ಕರಾವಳಿಯ ಪ್ರಸಿದ್ಧ ಕನ್ಸ್ಟ್ರಕ್ಷನ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಉಡುಪಿಯ ಸ್ವೀಟ್ಸ್ ಅಂಗಡಿಗೆ ಸೇಲ್ಸ್ ಗೆ ಹುಡುಗಿಯರು ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಸ್ವೀಟ್ಸ್ ಅಂಗಡಿಗೆ ಸೇಲ್ಸ್ ಗೆ ಹುಡುಗಿಯರು ಬೇಕಾಗಿದ್ದಾರೆ. ಉಳಿದುಕೊಳ್ಳುವವರಿಗೆ ಮಾತ್ರ ಊಟ, ವಸತಿ ಉಚಿತವಿರುತ್ತದೆ. ಸಂಪರ್ಕಿಸಿ:📞8971588367
ಶಿಕ್ಷಕರಿಗೆ ನ್ಯಾಯಯುತ ವೇತನ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ!

ನವದೆಹಲಿ: ಶಿಕ್ಷಕರನ್ನು ಗೌರವದಿಂದ ನಡೆಸಿಕೊಳ್ಳದೇ ಇದ್ದರೆ ಅಥವಾ ಗೌರವಯುತ ವೇತನ ನೀಡದೇ ಇದ್ದರೆ ಅದು ದೇಶವು ಜ್ಞಾನಕ್ಕೆ ನೀಡುವ ಮೌಲ್ಯವನ್ನು ಕಡಿಮೆಗೊಳಿಸಿದಂತೆ ಆಗುತ್ತದೆ. ಅಲ್ಲದೆ ಅದು ಬೌದ್ಧಿಕ ಬಂಡವಾಳ ನಿರ್ಮಿಸುವ ಜವಾಬ್ದಾರಿ ಹೊಂದಿರುವವರ ಪ್ರೇರಣೆಯನ್ನೂ ಹಾಳುಗೆಡವುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುರುಬ್ರಹ್ಮ ಗುರುವಿಷ್ಣು, ಗುರುದೇವೋ ಮಹೇಶ್ವರಃ ಎಂದು ಪಠಿಸುವುದು ಸಾಕಾಗುವುದಿಲ್ಲ. ಈ ಘೋಷಣೆಗೆ ತಕ್ಕಂತೆ ದೇಶವು ಶಿಕ್ಷಕರನ್ನು ನಡೆಸಿಕೊಳ್ಳಬೇಕು’ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೊಯಮಲ್ಯ ಬಾಗ್ಚಿ ಅವರ ಪೀಠ ಕಿವಿಮಾತು ಹೇಳಿತು. […]
ಕುಂದಾಪುರ: ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಕೆಎಸ್ಆರ್ ಟಿ ಬಸ್: 36 ಮಂದಿಗೆ ಗಾಯ, ಓರ್ವ ಮಹಿಳೆ ಗಂಭೀರ.

ಉಡುಪಿ: ಕೆ.ಎಸ್.ಆರ್.ಟಿ. ಬಸ್ ರಸ್ತೆ ಪಕ್ಕದ ಟೋಲ್ ಗೇಟ್ ನ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ಸಾಸ್ತಾನ ಟೋಲ್ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದೆ.ಬೆಳಿಗ್ಗೆ ಸುಮಾರು 4.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ನಿಂದ 500 ಮೀಟರ್ ಹಿಂದಿದ್ದ ಸೂಚನಾ ಫಲಕಕ್ಕೆ ಢಿಕ್ಕಿಯಾಗಿದೆ. ಇಳಕಲ್ ನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿ ಬಸ್ಸಿನಲ್ಲಿ 36 ಮಂದಿ ಪ್ರಯಾಣಿಕರಿದ್ದು, ಅಪಘಾತದ ರಭಸಕ್ಕೆ 12 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. […]
ಫುಡ್ ಡೆಲಿವರಿಗೂ ಬಂತು 15 ಕಿ.ಮೀ ವೇಗದಲ್ಲಿ ಸಂಚರಿಸುವ ರೋಬೋ ಶ್ವಾನ!

ರೋಬಾಟ್ಗಳು ಈಗ ಎಲ್ಲಾ ಕ್ಷೇತ್ರಗಳಿಗೂ ಕಾಲಿಡುತ್ತಿದ್ದು, ಹೊಸ ಪ್ರಯೋಗವೊಂದರಲ್ಲಿ ರೋಬೋ ಶ್ವಾನವನ್ನು ಬಳಸಿ ಫುಡ್ ಡೆಲಿವರಿ ಮಾಡುವಲ್ಲಿ ಆಹಾರ ವಿತರಣಾ ಕಂಪನಿ ಯಶಸ್ವಿಯಾಗಿದೆ. ಡಚ್ ಮೂಲದ ಬಹುರಾಷ್ಟ್ರೀಯ ಆಹಾರ ವಿತರಣಾ ಕಂಪನಿ ಜಸ್ಟ್ ಈಟ್ ಟೇಕ್ಅವೇ ಡಾಟ್ ಕಾಮ್ ಸ್ವಿಟ್ಜರ್ಲ್ಯಾಂಡ್ನ ರೋಬೋಟಿಕ್ಸ್ ಕಂಪನಿಯ ಸಹಯೋಗದೊಂದಿಗೆ ಸ್ವಿಟ್ಜರ್ಲ್ಯಾಂಡ್ನ ಜ್ಯೂರಿಚ್ನಲ್ಲಿ ಪ್ರಾಯೋಗಿಕವಾಗಿ ಫುಡ್ ಡೆಲಿವರಿ ಆರಂಭಿಸಿದೆ. ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ಕಾರ್ಯನಿರ್ವಹಿಸುವ ಈ ರೋಬೋ ಶ್ವಾನಗಳ ಕಾಲುಗಳಿಗೆ ಚಕ್ರ ಅಳವಡಿಸಲಾಗಿದ್ದು, ಇವು ಗಂಟೆಗೆ 15 ಕಿ.ಮೀ. ವೇಗದಲ್ಲಿ ಸಂಚರಿಸುತ್ತವೆ ಮತ್ತು […]