ಇನ್ಮುಂದೆ ‘ಪೇಪಾಲ್’ ಮೂಲಕ ಯುಪಿಐ ಬಳಸಿ ವಿದೇಶಗಳಲ್ಲಿ ಶಾಪಿಂಗ್.!

ನವದೆಹಲಿ: ಭಾರತೀಯ ಬಳಕೆದಾರರು ಈಗ ಪೇಪಾಲ್ ಮೂಲಕ ಯುನಿಫೈಡ್ ಪೇಮೆಂಟ್ ಇಂಟರ್​ಫೇಸ್ (ಯುಪಿಐ) ಬಳಸಿಕೊಂಡು ವಿದೇಶಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುವಂತಹ ವ್ಯವಸ್ಥೆ ಜಾರಿಗೆ ಬರಲಿದೆ. ಜಾಗತಿಕ ಪಾವತಿ ಕಂಪನಿಯಾದ ಪೇಪಾಲ್ ತನ್ನ ಹೊಸ ವೇದಿಕೆ ಪೇಪಾಲ್ ವರ್ಲ್ಡ್ ಪ್ರಾರಂಭಿಸಿದ್ದು, ವಿಶ್ವದ ಅತಿದೊಡ್ಡ ಪೇಮೆಂಟ್ ವ್ಯವಸ್ಥೆಗಳು ಮತ್ತು ಡಿಜಿಟಲ್ ವ್ಯಾಲೆಟ್​ಗಳನ್ನು ಪರಸ್ಪರ ಸಂರ್ಪಸುವ ಗುರಿ ಹೊಂದಿದೆ. ಇದರಲ್ಲಿ ಯುಪಿಐ ಕೂಡ ಸೇರಿದೆ. ಭಾರತೀಯ ಗ್ರಾಹಕರು ಈಗ ಅಂತಾರಾಷ್ಟ್ರೀಯ ವ್ಯಾಪಾರಿಗಳಿಂದ ಶಾಪಿಂಗ್ ಮಾಡಲು ಯುಪಿಐ ಬಳಸಬಹುದು. ಉದಾಹರಣೆಗೆ, ಅಮೆರಿಕದ ಆನ್​ಲೈನ್ […]

ಸುಮಾರು 1.9 ಲಕ್ಷ ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಅನುಮೋದನೆ: ರೈಲ್ವೆ ಸಚಿವರ ಘೋಷಣೆ

ನವದೆಹಲಿ: ದೇಶದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಮತ್ತು ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 9,703 ಕಿಮೀ ಉದ್ದದ 237 ಯೋಜನೆಳಿಗೆ (40 ಹೊಸ ಮಾರ್ಗಗಳು, 17 ಗೇಜ್ ಪರಿವರ್ತನೆ ಮತ್ತು 180 ದ್ವಿಗುಣಗೊಳಿಸುವಿಕೆ) ಅನುಮೋದನೆ ನೀಡಲಾಗಿದೆ. ಇದಕ್ಕೆ ಸುಮಾರು 1,90,333 ಕೋಟಿ ರೂ. ವೆಚ್ಚವಾಗಿದೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಬುಧವಾರ ಸಂಸತ್ತಿಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, 2022-23, 2023-24, 2024-25 ಹಾಗೂ ಪ್ರಸ್ತುತ ಹಣವಾಸು ವರ್ಷದಲ್ಲಿ, ಒಟ್ಟು 61,462 ಕಿಮೀ ಉದ್ದದ […]

ಉಡುಪಿ:ಜುಲೈ 26-27 ರಂದು ಡಯಾನ ಹೋಟೆಲ್ ನಲ್ಲಿ “ಫ್ಯಾಷನ್ ಮೇಳ-2025”-ಆಷಾಢ ಸೇಲ್.

ಉಡುಪಿ:ಜುಲೈ 26-27 ರಂದು ಡಯಾನ ಹೋಟೆಲ್ ನಲ್ಲಿ “ಫ್ಯಾಷನ್ ಮೇಳ-2025”-ಆಷಾಢ ಮಾರಾಟವು ನಡೆಯಲಿದೆ.ಜು.26 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭವಿದ್ದು, ಮುಖ್ಯ ಅತಿಥಿಗಳಾಗಿ ಡಾ. ಶಕೀಲಾ ಸಚಿನ್ – ಮಂಜುನಾಥ ಕಣ್ಣಿನ ಆಸ್ಪತ್ರೆ, ಉಡುಪಿ,ಲಯನ್ಸ್ ಕ್ಲಬ್ ಅಧ್ಯಕ್ಷರು, ಮಣಿಪಾಲ,ಸಪ್ನಾ ಸುರೇಶ್ – ಜಿಲ್ಲಾ ಗವರ್ನರ್ 317 ಸಿ ,ಉಡುಪಿ,ರಜನಿ ಹೆಬ್ಬಾರ್ – ಪುರಸಭೆ ಉಪಾಧ್ಯಕ್ಷೆ, ಉಡುಪಿ, ಸುಗುಣ ಶಂಕರ್ ಸುವರ್ಣ-ಸುಗುಣ ಇಂಡಸ್ಟ್ರೀಸ್ ಮತ್ತು ಹಾರ್ಡ್‌ವೇರ್, ಮಾಲೀಕರು, ಉಡುಪಿ ಇವರು ಪಾಲ್ಗೊಳ್ಳಲಿದ್ದಾರೆ. ಇಲ್ಲಿ ವಿವಿಧ ರೀತಿಯ ಸೀರೆಗಳು, […]

ಬೇಕರಿ-ಖಾದ್ಯ ತಿನಿಸುಗಳ ತಯಾರಕರ, ಮಾರಾಟಗಾರರ ಸಂಘ: ಜು.27ರಂದು ಮಹಾಸಭೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮ್ಮಾನ.

ಉಡುಪಿ: ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರು ಹಾಗೂ ಮಾರಾಟಗಾರರ ಸಂಘ ಬ್ರಹ್ಮಾವರ ಇದರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸಮ್ಮಾನ ಬ್ರಹ್ಮಾವರ ಸಿಟಿ ಸೆಂಟರ್‌ನ ಕುಂಕುಮ ಸಭಾಂಗಣದಲ್ಲಿ ಜು. 27ರ ಬೆಳಗ್ಗೆ 10.30 ಕ್ಕೆ ನಡೆಯಲಿದೆ. ಶಾಸಕ ಯಶ್‌ಪಾಲ್ ಎ. ಸುವರ್ಣ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ವಿಶ್ವನಾಥ ಕುಲಾಲ್ ಅಧ್ಯಕ್ಷತೆ ವಹಿಸುವರು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಉಡುಪಿ, ದ.ಕ. ಜಿಲ್ಲೆಯ ಅಂಕಿತಾಧಿಕಾರಿ ಡಾ| ಪ್ರವೀಣ್ ಕುಮಾರ್, ಕಲ್ಕೂರ ರೆಫ್ರಿಜರೇಶನ್ […]

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತ: ಆರು ತಿಂಗಳಲ್ಲಿ 26,770 ಮಂದಿ ಮೃತ್ಯು; ಸಚಿವ ನಿತಿನ್ ಗಡ್ಕರಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಈ ವರ್ಷದ ಮೊದಲ ಆರು ತಿಂಗಳಲ್ಲಿ 26,770 ಜನರು ಮೃತಪಟ್ಟಿದ್ದಾರೆ ಎಂದು ಬುಧವಾರ ಸಂಸತ್ತಿಗೆ ತಿಳಿಸಲಾಯಿತು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಅವರು 2024ರಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ (ಎನ್‌ಎಚ್) 52,609 ಮಾರಕ ಅಪಘಾತಗಳು ಸಂಭವಿಸಿವೆ ಎಂದು ಹೇಳಿದರು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆಚ್ಚಿನ ಸಂಚಾರ ದಟ್ಟಣೆ ಇರುವ ರಾಷ್ಟ್ರೀಯ ಹೆದ್ದಾರಿ ಮತ್ತು ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ, ಟ್ರಾನ್ಸ್-ಹರಿಯಾಣ, […]