ಉಡುಪಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿನಿಂದ ಆಶಾ ನಿಲಯದ ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

ಉಡುಪಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ ಸಮಾರಂಭವು ಉಡುಪಿ ಮಿಷನ್ ಕಂಪೌಂಡ್ ನ ಆಶಾ ನಿಲಯದ ಸಭಾಂಗಣದಲ್ಲಿ ನಡೆಯಿತು. ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು ಬಹಳಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ.ಜನ ಸಾಮಾನ್ಯರ ಸೊಸೈಟಿ.ಆಶಾ ನಿಲಯದ ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸುವ ಮೂಲಕ ಮಾದರಿ […]
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತೋನ್ಸೆ ಜಯಕೃಷ್ಣ ಶೆಟ್ಟಿ ಖಂಡನೆ

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಕಠಿನ ಕ್ರಮ ಕೈಗೊಳ್ಳುವಂತೆ ಸರಕಾರೇತರ ಸಂಸ್ಥೆ ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಆಗ್ರಹಿಸಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರವು ಬಹು ಧರ್ಮೀಯ ಸಾಂಸ್ಕೃತಿಕ ಕೇಂದ್ರವೂ ಹೌದು. ಹಿಂದೂಗಳು ಶ್ರೀಕ್ಷೇತ್ರದ ಬಗ್ಗೆ ಅಪಾರ ಭಕ್ತಿ-ಭಾವನೆ ಹೊಂದಿದ್ದು, ಇಲ್ಲಿನ ಧರ್ಮಾಧಿಕಾರಿಗಳ ಬಗ್ಗೆ ಅಪ ಪ್ರಚಾರ ನಡೆಸುತ್ತಿರುವುದು ಖಂಡ ನೀಯ ಎಂದು ಅವರು ತಿಳಿಸಿದ್ದಾರೆ. ಧರ್ಮಾಧಿಕಾರಿ […]
ಎಂಐಟಿ ಎನ್ ಎಸ್ ಎಸ್ ಘಟಕ ಸುಸ್ಥಿರ ಅಭಿವೃದ್ಧಿ ಗುರಿಗಳ ಕಾರ್ಯಕ್ರಮಗಳಿಗಾಗಿ 2025 ರ ರಾಷ್ಟ್ರೀಯ ಮಾನವೀಯ ಶ್ರೇಷ್ಠತಾ ಪ್ರಶಸ್ತಿ.

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಅಡಿಯಲ್ಲಿ ಎಂಐಟಿ ಎನ್ ಎಸ್ ಎಸ್ UN SDG ಗಳ ಕಾರ್ಯಕ್ರಮಗಳ ಅಡಿಯಲ್ಲಿ ಸಮುದಾಯಕ್ಕೆ ನೀಡಿದ ಅತ್ಯುತ್ತಮ ಸೇವೆಗಾಗಿ ಗುರುತಿಸಲ್ಪಟ್ಟಿದೆ. ಶಿಕ್ಷಣ, ಪರಿಸರ, ಆರೋಗ್ಯ ಮತ್ತು ಸಾಮಾಜಿಕ ಸೇವೆಗಳಲ್ಲಿ ಅವರ ಅನುಕರಣೀಯ ಕೆಲಸಕ್ಕಾಗಿ ಅವರು ರಾಷ್ಟ್ರೀಯ ಮಾನವೀಯ ಶ್ರೇಷ್ಠತಾ ಪ್ರಶಸ್ತಿ 2025 ಅನ್ನು ಪಡೆದರು. ಈ ಪ್ರಶಸ್ತಿಯು 2025 ರ ಶೈಕ್ಷಣಿಕ ವರ್ಷಕ್ಕೆ ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಕಾರ್ಯಕ್ರಮಗಳಿಗೆಈ ಪ್ರಶಸ್ತಿ ಬಂದಿದೆ. 7ನೇ ರಾಷ್ಟ್ರೀಯ […]
ಆ.23 ರಂದು ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಹರಿಹರ ತೀರ್ಥ ಸ್ನಾನ.

ಉಡುಪಿ: ಇತಿಹಾಸ ಪ್ರಸಿದ್ಧ 8 ನೇ ಶತಮಾನದಲ್ಲಿ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಮೂಡಿಬಂದಂತೆ ಪ್ರತಿ ವರ್ಷ ಸಿಂಹ ಮಾಸದ ಅಮಾವಾಸ್ಯೆ ದಿನ ಶ್ರೀಹರಿಹರ ತೀರ್ಥಕುಂಡದಲ್ಲಿ ವಾರ್ಷಿಕವಾಗಿ ತೀರ್ಥ ಉದ್ಭವಿಸುವ ಲಕ್ಷಣವಿದ್ದು, ಈ ದಿನದಂದು ಈ ಪವಿತ್ರ ಸರೋವರದಲ್ಲಿ ತೀರ್ಥ ಸ್ನಾನ ಮಾಡಿದಲ್ಲಿ ಭಕ್ತಾದಿಗಳ ಶಾರೀರಿಕ ಖಾಯಿಲೆಗಳು, ಮುಖ್ಯವಾಗಿ ಚರ್ಮರೋಗ ನಿವಾರಣೆಯಾಗುವುದಲ್ಲದೆ ಸದ್ಭಕ್ತರ ಸಕಲ ಇಷ್ಟಾರ್ಥವು ನೆರವೇರಲಿದೆ ಎಂದು ಪ್ರಶ್ನೆಯಲ್ಲಿ ತಿಳಿದು ಬಂದಿರುತ್ತದೆ. ಆದ್ದರಿಂದ […]
ಜಿಲ್ಲಾ ಉಸ್ತುವಾರಿ ಸಚಿವರಿಂದ ಗಂಗೆ ಕೊರಗ ಕುಟುಂಬಕ್ಕೆ ಹಕ್ಕು ಪತ್ರ ವಿತರಣೆ.

ಉಡುಪಿ: ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ಎಂಬಲ್ಲಿ ನಡೆದ ಜಾಗ ಮತ್ತು ಮನೆ ಧ್ವಂಸ ಪ್ರಕರಣದ ಸಂತ್ರಸ್ಥೆ ಗಂಗೆ ಕೊರಗರವರ ಕುಟುಂಬಕ್ಕೆ ಪುನರ್ವಸತಿಗಾಗಿ ಹತ್ತು ಸೆಂಟ್ಸ್ ಜಾಗದ ಹಕ್ಕು ಪತ್ರ ಮತ್ತು ಮನೆ ಮಂಜೂರಾತಿ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ರವರು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಕಾರ್ಯಗಾರದಲ್ಲಿ ವಿತರಿಸಿದರು. ಸಮಾರಂಭದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯಿತ್ […]