ಈ ಸ್ವಯಂಕೃತ ಅಪರಾಧಗಳಿಂದಲೇ ನಟ ದರ್ಶನ್ “ಜೈಲು ದರ್ಶನ” ಪಡೆಯೋ ಹಾಗಾಯ್ತು! ಬೆನ್ನು ನೋವಿನ ನೆಪಯೂ ಶಾಪವಾಯ್ತಾ?

ಚಾಲೆಂಜಿಂಗ್ ಸ್ಟಾರ್ ಎಂದು ಖ್ಯಾತಿ ಪಡೆದ ನಟ ದರ್ಶನ್ ಗೆ ರಿಯಲ್ ಜೀವನದಲ್ಲಿ ಇಷ್ಟೊಂದು ಚಾಲೆಂಜ್ ಎದುರಾಗುತ್ತದೆ ಎನ್ನುವುದುನ್ನು ಅವರೂ ಸೇರಿದಂತೆ ಅವರ ಅಭಿಮಾನಿಗಳೂ ಊಹಿಸಿರಲಿಲ್ಲ.ಚಿತ್ರರಂಗದಲ್ಲಿ “ದಾಸ”ನಾಗಿ ಮೆರೆದ ದರ್ಶನ್ ಆಗಾಗ ಜೈಲಿನ “ದಾಸ”ನಾಗುವ ಹಾಗಾಗುತ್ತೆ ಎನ್ನುವ ಕಲ್ಪನೆ ಚಿತ್ರರಂಗಕ್ಕೂ ಇರಲಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಒಮ್ಮೆ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್ಗೆ ಆ ಮೇಲೆಯೂ ಹತ್ತಾರು ಸಂಕಷ್ಟಗಳು ತಲೆ ಮೇಲೇ ಇತ್ತು. ಕೆಲವೊಂದು ಕಾರಣಗಳಿಂದಾಗ ದರ್ಶನ್ ಫ್ಯಾನ್ಸ್ ಗಳೂ ಕೂಡ […]
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ 60 ಕೋಟಿ ರೂ. ವಂಚನೆ ಆರೋಪ

ಮುಂಬೈ: ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಆರೋಪ ಕೇಳಿಬಂದಿದೆ. ಸೆಲೆಬ್ರಿಟಿ ದಂಪತಿಯ ಈಗ ನಿಷ್ಕ್ರಿಯವಾಗಿರುವ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ […]
ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ!

ನೊಯ್ಡಾ: ಮೂರುವರೆ ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಈಜು ಶಿಕ್ಷಕನಿಗೆ ಇಲ್ಲಿನ ಗೌತಮ ಬುದ್ಧ ನಗರ ಜಿಲ್ಲೆಯ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ರೂ.24,000 ದಂಡವನ್ನೂ ವಿಧಿಸಿದೆ. ಉತ್ತರ ಪ್ರದೇಶದ ನೊಯಿಡಾದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಮಕ್ಕಳಿಗೆ ಈಜು ಕಲಿಸುತ್ತಿದ್ದ ಚಂಡಿದಾಸ ಎಂಬಾತ 2018ರಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ವಿಶೇಷ ನ್ಯಾಯಾಲಯವು ಮಂಗಳವಾರ ಅಂತಿಮ ಆದೇಶ ನೀಡಿದ್ದು, ಈಜು ಶಿಕ್ಷಕ ಅಪರಾಧಿ […]
ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಮಂಗಳೂರು: ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಆಗಸ್ಟ್ 10 ರಂದು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಕ್ಕಾದ ಹೋಲಿ ಸ್ಪಿರಿಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಪಿಂಟೊ ಅವರ ಉಪಸ್ಥಿತರಿದ್ದರು. ಎಟಿಎಂ ನಿಂದ […]
ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದಾನ ನೀಡಿದ ಬೆಂಗಳೂರಿನ ಉದ್ಯಮಿ.

ತಿರುಪತಿ: ಬೆಂಗಳೂರಿನ ಭಕ್ತರೊಬ್ಬರು ತಿರುಪತಿ ವೆಂಕಟೇಶ್ವರ ಅನ್ನ ಪ್ರಸಾದಂ ಟ್ರಸ್ಟ್ಗೆ ರೂ.1 ಕೋಟಿ ದೇಣಿಗೆ ನೀಡಿದ್ದಾರೆ. ಇನ್ನೊಬ್ಬರು ಭಕ್ತರು ವೆಂಕಟೇಶ್ವರನಿಗೆ ವಜ್ರಖಚಿತ ಚಿನ್ನದ ಪದಕವನ್ನು ಕೊಡುಗೆಯಾಗಿ ನೀಡಿದ್ದಾರೆ. ತಿರುಪತಿಯ ಉಚಿತ ಅನ್ನದಾನ ಕಾರ್ಯಕ್ರಮಕ್ಕೆ ಬೆಂಗಳೂರಿನ ಉದ್ಯಮಿ ಕಲ್ಯಾಣ ರಾಮನ್ ಕೃಷ್ಣಮೂರ್ತಿ ರೂ.1 ಕೋಟಿ ಹಾಗೂ ಕೆ.ಎಂ. ಶ್ರೀನಿವಾಸ ಮೂರ್ತಿ 148 ಗ್ರಾಂ ತೂಕದ, ಅಂದಾಜು ₹25 ಲಕ್ಷ ಮೌಲ್ಯದ ಚಿನ್ನದ ಪದಕ ಕೊಡುಗೆಯಾಗಿ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಣೆಯಲ್ಲಿ ತಿಳಿಸಿದೆ. ತಿರುಮಲದಲ್ಲಿ ಟಿಟಿಡಿಯ […]