ಉಡುಪಿ:ಅಂಗನವಾಡಿಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ,ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್ಸೈಟ್ https://karnemakaone.kar.nic.in/abcd/ ನಲ್ಲಿಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್ಲೈನ್ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ […]
ಬರ್ತ್ ಡೇ ಪಾರ್ಟಿಯ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ದುರ್ಘಟನೆ ಬೆಳಕಿಗೆ ಬಂದಿದ್ದು, ಯುವತಿಯ ಹುಟ್ಟು ಹಬ್ಬದ ದಿನದಂದೆ ಆಕೆಯನ್ನು ಪಾರ್ಟಿ ಮಾಡಲು ಪ್ಲಾಟ್ಗೆ ಕರೆದೊಯ್ದು ಪರಿಚಯಸ್ಥ ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಸೆ. 07 ರಂದು ವರದಿಯಾಗಿದೆ. ಕೋಲ್ಕತ್ತಾದ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ಈ ದುಷ್ಕೃತ್ಯ ನಡೆದಿದೆ. ಪ್ರಸ್ತುತ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದೂ ತಿಳಿದು ಬಂದಿದೆ. ಹುಟ್ಟು ಹಬ್ಬ ಆಚರಣೆಗೆ ಫ್ಲಾಟ್ಗೆ ಕರೆದೊಯ್ದರು:ಅತ್ಯಾಚಾರಕ್ಕೆ […]
ವಿಶ್ವ ಆರ್ಚರಿ ಚಾಂಪಿಯನ್ ಶಿಪ್: ಭಾರತಕ್ಕೆ ಚಿನ್ನದ ಪದಕದ ಗರಿ.

ದಕ್ಷಿಣ ಕೊರಿಯಾದ ಗ್ವಾಂಗ್ಜುವಿನಲ್ಲಿ ನಡೆದ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಬಿಲ್ಲುಗಾರರು ಮಿಂಚಿದ್ದು, ಒಂದು ಚಿನ್ನ, ಬೆಳ್ಳಿ ಜೊತೆಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ. ಪುರುಷರ ವಿಭಾಗದಲ್ಲಿ ಗೋಲ್ಡ್ ಮತ್ತು ಮಿಶ್ರ ವಿಭಾಗದಲ್ಲಿ ಬೆಳ್ಳಿ ಪದಕ ಲಭಿಸಿದೆ. ಪುರುಷರ ವಿಭಾಗದಲ್ಲಿ ರಿಷಭ್ ಯಾದವ್, ಅಮನ್ ಸೈನಿ ಮತ್ತು ಪ್ರಥಮೇಶ್ ಫುಗೆ ಅವರ ತಂಡವು ಫೈನಲ್ನಲ್ಲಿ ಫ್ರಾನ್ಸ್ ವಿರುದ್ಧ ಸೆಣಸಾಡಿತು. ಭರ್ಜರಿ ಪೈಪೋಟಿಯ ಫೈನಲ್ನಲ್ಲಿ ಎರಡು ಅಂಕಗಳ ಅಂತರದಿಂದ ಭಾರತ ಗೆಲುವು ಸಾಧಿಸಿತು. ಭಾರತ 235 ಅಂಕಗಳನ್ನು ಗಳಿಸಿದರೆ, ಫ್ರಾನ್ಸ್ […]
ಉಚ್ಚಿಲ-ದಸರಾ 2025: ಸೆ.26 ರಂದು ಮಕ್ಕಳಿಂದ ಶ್ರೀ ಶಾರದಾ ದೇವಿಯ ‘ಛದ್ಮವೇಷ ಸ್ಪರ್ಧೆ’

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಮಕ್ಕಳಿಂದ ಶ್ರೀ ಶಾರದಾ ದೇವಿಯ ಛದ್ಮವೇಷ ಸ್ಪರ್ಧೆಯು ಸೆ.26 ರಂದು ಶುಕ್ರವಾರ 10.30ಕ್ಕೆ ಸ್ಥಳ: ಶ್ರೀಮತಿ ಶಾಲಿನಿ ಡಾ| ಜಿ. ಶಂಕರ್ ಸಭಾಂಗಣ, ಉಚ್ಚಿಲ ಇಲ್ಲಿ ನಡೆಯಲಿದೆ. ಸ್ಪರ್ಧಾ ನಿಯಮಗಳು: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9663160938, 9731521979
ಗಣೇಶ ವಿಗ್ರಹ ವಿಸರ್ಜನೆ ವೇಳೆ ಐವರು ಬಾಲಕರು ನೀರುಪಾಲು: ಇಬ್ಬರು ಮೃತ್ಯು.

ಮಧ್ಯ ಪ್ರದೇಶ: ಗಣೇಶನ ವಿಗ್ರಹ ವಿಸರ್ಜನೆ ವೇಳೆ ಇಬ್ಬರು ಹದಿಹರೆಯದ ಬಾಲಕರು ಹೊಳೆಗೆ ಬಿದ್ದು ಮುಳುಗಿ ಮೃತಪಟ್ಟ ಘಟನೆ ಶನಿವಾರ ರಾತ್ರಿ 8 ಗಂಟೆಗೆ ಮಧ್ಯ ಪ್ರದೇಶದ ರಾಯ್ಸೇನ್ ಜಿಲ್ಲೆಯ ಘಡಖೇಡ ಗ್ರಾಮದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಅನುಜ್ ಸಾಹು (16) ನಿತಿನ್ ಸಾಹು (17)ಒಂದೇ ಕುಟುಂಬದ ಐವರು ಬಾಲಕರು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಹೋಗಿ ದುರಂತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಹೊಳೆಯ ಕಲ್ಲೊಂದರ ಮೇಲೆ ಅವರು […]