ಕಾರ್ಕಳ: ಮಹಿಳೆಯ ಚಿನ್ನದ ಸರ ಸುಲಿಗೆ; ಆರೋಪಿಯ ಬಂಧನ

ಕಾರ್ಕಳ: ಮಹಿಳೆಯ ಚಿನ್ನದ ಸರ ಕಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಸವದತ್ತಿಯ ಸುನಿಲ್ ರಮೇಶ್ ಲಮಾಣಿ (29) ಎಂದು ಗುರುತಿಸಲಾಗಿದೆ. ಆತನಿಂದ ಕದ್ದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೆ. 9ರ ಸಂಜೆ 4:30ರ ಸುಮಾರಿಗೆ ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಕುಮುದಾ ಶೆಟ್ಟಿ ಅವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಆಗಮಿಸಿದ್ದ. ಆತ ಕಾರ್ಕಳದಿಂದ ಬಂದ ಸೂಪರ್‌ವೈಸರ್ ಎಂದು ಪರಿಚಯಿಸಿಕೊಂಡು, ಸಮೀಪದಲ್ಲಿ ಮನೆಯನ್ನು ಹೊಂದಿದ್ದೀರಾ […]

ರಷ್ಯಾದಲ್ಲಿ 7.4 ತೀವ್ರತೆಯ ಭೂಕಂಪ: ಯುಎಸ್ ಜಿಎಸ್ ವರದಿ

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶನಿವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿ ಮಾಡಿದೆ. ಯುಎಸ್‌ಜಿಎಸ್ ಪ್ರಕಾರ, ಕಮ್ಚಟ್ಕಾ ಪ್ರದೇಶದ ಆಡಳಿತ ಕೇಂದ್ರವಾದ ಪೆಟ್ರೋಪಾವ್ಲೋವ್ಸ್ಕ್-ಕಮ್ಚಟ್ಸ್ಕಿಯಿಂದ ಪೂರ್ವಕ್ಕೆ 111 ಕಿಲೋಮೀಟರ್ (69 ಮೈಲು) ದೂರದಲ್ಲಿ 39.5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು “ಅಪಾಯಕಾರಿ”(ಸುನಾಮಿ) ಅಲೆಗಳು ಭೂಕಂಪದ ಕೇಂದ್ರಬಿಂದುದಿಂದ 300 ಕಿಲೋಮೀಟರ್ ಒಳಗೆ ರಷ್ಯಾದ ಕರಾವಳಿಯ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದೆ. ಯುಎಸ್‌ಜಿಎಸ್ ಆರಂಭದಲ್ಲಿ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಲೈನ್ ಫಾಲೋವರ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದವಿದ್ಯಾರ್ಥಿಗಳಾದ ಕೌಶಿಕ್ ಎ, ಮನ್ವಿತ್ ಎಂ. ಪಿ. ಹಾಗೂ ಕೆ. ಎಸ್. ರವೀಶ್ ಪದ್ಮಶಾಲಿ ಇವರು ದಿನಾಂಕ 10 ಸೆಪ್ಟೆಂಬರ್ 2025 ರಂದು ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ನಡೆದ ಪ್ರಸಿದ್ಧ“ರೋಬೋರೇಜ್ 2025” ಸ್ಪರ್ಧೆಯಲ್ಲಿ ಲೈನ್ ಫಾಲೋವರ್ ವಿಭಾಗದಲ್ಲಿ 20,000 ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಯು ಅವರ ನವೀನ ಚಿಂತನೆ ಮತ್ತು ತಾಂತ್ರಿಕ […]

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಜಿಲ್ಲಾ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ.

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.ವಿದ್ಯಾರ್ಥಿನಿಯರಾದ ಅಪೂರ್ವ ಮತ್ತು ರಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ […]

ಕಾರ್ಕಳ ಕ್ರೈಸ್ಟ್ಕಿಂಗ್: ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದ ಐದು ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳು ಕಾರ್ಕಳ ಇವರ ಆಶ್ರಯದಲ್ಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ತಂಡವನ ಪ್ರತಿನಿಧಿಸಿದ್ದ ಐವರು ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಎಂಟನೇ ತರಗತಿಯ ದಿಯಾ ಪೋಲ್, ಶ್ರುತ ರಾವ್, ಪಾವನಿ, ಕನಿಷ್ಕ ಕುಲ್ದೀಪ್ ಹಾಗೂ ಸಾನ್ವಿ ಎಂ ನಾಯಕ್ […]