ರೋಟರಿ ಕ್ಲಬ್ ಕಾರ್ಕಳ ಪತ್ರಿಕಾ ಮಾಹಿತಿ ವರದಿಗಾರಿಕೆ ತರಬೇತಿ ಕಾರ್ಯಗಾರ

ಕಾರ್ಕಳ: ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲ್ಪಡುವ ಪತ್ರಿಕಾ ರಂಗ ಸಮಾಜದ ಅಂಕುಡೊಂಕುಗಳನ್ನು ತಿದ್ದುವುದರ ಜೊತೆಗೆ ಮಾಹಿತಿ ನೀಡುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿರಂತರ ಪತ್ರಿಕೆ ಯನ್ನು ಓದುವುದರಿಂದ ತಮ್ಮ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪತ್ರಕರ್ತ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಹೆಬ್ರಿ ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳ ಕಾಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಕಾರ್ಕಳ ನೇತೃತ್ವದಲ್ಲಿ ಕಾಬೆಟ್ಟು ಸರಕಾರಿ ಪ್ರೌಢಶಾಲೆಯ ಇಂಟ್ರಾಕ್ಟ್ ಕ್ಲಬ್ ನ […]
ಉಡುಪಿಯ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹ಸೇಲ್ಸ್ ಎಕ್ಸಿಕ್ಯೂಟಿವ್ -3(ಅನುಭವ ಇರುವ ಅಭ್ಯರ್ಥಿಗಳಿಗೆ ಆದ್ಯತೆ) 🔹ಸ್ಪೇರ್ಸ್ ಮ್ಯಾನೇಜರ್ -1(ಅನುಭವ ಇರುವ ಅಭ್ಯರ್ಥಿಗಳಿಗೆ ಆದ್ಯತೆ) 🔹PDI ಮ್ಯಾನೇಜರ್ -1 🔹ಡ್ರೈವರ್ ವಿಥ್ ಬ್ಯಾಡ್ಜ್ -1 ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ನಂಬರ್ ಗೆ ಇಮೇಲ್ ಮಾಡಿ[email protected] 📞+91 7996210666
ಉಡುಪಿ: ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಶಾಸಕ ಯಶ್ ಪಾಲ್ ಸುವರ್ಣ ಶ್ಲಾಘನೆ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದನಗಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೆಜಮಾಡಿ ಟೋಲ್ ಗೇಟ್ ಬಳಿ ಕಾರ್ಯಚರಣೆ ಮಾಡಿ ದಿಟ್ಟತನದಿಂದ ಓರ್ವ ಆರೋಪಿಯನ್ನು ಬಂಧಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಸವರಾಜ್ ಕನಹಟ್ಟಿ, ಪವನ್ ನಾಯಕ್ ಹಾಗೂ ಪೊಲೀಸ್ ಸಿಬ್ಬಂದಿ ಸಂದೀಪ್ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶ್ಲಾಘಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಗೋ ಕಳ್ಳತನ ಆರೋಪಿಗಳು ಕರ್ತವ್ಯನಿರತ ಪೋಲಿಸರ ಮೇಲೆ ಕಾರನ್ನು ಹತ್ತಿಸಿ ಹತ್ಯೆಗೆ ಯತ್ನ ಮಾಡಿರುವುದು ಅತ್ಯಂತ ಖಂಡನೀಯ. ತಕ್ಷಣ […]
ದುರಂದ್ ಕಪ್ ನಲ್ಲಿ ಮಿಂಚಿದ ಬೆಂಗಳೂರು ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಪ್ರತಿಭೆ ಡಾನಿಯಲ್

ಬೆಂಗಳೂರು: ದುರಂದ್ ಕಪ್ ಭಾರತೀಯ ಫುಟ್ಬಾಲ್ನ ಮಹತ್ತರ ವೇದಿಕೆಯಾಗಿದ್ದು, ಅನೇಕ ಭವಿಷ್ಯದ ತಾರೆಗಳು ತಮ್ಮ ಪ್ರತಿಭೆಯನ್ನು ಮಿಂಚಿಸಿ ಬಳಿಕ ಯಶಸ್ವಿ ವೃತ್ತಿಪಥ ಕಟ್ಟಿಕೊಂಡಿದ್ದಾರೆ. ಈ ಐಕಾನಿಕ್ ಟೂರ್ನಿಯಲ್ಲೇ ಸುನಿಲ್ ಕ್ಷೇತ್ರಿ ಮೊದಲ ಬಾರಿಗೆ ಗಮನ ಸೆಳೆದಿದ್ದರು. ಇಂಡಿಯನ್ ಆಯಿಲ್ ದುರಂದ್ ಕಪ್ ನ 134ನೇ ಆವೃತ್ತಿಯಲ್ಲಿ ಮಕಕ್ಮಾಯುಮ್ ಡಾನಿಯಲ್ ತಮ್ಮ ಚೊಚ್ಚಲ ಪ್ರದರ್ಶನದಲ್ಲಿ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಪರ ಆಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇಂಡಿಯನ್ ಏರ್ ಫೋರ್ಸ್ ಎಫ್ಟಿ ವಿರುದ್ಧದ ವಿರುದ್ಧದ ಪಂದ್ಯದಲ್ಲಿ […]
ದುಬೈನಲ್ಲಿ ಇತಿಹಾಸ ನಿರ್ಮಿಸಿದ ರಾಹುಲ್ ದ್ರಾವಿಡ್ ಕ್ರಿಕೆಟ್ ಕಪ್.

ದುಬೈ: ಅರಬ್ ಸಂಯುಕ್ತ ರಾಷ್ಟ್ರದ ದುಬೈಯಲ್ಲಿ ಜರಗಿದ ರಾಹುಲ್ ದ್ರಾವಿಡ ಕ್ರಿಕೆಟ್ ಪಂದ್ಯಾವಳಿಯು ಉತ್ಕೃಷ್ಟ ಗುಣಮಟ್ಟದ ಕ್ರಿಕೆಟ್ ಪ್ರದರ್ಶನ, ದಾಖಲೆ ಸಂಖ್ಯೆಯ ವೀಕ್ಷಕರು ಹಾಗೂ ವಿನೂತನ ದಾಖಲೆಗಳೊಂದಿಗೆ ಹೀಗಿಲ್ಲ ಎನ್ನುವ ರೀತಿಯಲಿ ಸಮಾಪನಗೊಂಡಿತು. ರಾಹುಲ್ ದ್ರಾವಿಡರ ಮಹಾನ್ ಅಭಿಮಾನಿ ಉಡುಪಿ ಸೂರಾಲು ಮೂಲದ ವಿಠಲ ರಿಶಾನ್ ನಾಯಕ್ ಸಾರಥ್ಯದಲ್ಲಿ ಈಗ್ಗೆ ಎರಡು ತಿಂಗಳ ಹಿಂದೆ ಆರಂಭಗೊಂಡ 16 ಪ್ರತಿಭಾವಂತ ಆಹ್ವಾನಿತ ಕ್ರಿಕೆಟ್ ತಂಡಗಳ ಪಂದ್ಯಾಕೂಟದ ಅಂತಿಮ ಪಂದ್ಯವು 3-8-2025ರ ಭಾನುವಾರ ಶಾರ್ಜಾದ ಅಜ್ಮಾನ್ ಮೈದಾನದಲ್ಲಿ ಸಂಪನ್ನಗೊಂಡಿತು. ಸೆಮಿಪೈನಲ್:ಫೈನಲಗೂ […]