ಜನರ ನಂಬಿಕೆ ಉಳಿಸಬೇಕಾದರೆ ಮತ್ತೆ ಪರಶುರಾಮ ಪ್ರತಿಮೆ ನಿರ್ಮಾಣ ಮಾಡುವುದು ಅನಿವಾರ್ಯ

ಉಡುಪಿ: ಕಂಚಿನ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ನಕಲಿ ಪರಶುರಾಮ ಪ್ರತಿಮೆ ನಿರ್ಮಾಣ ಮಾಡಿದ್ದರಿಂದ ಜನರ ನಂಬಿಕೆಗೆ ಧಕ್ಕೆಯಾಗಿದ್ದು ಮತ್ತೆ ಈ ಎಲ್ಲಾ ಅಪವಾದಗಳನ್ನು ಕಳೆಯಲು ಬೈಲೂರಿನಲ್ಲಿ ಅಸಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಜನರ ನಂಬಿಕೆಯನ್ನು, ಧರ್ಮವನ್ನು, ಸತ್ಯವನ್ನು, ನ್ಯಾಯವನ್ನು ಉಳಿಸಬೇಕಾದರೆ ಮತ್ತೆ ಅಲ್ಲಿ ಪರಶುರಾಮ ಪ್ರತಿಮೆ ನಿರ್ಮಾಣ ಮಾಡುವುದು ಅನಿವಾರ್ಯ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಈ ಬಗ್ಗೆ […]

ಆಂಗ್ಲರ ಕೈಯಿಂದ ಗೆಲುವು ಕಸಿದುಕೊಂಡ ಭಾರತ; ಸರಣಿ ಸಮಬಲ

ಲಂಡನ್:‌ ಅತ್ಯಂತ ರೋಚಕ ಘಟ್ಟದತ್ತ ಸಾಗಿದ್ದ ಭಾರತ – ಇಂಗ್ಲೆಂಡ್‌ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಆರು ರನ್‌ ಅಂತರ ಗೆಲುವು ಸಾಧಿಸಿದೆ. ಗೆಲುವಿಗೆ 374 ರನ್‌ ಗುರಿ ಪಡೆದಿದ್ದ ಇಂಗ್ಲೆಂಡ್‌ ತಂಡವು 367 ರನ್‌ ಗೆ ಆಲೌಟಾಯಿತು. ಇದರೊಂದಿಗೆ ಭಾರತ ಆರು ರನ್‌ ಅಂತರದ ರೋಚಕ ಜಯ ಸಾಧಿಸಿತು. ಇದರೊಂದಿಗೆ ಆಂಡರ್ಸನ್‌ ತೆಂಡೂಲ್ಕರ್‌ ಟ್ರೋಫಿ ಟೆಸ್ಟ್‌ ಸರಣಿ 2-2 ರಿಂದ ಸಮಬಲವಾಗಿದೆ. ಗೆಲುವಿಗೆ 374 ರನ್‌ ಗುರಿ ಪಡೆದ ಇಂಗ್ಲೆಂಡ್‌ ತಂಡವು ನಾಲ್ಕನೇ ದಿನದಾಟದ ಅಂತ್ಯಕ್ಕೆ […]

ಉಡುಪಿ:ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲ – ಡಿಪ್ಲೊಮಾ ಇನ್ ಮಾಂಟೆಸ್ಸರಿ ಚೆಲ್ಡ್ ಎಜ್ಯುಕೇಶನ್ ಪ್ರಮಾಣ ಪತ್ರ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ಉಡುಪಿ:ಮಣಿಪಾಲದ ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಾಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ (D.MEd) ಶಿಕ್ಷಕಿಯರ ತರಬೇತಿ ಪಡೆದ 2024-25 ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರಮಾಣ ಪತ್ರ ವಿತರಣೆ ಮತ್ತು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭವು ಮಣಿಪಾಲದ ಕ್ರಿಸ್ಟಲ್ ಬಿಜ್ಹ್ ಹಬ್‌ನಲ್ಲಿ ದಿನಾಂಕ 2.08.2025ರಂದು, ಶ್ರೀಮತಿ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ, ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ, ಇವರು ಮಾತನಾಡಿ, ಎಳೆಯ […]

ಮುಖ್ಯಮಂತ್ರಿಗಳೇ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನ್ನು ಹುಡುಕಿ ಜಿಲ್ಲೆಗೆ ಕಳುಹಿಸಿಕೊಡಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ತಾಂಡವಾಡುತ್ತಿರುವ ಜಲ್ವಂತ ಸಮಸ್ಯೆಯನ್ನು ಅರಿತುಕೊಂಡು ಪರಿಹರಿಸಬೇಕಾದ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಣೆಯಾಗಿದ್ದಾರೆ‌. ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರನ್ನು ಹುಡುಕಿ ತಕ್ಷಣವೇ ಉಡುಪಿಗೆ ಕಳುಹಿಸಿಕೊಟ್ಟು, ಇಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಕಚೇರಿ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿರುವ ವಿಚಾರವಾಗಿ ಜನಾಂದೋಲನ ನಡೆಸಲಾಗುವುದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯ ಕೊಡವೂರು ತಿಳಿಸಿದರು. ಈ ಕುರಿತು […]

ಕಾರ್ಕಳ:ಪರಶುರಾಮ ಥೀಮ್ ಪಾಕ್: ವಿವಿಧ ಹಂತದ ಹೋರಾಟ, ಜನಜಾಗೃತಿಗೆ ಬಿಜೆಪಿ ನಿರ್ಧಾರ

ಕಾರ್ಕಳ: ಬೈಲೂರಿನ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಮುಂದುವರೆಯಬೇಕು, ಬಾಕಿ ಹಣ ಬಿಡುಗಡೆಗೊಳ್ಳಬೇಕು, ಕಾಂಗ್ರೆಸ್ ನಡೆಸುತ್ತಿರುವ ಸುಳ್ಳು ಅಪಪ್ರಚಾರದ ವಿರುದ್ಧ ಕಠಿಣ ಕ್ರಮ ಜರಗಿಸಬೇಕು, ಥೀಂ ಪಾರ್ಕ್ ಸಾರ್ವಜನಿಕ ವೀಕ್ಷಣೆಗೆ ತೆರೆಯಬೇಕು ಈ ಎಲ್ಲ ಅಂಶಗಳ ಬೇಡಿಕೆ ಮುಂದಿಟ್ಟುಕೊಂಡು ಹಂತಹಂತವಾಗಿ ತಾಲೂಕು, ಜಿಲ್ಲೆ, ರಾಜ್ಯಾದ್ಯಾಂತ ನಿರಂತರ ಹೋರಾಟ, ಜನಜಾಗೃತಿ ಹಮ್ಮಿಕೊಳ್ಳಲು ನಿರ್ಧರಿಸಿದ್ದಾಗಿ ಮಾಜಿ ಸಚಿವ, ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು. ಕಾರ್ಕಳದ ವಿಕಾಸ ಕಚೇರಿಯಲ್ಲಿ ಶನಿವಾರ ನಡೆದ ಹೋರಾಟದ ರೂಪುರೇಷಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರಶುರಾಮ […]