ಪತ್ನಿ ಕಾಯಂ ಜೀವನಾಂಶ ಹೆಚ್ಚಿಸಿ ಸುಪ್ರೀಂ ಕೋರ್ಟ್ ಆದೇಶ!

ನವದೆಹಲಿ: ವಿಚ್ಛೇದಿತ ಮಹಿಳೆಗೆ ಜೀವನಾಂಶ ಒದಗಿಸುವಾಗ ಪತಿಯ ಸಾಮರ್ಥ್ಯ ಹಾಗೂ ಪತ್ನಿಯ ಅಗತ್ಯಗಳ ನಡುವೆ ಸಮತೋಲಿತ ಧೋರಣೆ ಅನುಸರಿಸುವುದಕ್ಕೆ ಸುಪ್ರೀಂ ಕೋರ್ಟ್ ಒಲವು ತೋರಿದೆ. ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಇದ್ದ ಪೀಠ, ವೈದ್ಯ ಪತಿಯು ಎಂಟೆಕ್ (ಕಂಪ್ಯೂಟರ್ ಸೈನ್ಸ್) ಮತ್ತು ಎಲ್​ಎಲ್​ಬಿ ಪದವಿಗಳನ್ನು ಹೊಂದಿರುವ ಪತ್ನಿಗೆ ನೀಡಬೇಕಾದ ಕಾಯಂ ಪರಿಹಾರ ವನ್ನು 15 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿಗೆ ಏರಿಸುವ ಸಂದರ್ಭ, ಪತಿಗೆ ಹೆಚ್ಚಿನ ಮೊತ್ತ ಪಾವತಿಸುವ ಸಾಮರ್ಥ್ಯವಿದೆ ಎಂಬುದನ್ನು ಗಮನಿಸಿತು. […]

ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ “ಫ್ಯಾಷನ್ ಡಿಸೈನ್” ಕೋರ್ಸ್; ನೀವು ವೃತ್ತಿಪರಾಗಲು ಇದೊಂದು ಒಳ್ಳೆ ಅವಕಾಶ!

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಸ್ಕೂಲ್ ಆಫ್ ಪ್ಯಾಶನ್ ಡಿಸೈನಿಂಗ್’ನಲ್ಲಿ “ಫ್ಯಾಷನ್ ಡಿಸೈನ್” ವೃತ್ತಿಪರ ಅಲ್ಪಾವಧಿಯ ಕೋರ್ಸ್‌’ನ ಹೊಸ ಬ್ಯಾಚುಗಳು ಸೆಪ್ಟೆಂಬರ್ 15 ರಿಂದ ಪ್ರಾರಂಭಗೊಳ್ಳಲಿದೆ. Basic to Advanced: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಡ್ರೀಮ್ ಝೋನ್, 2 ನೇ ಮಹಡಿ, MSDC ಕಟ್ಟಡ, ಈಶ್ವರ್ ನಗರ, ಮಣಿಪಾಲ.+91 8123163932dreamzone_msdc_manipal

ನಕಲಿ ಪ್ರಕರಣ ದಾಖಲಿಸಿದ ವಕೀಲನಿಗೆ ಜೀವಾವಧಿ ಶಿಕ್ಷೆ; ನ್ಯಾಯಾಲಯ ತೀರ್ಪು

ಲಖನೌ: ದಲಿತ ಮಹಿಳೆಯ ಗುರುತನ್ನು ದುರುಪಯೋಗಪಡಿಸಿಕೊಂಡು ಎದುರಾಳಿಗಳ ವಿರುದ್ಧ ನಕಲಿಪ್ರಕರಣಗಳನ್ನು ದಾಖಲಿಸಿದ ವಕೀಲನಿಗೆ ಲಖನೌನ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 5.10 ಲಕ್ಷ ರೂ. ದಂಡ ವಿಧಿಸಿದೆ. ವಿಶೇಷ ನ್ಯಾಯಾಧೀಶ (ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ) ವಿವೇಕಾನಂದ ಶರಣ್ ತ್ರಿಪಾಠಿ ವಕೀಲ ಪರಮಾನಂದ ಗುಪ್ತಾ ಎಂಬ ವಕೀಲನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ವಿಚಾರಣೆ ವೇಳೆ ವಿಷಯ ಬೆಳಕಿಗೆ: ರಾವತ್ ಎಂಬಾತನೊಂದಿಗೆ ಶಾಮೀಲಾಗಿದ್ದ ಗುಪ್ತಾ ತನ್ನ ಎದುರಾಳಿ ಪಕ್ಷದ ವಿರುದ್ಧ ತಾನು 18 ಪ್ರಕರಣಗಳನ್ನು […]

ಹೆದ್ದಾರಿಯಲ್ಲಿ ಹೊಂಡ ಗುಂಡಿ ಇದ್ದರೆ ಸುಂಕ ವಸೂಲಾತಿ ಇಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಅಪೂರ್ಣವಾಗಿರುವ ಗುಂಡಿಗಳು ಬಿದ್ದಿರುವ ಅಥವಾ ಸಂಚರಿಸಲು ಸಾಧ್ಯವಾಗದಷ್ಟು ದಟ್ಟಣೆ ಇರುವ ಹೆದ್ದಾರಿಗಳಲ್ಲಿ ಟೋಲ್‌ ಕಟ್ಟುವಂತೆ ಪ್ರಯಾಣಿಕರನ್ನು ಒತ್ತಾಯಿಸುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಈ ಮೂಲಕ, ಜಾಮ್‌ ಆಗಿದ್ದ ಹೆದ್ದಾರಿಯೊಂದರಲ್ಲಿ ಸುಂಕ ವಸೂಲಾತಿ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ. ಎಡಪ್ಪಳ್ಳಿ–ಮನ್ನುತಿ ನಡುವಿನ 65 ಕಿ.ಮೀ. ಹೆದ್ದಾರಿಯಲ್ಲಿ ಕಳೆದ ವಾರ 12 ತಾಸುಗಳ ಕಾಲ ವಾಹನದಟ್ಟಣೆಯಾಗಿತ್ತು. ಈ ವೇಳೆ ನಿಂತಲ್ಲೇ ನಿಂತಿದ್ದ ಪ್ರಯಾಣಿಕರು, 150 ರು. ಸುಂಕವನ್ನು ಕಟ್ಟಬೇಕಾಗಿಲ್ಲ ಎಂದು ಆ.6ರಂದು […]

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸರ ವಶಕ್ಕೆ.

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್‌ ಕುಲಾಲ್‌ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 […]