ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)  756 ರೂ. ನಲ್ಲಿ ರೂ. 15 ಲಕ್ಷವರೆಗೆ ಟಾಪ್-ಅಪ್ ಹೆಲ್ತ್ ಇನ್ಶೂರೆನ್ಸ್ ಲಭ್ಯವಿರುವ ಈ ಯೋಜನೆ ಇದು.  ಗ್ರಾಮೀಣ ಮತ್ತು ನಗರ ಎಲ್ಲ ಜನರಿಗೂ ಈ ಯೋಜನೆ ಬೆಸ್ಟ್. ಬನ್ನಿ ಈ ಯೋಜನೆಯ ವಿವರಗಳನ್ನು ತಿಳಿದುಕೊಳ್ಳೋಣ. ಏನಿದು […]

ಉಡುಪಿ:ಹೋಟೆಲ್ ಮ್ಯಾನೆಜ್‌ಮೆಂಟ್ ವೃತ್ತಿಪರ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಸತಿಯುತ ಹೋಟೆಲ್ ಮ್ಯಾನೆಜ್‌ಮೆಂಟ್ ವೃತ್ತಿಪರ ತರಬೇತಿಯನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೆಜ್‌ಮೆಂಟ್ ನಲ್ಲಿ ನೀಡಲಾಗುತ್ತಿದ್ದು, ಸದರ ತರಬೇತಿ ಪಡೆಯಲಿಚ್ಚಿಸುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/sevasindhu/DepartmentServices ಅಥವಾ https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ […]

ಗೃಹ ಅರೋಗ್ಯ ಯೋಜನೆಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆ: ದಿನಕರ ಹೇರೂರು

ಉಡುಪಿ:ರಾಜ್ಯ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹ ಅರೋಗ್ಯ ಯೋಜನೆಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆಯನ್ನು ತಲುಪಿಸಿ, ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಮರಣ ಪ್ರಮಾಣವನ್ನುಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ […]

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಶೀಘ್ರದಲ್ಲೇ ಬಿಡುಗಡೆ

ಯೆಮೆನ್‌: ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಯೆಮೆನ್‌ನಲ್ಲಿ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದುಗೊಂಡಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಲಾಗುತ್ತದೆ. ಕ್ರಿಶ್ಚಿಯನ್ ಧರ್ಮೋಪದೇಶಕ ಕೆಎ ಪಾಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಅವರು ಮಂಗಳವಾರ ರಾತ್ರಿ […]

ಉಡುಪಿಯ ಪ್ರಖ್ಯಾತ ರಿಕ್ರೂಟ್ಮೆಂಟ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಪ್ರಖ್ಯಾತ ರಿಕ್ರೂಟ್ಮೆಂಟ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.21 ರಿಂದ 30 ವರ್ಷದ ವಯೋಮಿತಿ ಹೊಂದಿರಬೇಕು. ಹುದ್ದೆಗಳು: 🔹HR ಎಕ್ಸಿಕ್ಯೂಟಿವ್ (Female)ಈ ಕೆಲಸದಲ್ಲಿ ಕನಿಷ್ಠ 1 ವರ್ಷದ ಅನುಭವವಿರಬೇಕು. 🔹HR ಅಸಿಸ್ಟೆಂಟ್ (Male/Female) 🔹ಟೆಲಿಕಾಲರ್ (Male/Female) 🔹ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (Male/Female) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8217292880