ಉಡುಪಿ:ಸಾಲಿಗ್ರಾಮ ಪ.ಪಂ: ಚೈನಿಸ್ ಮಾಂಜಾ ಬಳಕೆ ನಿಷೇಧ

ಉಡುಪಿ: ಗಾಳಿಪಟ ಹಾರಿಸಲು ಹಾಗೂ ಮತ್ತಿತರ ಉದ್ದೇಶಕ್ಕೆ ಬಳಸುತ್ತಿದ್ದ ನೈಲಾನ್ ದಾರ ಮತ್ತು ಸಣ್ಣ ಗಾಜಿನ ಚೂರಿನಿಂದ ಲೇಪಿತವಾದ ಅಥವಾ ಇತರ ಹಾನಿಕಾರಕ ವಸ್ತುಗಳಿಂದ ತಯಾರಾದ “ಚೈನಿಸ್ ಡೋರ್ ಅಥವಾ ಚೈನೀಸ್ ಮಾಂಜಾ” ಎಂದು ಕರೆಯಲ್ಪಡುವ ದಾರಗಳು ಪಕ್ಷಿಗಳಿಗೆ ಪ್ರಾಣಾಂತಕವಾಗಿ ಪರಿಣಮಿಸುತ್ತಿದ್ದ ಹಿನ್ನೆಲೆ, ಸದರಿ ದಾರಗಳ ಬಳಕೆಯನ್ನು ರಾಜ್ಯಾದ್ಯಂತ ನಿಷೇಧಿಸಿ ಸರಕಾರ ಆದೇಶ ಹೊರಡಿಸಿರುತ್ತದೆ. ಆದುದರಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರು ಗಾಳಿಪಟ ಹಾರಿಸಲು ಅಪಾಯಕಾರಿಯಾದ ಚೂಪಾಗಿರುವ ಮಾಂಜಾ, ನೈಲಾನ್, ಗಾಜು […]

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ) […]

ಉಡುಪಿ:ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಶುಕ್ರವಾರ ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಗುರು 2025-26 ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿಂದೂ ಹಿರಿಯ ಪ್ರಾಥಮಿಕ ಶಾಲೆ, ಎಜುಕೇಶನ್ ಸೊಸೈಟಿ ಯ ಅಧ್ಯಕ್ಷ ಗಣಪತಿ ಕಾರಂತ, ಬಾಲ ಪ್ರತಿಭೆಗಳ ಅನಾವರಣಗೊಳಿಸಲು ಚಿಗುರು ಒಂದು ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು. ಕರ್ನಾಟಕ ತುಳು […]

ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸಕ್ತ ಸಾಲಿನ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆಗಸ್ಟ್ 17 ರಂದು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 […]

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಮನವಿಗೆ ಸ್ಪಂದಿಸಿ ವಿವಿಧ ಸಮಸ್ಯೆಗಳ ಕುರಿತು ಸಭೆ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸದಸ್ಯ, ಶಾಸಕ ಮಂಜುನಾಥ ಭಂಡಾರಿರವರ ಮನವಿಯ ಮೇರೆಗೆ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರು ಉಭಯ ಜಿಲ್ಲೆಗಳಲ್ಲಿರುವ ಪ್ರಮುಖ ಸಮಸ್ಯೆಗಳಾದ ಕೆಂಪು ಕಲ್ಲು ಮತ್ತು ಮರಳುಗಾರಿಕೆ ವಿನ್ಯಾಸ ಬಡಾವಣೆ ಅನುಮೋದನೆ ಹಾಗೂ ಈ ಸ್ವತ್ತು 9/11 ಇವುಗಳ ಬಗ್ಗೆ ಇರು ಸಮಸ್ಯೆಗಳನ್ನು ಬಗೆ ಹರಿಸಲು ಸಭೆ ಕರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರಿಗೆ ಸಚಿವರ ಸಭೆ ಏರ್ಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ನಿರ್ದೇಶನದಂತೆ […]