ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ.

ಬೆಂಗಳೂರು: ಬೆಳಗಾವಿ–ಬೆಂಗಳೂರು, ಶ್ರೀ ಮಾತಾ ವೈಷ್ಣೋದೇವಿ ಕತ್ರಾ–ಅಮೃತಸರ ಹಾಗೂ ಅಜ್ನಿ (ನಾಗ್ಪುರ)–ಪುಣೆ ಮಾರ್ಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ನ ಹೊಸ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು.ಮೋದಿ ಅವರು ನಿಲ್ದಾಣಕ್ಕೆ ಆಗಮಿಸಿದಾಗ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ವಿ. ಸೋಮಣ್ಣ ಬರಮಾಡಿಕೊಂಡರು. ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ್ದಲ್ಲದೇ ಲೋಕೋ ಪೈಲಟ್ಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಪಿ.ಸಿ. ಮೋಹನ್, ರೈಲ್ವೆ […]
ದೈವಜ್ಞ ಬ್ರಾಹ್ಮಣ ಸಂಘದ ಮಹಿಳಾ ಮಂಡಳಿಯಿಂದ ವರಮಹಾಲಕ್ಷ್ಮೀ ವೃತ ಪೂಜೆ

ಉಡುಪಿ: ಉಡುಪಿ ದೈವಜ್ಞ ಬ್ರಾಹ್ಮಣ ಸಂಘದ ಮಹಿಳಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯನ್ನು ಉಡುಪಿ ಒಳಕಾಡಿನ ದೈವಜ್ಞ ಮಂದಿರದಲ್ಲಿ ನೆರವೇರಿಸಲಾಯಿತು. ವೇದ ಮೂರ್ತಿ ವಾಸುದೇವ ಉಪಾಧ್ಯಾಯ ಧಾರ್ಮಿಕ ಪೂಜೆಗಳನ್ನು ನೆರವೇರಿಸಿದರು. ಸಾಮೂಹಿಕ ಪ್ರಾರ್ಥನೆ , ಕಳಶ ಪ್ರತಿಷ್ಠೆ, ಸಾಮೂಹಿಕ ಕುಂಕುಮ ಅರ್ಚನೆ, ಲಲಿತಾ ಸಹಸ್ರನಾಮ ಪಠಣ, ಭಜನಾ ಕಾರ್ಯಕ್ರಮ, ಮಹಾಪೂಜೆ ನಡೆಯಿತು. ಪೂಜಾ ಕಾರ್ಯದಲ್ಲಿ ರಾಜೇಶ್ ಶೇಟ್ , ಸುಮನಾ ಶೇಟ್ ಸಹಕರಿಸಿದರು. ಸಮಾರಂಭದಲ್ಲಿ ಸಂಘದ ಅಧ್ಯಕ್ಷರಾದ ಎಸ್ ಸುಬ್ರಮಣ್ಯ ಶೇಟ್ , ದೈವಜ್ಞ […]
ಮಂಗಳೂರಿನಲ್ಲಿ ಸುರಕ್ಷಿತ, ಸ್ವಚ್ಛ ಮತ್ತು ಮನೆಯಂತಹ ವಾಸ್ತವ್ಯವನ್ನು ಹುಡುಕುವವರಿಗೆ ಇಲ್ಲಿದೆ ಒಂದು ಉತ್ತಮ ಆಯ್ಕೆ

ಮಂಗಳೂರು:ಮಂಗಳೂರಿನಲ್ಲಿ ಸುರಕ್ಷಿತ, ಸ್ವಚ್ಛ, ಹಾಗೂ ಮನೆಯಂತಹ PG (ವಾಸ್ತವ್ಯ) ಹುಡುಕುವ ಹುಡುಗಿಯರಿಗೆ ಇದು ಉತ್ತಮ ಆಯ್ಕೆಯಾಗಿದೆ. ಸೌಲಭ್ಯಗಳು: ✅ ಹೈ-ಸ್ಪೀಡ್ ವೈ-ಫೈ✅ ಪ್ರತಿದಿನ 3 ಹೊತ್ತು ಗುಣಮಟ್ಟದ ಊಟ (ಸಸ್ಯಾಹಾರಿ ಮತ್ತು ಮಾಂಸಾಹಾರಿ)✅ ಶುದ್ಧೀಕರಿಸಿದ ಕುಡಿಯುವ ನೀರು✅ 24/7 ಬಿಸಿ ನೀರಿನ ಪೂರೈಕೆ✅ ಮಾಂಸಾಹಾರಿ 5 ದಿನಗಳು | ಸಸ್ಯಾಹಾರಿ 2 ದಿನಗಳು ವಿದ್ಯಾರ್ಥಿಗಳು ಮತ್ತು ಕೆಲಸ ಮಾಡುವ ಮಹಿಳೆಯರಿಗೆ ಸೂಕ್ತವಾಗಿದೆ.24/7 ತೆರೆದಿರುತ್ತದೆ. ಸೀಮಿತ ಹಾಸಿಗೆಗಳು (ಬೆಡ್) ಲಭ್ಯವಿದೆ. 📍 ಸ್ಥಳ: ಇನ್ಫೋಸಿಸ್ ಹತ್ತಿರ, ಕಲ್ಬಾವಿ ರಸ್ತೆ, […]
ಶಿರ್ವಾ ಹಿಂದೂ ಪಿ.ಯು.ಕಾಲೇಜು:ಜ್ಞಾನ ಪ್ರತಿಭಾ ಸಂಭ್ರಮ ಅನಾವರಣ.

ಶಿರ್ವಾ:ಹಿಂದೂ ಪಿ.ಯು.ಕಾಲೇಜು ಮತ್ತು ಜ್ಞಾನ ಚೇತನಾ ಎಜುಕೇಷನ್ ಟ್ರಸ್ಟ್ ಆಶ್ರಯದಲ್ಲಿ ಜ್ಞಾನ ಸಂಭ್ರಮ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ವಿದ್ಯಾವಧ೯ಕ ಆವರಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಜ್ಞಾನ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಂತಾರ ಹಾಗೂ ಅದರ ಪ್ರಿಕ್ವೆಲ್ ನಲ್ಲಿ ನಟಿಸಿದ್ದ ನಟಿ ಪ್ರತಿಮಾ ನಾಯಕ್ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ಅನನ್ಯವಾಗಿದ್ದು ಈ ನಿಟ್ಟಿನಲ್ಲಿ ಜ್ಞಾನ ಸಂಭ್ರಮ ಕಾರ್ಯಕ್ರಮವೊಂದು ಉತ್ತಮ ಮಾದರಿ ಕಾರ್ಯಕ್ರಮವಾಗಿ ನಿಲ್ಲುತ್ತದೆ ಎಂದು ಶ್ಲಾಘಿಸಿದರು. […]
ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸಿ: ಪ್ರಧಾನಿಗೆ ಮನವಿ ಮಾಡಿದ ಡಿಸಿಎಂ

ಬೆಂಗಳೂರು: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡಿರುವ ಯೋಜನೆಗಳ ಅಂದಾಜು ವೆಚ್ಚ ₹ 1.50 ಲಕ್ಷ ಕೋಟಿಯಾಗಿದ್ದು, ಕೇಂದ್ರ ಸರ್ಕಾರವು ಸಮರ್ಪಕ ಅನುದಾನವನ್ನು ಒದಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.ಸುರಂಗ ರಸ್ತೆ, ಆರ್ಟಿಲರಿ ರಸ್ತೆಗಳ ಬಳಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಪೆರಿಫೆರಲ್ ವರ್ತುಲ ರಸ್ತೆ, ಘನತ್ಯಾಜ ವಿಲೇವಾರಿ ಸೇರಿದಂತೆ ಇತರೇ ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ‘ಕರ್ನಾಟಕವು ವರ್ಷಕ್ಕೆ ಸುಮಾರು […]