ಹಿರಿಯರ ಶ್ರಮ ಮತ್ತು ತ್ಯಾಗದ ಫಲ ಈ “ಸ್ವಾತಂತ್ರ್ಯದಿನ : ಸ್ವಾತಂತ್ರ್ಯೋತ್ಸವದ ವಿಶೇಷ ಬರಹ

ನಮಗೆ ಬಂದ ಸ್ವಾತಂತ್ರ್ಯ ಹಾಗೇ ಸುಮ್ಮನೇ ಬಂದಿದ್ದಲ್ಲ ಅದು ಹಿರಿಯರ ಶ್ರಮ ಮತ್ತು ತ್ಯಾಗದ ಫಲ. ಸ್ವಾತಂತ್ರ ದೊರೆಯಲು ಹಲವಾರು ಹೋರಾಟಗಾರರ ತ್ಯಾಗದ ಫಲವಾಗಿ ಇಂದು ಈ ದಿನವನ್ನು ಸಂಭ್ರಮಿಸುಂತಾಗಿದೆ. ಈ ದಿನ ದೇಶಕ್ಕಾಗಿ ಮಡಿದ ಹುತಾತ್ಮರನ್ನು ನಾವು ಸ್ಮರಿಸುವ ಏಕೈಕ ದಿನ ಮಾತ್ರವಲ್ಲ. ಭಾರತೀಯರ ಸಾಂಸ್ಕೃತಿಕ ವಿಭಿನ್ನತೆಗಳನ್ನು ಮರೆತು ನಿಜವಾದ ಭಾರತೀಯರಾಗಿ ಒಂದಾಗುವ  ಕ್ಷಣ ಕೂಡ ಹೌದು. ದೇಶದ ಮೇಲಿನ ಪ್ರೀತಿಯ ಭಾವನೆ ಜಾಸ್ತಿಯಾಗಲಿ: ಪ್ರತಿ ಬಾರಿ ಸ್ವಾತಂತ್ರ್ಯ ದಿನಾಚರಣೆಯಂದು ನಮ್ಮ ದೇಶದ ರಾಷ್ಟ್ರ ಧ್ವಜವನ್ನು […]

ಸ್ವಾತಂತ್ರ್ಯ ದಿನವೆಂದರೆ ಬಾಲ್ಯ ನೆನಪಾಗುತ್ತದೆ: ಈಗಲೂ ಕಾಡುವ ಆ ಸಂಭ್ರಮದ ಕ್ಷಣಗಳು:

-ಪ್ರಗತಿ ಎಸ್. ಸ್ವಾತಂತ್ರ್ಯ ದಿನಾಚರಣೆ ಬೆಳಿಗ್ಗೆಯಂತು ಎಲ್ಲರ ಮುಖದಲ್ಲೂ ಎಲ್ಲಿಲ್ಲದ ಸಂಭ್ರಮವೂ ಸಂಭ್ರಮ. ಸಮವಸ್ತ್ರ ಬೂಟ್ ಧರಿಸಿ ಕೈಯಲ್ಲಿ ಒಂದು ಬಾವುಟ ಹಿಡಿದು ನಡೆಯುತ್ತಿದ್ದೆವು ಶಾಲೆಯ ಕಡೆಗೆ. ಶಾಲೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಿದ್ದೆ.ಆದರೂ ಸ್ವಾತಂತ್ರ್ಯ ದಿನಾಚರಣೆ ಎಂದಾಗ ನೆನಪಾಗುವುದು ನನ್ನ ಬಾಲ್ಯದ ಶಾಲಾ ದಿನಗಳು. ಆ ದಿನಗಳಲ್ಲಿ ನಾನು ಪಟ್ಟ ಖುಷಿಗೆ ಕೊನೆಯೇ ಇರುತ್ತಿರಲಿಲ್ಲ. ಅಗಸ್ಟ್ ತಿಂಗಳ ಮೊದಲ ದಿನದಿಂದಲೇ ಶುರುವಾಗುವ ನಮ್ಮ ತಯಾರಿಗಳು ಆಗಸ್ಟ್ 15 ಬಂದರೂ ಮುಗಿಯುತ್ತಿರಲಿಲ್ಲ. […]

ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುವುದೇ ನಾವು ದೇಶಕ್ಕೆ ಕೊಡುವ ದೊಡ್ಡ ಗೌರವ: ರಶ್ಮಿತಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಆಗಸ್ಟ್ 15 ಇಡೀ ಭರತ ಖಂಡದಲ್ಲಿರೋ  ನಾವೆಲ್ಲರೂ ಒಂದೇ ಅನ್ನುವ ಐಕ್ಯತಾ ಭಾವದಿ ಸಂಭ್ರಮಿಸುವ ದೇಶದ ಹೆಮ್ಮೆಯ ದಿನ. ಎಷ್ಟೋ ಹೋರಾಟಗಾರರ ತ್ಯಾಗದ ಗುರುತೇ ಈ ಸ್ವಾತಂತ್ರ್ಯ. ಸ್ವಾತಂತ್ರ್ಯ ಅನ್ನುವುದು ಕೇವಲ ಒಂದು ಪದವಲ್ಲ ಬದಲಿಗೆ ಎಷ್ಟೋ ಜನರ ನೆತ್ತರ ಕುರುಹು. ಒಗ್ಗಟ್ಟು ಭ್ರಾತೃತ್ವ  ಶಾಂತಿ ದೇಶ ಪ್ರೇಮದ ಸಂದೇಶ ಸಾರುವ ಭಾರತದ ಹೆಮ್ಮೆಯ ಹಬ್ಬ. ಬಾಲ್ಯದ ದಿನಗಳಲ್ಲಿ  ಸ್ವಾತಂತ್ರ್ಯ ದಿನಾಚರಣೆ ಅಂದರೆ ಕೇವಲ ಮೆರವಣಿಗೆ ಬಹುಮಾನ ವಿತರಣೆ ಸಿಹಿ ತಿನಿಸು ಬರಿ ಇಷ್ಟಕ್ಕೆ ಮನಸು ಸೀಮಿತವಾಗಿತ್ತು.ಆದರೆ […]

ಸ್ವಾತಂತ್ರೋತ್ಸವದ ಪ್ರಯುಕ್ತ ಉಡುಪಿಯ ಬಲ್ಲಾಳ್ ಮೊಬೈಲ್ಸ್ನಲ್ಲಿ ಭರ್ಜರಿ ಅಫರ್ ಗಳ ಸುರಿಮಳೆ

ಉಡುಪಿ:ಸ್ವಾತಂತ್ರೋತ್ಸವದ ಪ್ರಯುಕ್ತ ಉಡುಪಿಯ ಬಲ್ಲಾಳ್ ಮೊಬೈಲ್ಸ್ನಲ್ಲಿ ಭರ್ಜರಿ ಅಫರ್ ಗಳ ಸುರಿಮಳೆ ನಡೆಯಲಿದೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ 0% ಪರ್ಸೆಂಟ್ ಡೌನ್ ಪೇಮೆಂಟ್ ನೊಂದಿಗೆ ಎಕ್ಸ್ಚೇಂಜ್ ಆಫರ್ ಗಳು, ಪ್ರತಿ ಖರೀದಿಗೆ ಉಚಿತ ಉಡುಗೊರೆ, ಫಾಲೋವರ್ಸ್ಗಳಿಗೆ ಉಚಿತ ಟೆಂಪರ್ಡ್ ಗ್ಲಾಸ್, ಎಲ್ಲಾ ಖರೀದಿಗೆ ಉಚಿತ ಅಂಬ್ರೆಲ್ಲಾ ಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞 9886245522

79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು.‌ ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ […]