ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಅಗೆದಿರುವ ವಿವಾದ; ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ

ಉಡುಪಿ: ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿ 169 (ಎ) ರಲ್ಲಿ ಯೂಟರ್ನ್ ವಿಸ್ತಾರಗೊಳಿಸಲು ಡಿವೈಡರ್ ಅಗೆದಿರುವ ವಿಚಾರದ ಬಗ್ಗೆ ಇಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ ಸೃಷ್ಟಿಯಾಗಿ ಕೋಲಾಹಲ ಉಂಟಾಯಿತು.ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಸದಸ್ಯ ಟಿ.ಜಿ. ಹೆಗ್ಡೆ ಅವರು, ಬನ್ನಂಜೆ ಬಳಿ ಡಿವೈಡರ್ ಅಗೆದು ವಿಸ್ತಾರಗೊಳಿಸುವ ವಿಚಾರದಲ್ಲಿ ನಗರಸಭೆಯ ಮೇಲೆ ಭ್ರಷ್ಟಾಚಾರದ ಆರೋಪ‌ ಬಂದಿದೆ. ಈ ಕುರಿತು ವೆಬ್ ಸೈಟ್ ನ್ಯೂಸ್, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೀಗಾಗಿ ಇದರಲ್ಲಿ ನಗರಸಭೆಯ ಪಾತ್ರ ಇದೆಯಾ? […]

ಭಾರಿ ಮಳೆ: ಅಮರನಾಥ ಯಾತ್ರೆ ಸ್ಥಗಿತ.!

ಶ್ರೀನಗರ: ಕಾಶ್ಮೀರದಲ್ಲಿ ಭಾರಿ ಮಳೆಯ ಪರಿಣಾಮ ಪಹಲ್ಗಾಮ್‌ ಮತ್ತ ಬಲ್ತಾಲ್‌ ಮಾರ್ಗಗಳ ಮೂಲಕ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದೆ. ಇಲ್ಲಿಯವರೆಗೆ, 3.93 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಗುರುವಾರ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದೂ ಇಲಾಖೆ ತಿಳಿಸಿದೆ. ಮಳೆಯ ಪರಿಣಾಮ ಮೂಲ ಶಿಬಿರಗಳಿಂದ ಯಾತ್ರಾರ್ಥಿಗಳ ಸಂಚಾರದ ಮೇಲೆ […]

ಬನ್ನಂಜೆ ರಾಷ್ಟ್ರೀಯ ಹೆದ್ದಾರಿ ಯೂಟರ್ನ್ ತೆರವು ವಿವಾದ; ನಗರಸಭೆ ಸಾಮಾನ್ಯ ಸಭೆಯಲ್ಲಿ ಗದ್ದಲ

ಉಡುಪಿ: ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿ 169 (ಎ) ರಲ್ಲಿ ಯೂಟರ್ನ್ ವಿಸ್ತಾರಗೊಳಿಸುವ ವಿಚಾರದ ಬಗ್ಗೆ ಇಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ ಸೃಷ್ಟಿಯಾಗಿ ಕೋಲಾಹಲ ಉಂಟಾಯಿತು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಸದಸ್ಯ ಟಿ.ಜಿ. ಹೆಗ್ಡೆ ಅವರು, ಬನ್ನಂಜೆ ಯೂಟರ್ನ್ ಅಗೆದು ವಿಸ್ತಾರಗೊಳಿಸಿರುವುದರಲ್ಲಿ ನಗರಸಭೆಯ ಮೇಲೆ ಭ್ರಷ್ಟಾಚಾರದ ಆರೋಪ‌ ಬಂದಿದೆ. ಈ ಕುರಿತು ವೆಬ್ ಸೈಟ್ ನ್ಯೂಸ್, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೀಗಾಗಿ ಇದರಲ್ಲಿ ನಗರಸಭೆಯ ಪಾತ್ರ ಇದೆಯಾ? ಜನಪ್ರತಿನಿಧಿಗಳ ಪಾತ್ರ ಇದೆಯಾ? […]

ಉಡುಪಿ: ಹದೆಗೆಟ್ಟ ರಾಷ್ಟ್ರೀಯ ಹೆದ್ದಾರಿ, ನಗರ ರಸ್ತೆಗಳು: ರಸ್ತೆ ದುರಸ್ತಿಗೊಳಿಸುವಂತೆ ಕಾಂಗ್ರೇಸ್’ನಿಂದ ಮನವಿ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿರುವ ಉಡುಪಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ತನಕದ ರಾಷ್ಟ್ರೀಯ ಹೆದ್ದಾರಿ ಹಾಗೂ ಉಡುಪಿ ನಗರ ಭಾಗದ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ ವಾಹನ ಸಂಚಾರ ಸುಗಮಗೊಳಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಹಾಗೆಯೇ ಉಡುಪಿಯ ಹಲವಾರು ಪ್ರಮುಖ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವಂತೆ ಕೂಡ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ […]

ಉಡುಪಿಯ ಪೂರ್ಣಪ್ರಜ್ಞಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಲ್ಲಿ MBA/MCA ನಲ್ಲಿ ವೃತ್ತಿ ಗುರಿಗಳ ಮರು ವ್ಯಾಖ್ಯಾನ

ಉಡುಪಿ:ಉಡುಪಿ – ಉದ್ಯಮ-ಸಿದ್ಧ ನಿರ್ವಹಣೆ ಮತ್ತು ಐಟಿ ವೃತ್ತಿಪರರಿಗೆ ಬೇಡಿಕೆ ಹೆಚ್ಚಾದಂತೆ, ಉಡುಪಿಯ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (PIM), ಕರ್ನಾಟಕದಲ್ಲಿ ಮೌಲ್ಯಾಧಾರಿತ, ಜಾಗತಿಕವಾಗಿ ಜೋಡಿಸಲಾದ ಸ್ನಾತಕೋತ್ತರ ಶಿಕ್ಷಣವನ್ನು ನೀಡುವ ಪ್ರಮುಖ ಸಂಸ್ಥೆಯಾಗಿ ಹೊರಹೊಮ್ಮಿದೆ. ಮೌಲ್ಯಾಧಾರಿತ ಶಿಕ್ಷಣದಲ್ಲಿ 100 ವರ್ಷಗಳಿಗೂ ಹೆಚ್ಚಿನ ಪರಂಪರೆಯೊಂದಿಗೆ, PIM ಕರ್ನಾಟಕ ಮತ್ತು ಅದರಾಚೆಗೆ MBA ಮತ್ತು MCA ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಆಯ್ಕೆಯಾಗಿದೆ. 20 ವರ್ಷಗಳಿಗೂ ಹೆಚ್ಚಿನ ಶೈಕ್ಷಣಿಕ ಶ್ರೇಷ್ಠತೆಯೊಂದಿಗೆ, PIM ಒಂದು ಸಣ್ಣ ಬ್ಯಾಚ್‌ನಿಂದ ವಾರ್ಷಿಕವಾಗಿ 240 ಕ್ಕೂ […]