ಆ.15ರಂದು ಮೂಡುಬಿದಿರೆಯಲ್ಲಿ ಮಳೆಕಾಡು, ತೋಪು ಜೈವಿಕ ಕಣಜ ನಿರ್ಮಿತಿ ಅಪೂರ್ವ ರಾಷ್ಟ್ರೀಯ ಕಾರ್ಯಕ್ರಮ

ಉಡುಪಿ: ಜೈನ ಕಾಶಿ ಟ್ರಸ್ಟ್ ಜೈನಮಠ ಮೂಡುಬಿದಿರೆ, ಮೂಡುಬಿದಿರೆ ಆಳ್ವಾಸ್ ಕಾಲೇಜು ಹಾಗೂ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಮಳೆಕಾಡು, ತೋಪು ಜೈವಿಕ ಕಣಜ ನಿರ್ಮಿತಿ ಅಪೂರ್ವ ರಾಷ್ಟ್ರೀಯ ಕಾರ್ಯಕ್ರಮವನ್ನು ಇದೇ ಆ.15ರಂದು ಮೂಡುಬಿದಿರೆ ಸಾವಿರ ಕಂಬ ಬಸದಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ. ಎಸ್.ಎ. ಕೃಷ್ಣಯ್ಯ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಡಾ. ಸ್ವಸ್ತೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ […]
ಸಿನಿ ಪ್ರೇಕ್ಷಕರಿಗೆ ಸಿಹಿ ಸುದ್ದಿ; ಸಿನೆಮಾ ಟಿಕೆಟ್ ದರ 200 ರೂ’ಗೆ ಮಿತಿ ಹೇರಲು ರಾಜ್ಯ ಸರ್ಕಾರ ಸಿದ್ಧತೆ!

ಬೆಂಗಳೂರು: ರಾಜ್ಯದ ಸಿನಿ ಪ್ರೇಕ್ಷಕರಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಲು ಮುಂದಾಗಿದ್ದು, ಇನ್ನು ಮುಂದೆ ಯಾವುದೇ ಸಿನಿಮಾ ರಿಲೀಸ್ ಆದರೂ 200 ರೂಪಾಯಿ ಮಿತಿ ಮೀರದಂತೆ ಆದೇಶ ಹೊರಡಿಸಲು ಸಿದ್ಧವಾಗಿದೆ. ಕರ್ನಾಟಕ ಸರ್ಕಾರ ಒಂದು ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ. ರಾಜ್ಯದ ಸಿನಿ ಪ್ರೇಕ್ಷಕರಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಲು ಮುಂದಾಗಿದ್ದು, ಇನ್ನು ಮುಂದೆ ಯಾವುದೇ ಸಿನಿಮಾ ರಿಲೀಸ್ ಆದರೂ 200 ರೂಪಾಯಿ ಮಿತಿ ಮೀರದಂತೆ ಆದೇಶ ಹೊರಡಿಸಲು ಸಿದ್ಧವಾಗಿದೆ.ಕರ್ನಾಟಕ ಸರ್ಕಾರ […]
“ಕೂಲಿ” ಸಿನಿಮಾ ಬಿಡುಗಡೆಗೂ ಮೊದಲೇ ಟಿಕೇಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ : ಸಿನಿಮಾ ನೋಡಲು ಸಿಬ್ಬಂದಿಗೆ ರಜೆ ಘೋಷಿಸಿದ ಕಂಪೆನಿಗಳು !

ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾದ ಹವಾ ದಿನೇ ದಿನೇ ಜೋರಾಗ್ತಾ ಇದೆ. ನಾಳೆ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದ್ದು, ಅಡ್ವಾನ್ಸ್ ಬುಕಿಂಗ್ ಗಾಗಿ ಜನ ಈಗಲೇ ಮುಗಿಬೀಳುತ್ತಿದ್ದಾರೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ ಇನ್ನೂ ಕೆಲವು ಪ್ರಮುಖ ನಗರಗಳಲ್ಲಿ ಈಗಾಗಲೇ ಮೊದಲ ದಿನದ 75% ಶೋಗಳು ಹೌಸ್ ಫುಲ್ ಆಗಿರುವುದು ದೊಡ್ಡ ಸುದ್ದಿ ಮಾಡಿದೆ.ಇನ್ನೊಂದು ವಿಶೇಷ ಅಂದ್ರೆ ವಿದೇಶಗಳಲ್ಲಿಯೂ ಕೂಲಿ ಹವಾ ಜೋರಾಗಿರೋದು. ಹೌದು ಭಾರತದ ಕೆಲವು ಕಂಪೆನಿಗಳು ಸಿನಿಮಾ ನೋಡಲು ಸಿಬ್ಬಂದಿಗಳಿಗೆ ರಜೆ […]
ಬೇಕರಿಯಿಂದ ಖರೀದಿಸಿದ ಪಪ್ಸ್ನಲ್ಲಿ ಹಾವು ಪತ್ತೆ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ಹೈದರಾಬಾದ್: ತೆಲಂಗಾಣದ ಮೆಹಬೂಬ್ ನಗರದಲ್ಲಿ ಬೇಕರಿಯಿಂದ ಖರೀದಿಸಿದ್ದ ಕರ್ರಿ ಪಪ್ಸ್ನಲ್ಲಿ ಹಾವು ಪತ್ತೆಯಾಗಿರುವ ಘಟನೆ ನಡೆದಿದೆ. ಶ್ರೀಶೈಲ ಎಂಬ ಮಹಿಳೆ ಜಡ್ಚರ್ಲಾ ಪುರಸಭೆಯಲ್ಲಿರುವ ಅಯ್ಯಂಗಾರ್ ಬೇಕರಿಯಿಂದ ಎಗ್ ಪಪ್ಸ್, ಕರ್ರಿ ಪಪ್ಸ್ ಖರೀದಿಸಿದ್ದರು. ಅಲ್ಲಿಂದ ಮನೆಗೆ ಬಂದ ಮಹಿಳೆ ತಮ್ಮ ಮಕ್ಕಳೊಂದಿಗೆ ತಿನ್ನಲು ಕುಳಿತರು. ಈ ವೇಳೆ ಕರ್ರಿ ಪಪ್ಸ್ ತೆರೆದಾಗ ಅದರಲ್ಲಿ ಹಾವು ಇರುವುದು ಪತ್ತೆಯಾಗಿದೆ. ಕೂಡಲೇ ಮಹಿಳೆ ಈ ಕುರಿತು ಬೇಕರಿ ಮಾಲೀಕರಿಗೆ ಮಾಹಿತಿ ತಿಳಿಸಿದ್ದು, ಅವರು ಬೇಜವ್ದಾರಿಯಿಂದ ವರ್ತಿಸಿದ್ದಾರೆ. ಜೊತೆಗೆ ಇಲ್ಲಸಲ್ಲದ ಕಾರಣ […]
ಉಡುಪಿ: ಮಾನ್ಸಿ ಜೆ ಸುವರ್ಣ ಗೆ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಕಂಚಿನ ಪದಕ

ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಕಂಚಿನ ಪದಕ ಗೆದ್ದಿದ್ದಾರೆ.ಅವರ ಈ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶ್ಲಾಘಿಸಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿ ಪುತ್ರಿ ಮಾನ್ಸಿ ಗೆದ್ದಿರುವ ಕಂಚಿನ ಪದಕ ರಾಜ್ಯದ ಇತರ ಬಾಕ್ಸರ್ಗಳಿಗೆ ಸ್ಫೂರ್ತಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಾಕ್ಸಿಂಗ್ ಕ್ರೀಡೆ […]