ಉಡುಪಿ:ವಿದ್ಯಾಲಕ್ಷ್ಮಿ ವಿದ್ಯಾಸಂಸ್ಥೆ ವತಿಯಿಂದ ಕ್ರಿಟ್ ಟೆಕ್ 4.0 ಯಶಸ್ವಿ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮಿ ವಿದ್ಯಾಸಂಸ್ಥೆಯ ಬಿ.ಎಸ್ಸಿ. ಫುಡ್ ಟೆಕ್ನಾಲಜಿ ವಿಭಾಗವು ತಮ್ಮ ವಾರ್ಷಿಕ ಉತ್ಸವ ಕ್ರಿಟ್ ಟೆಕ್ 4.0 ಅನ್ನು ಯಶಸ್ವಿಯಾಗಿ ಆಯೋಜಿಸಿತು. ಈ ವಾರದ ಉದ್ದಕ್ಕೂ ಹಲವಾರು ರೋಮಾಂಚಕ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸೆಪ್ಟೆಂಬರ್ 10 ರಂದು ಅಡುಗೆ ಇಲ್ಲದೆ ಆಹಾರ ತಯಾರಿಸುವ ಸ್ಪರ್ಧೆಯೊಂದಿಗೆ ಪ್ರಾರಂಭವಾದ ಈ ಉತ್ಸವದಲ್ಲಿ, ಸೆಪ್ಟೆಂಬರ್ 11 ರಂದು ಒಳಾಂಗಣ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಸೆಪ್ಟೆಂಬರ್ 12 ರಂದು, ವಿದ್ಯಾರ್ಥಿಗಳು ಕೊಲಾಜ್ ಮೇಕಿಂಗ್, ಜಂಬಲ್ಡ್ ವರ್ಡ್ಸ್ ಮತ್ತು ವಿಡಿಯೋ ಎಡಿಟಿಂಗ್ ಸ್ಪರ್ಧೆಗಳಲ್ಲಿ […]
ತೆಕ್ಕಟ್ಟೆಯಲ್ಲಿ ಸ್ತ್ರೀ ಗೃಹಂ ರಕ್ಷತಿ ಏಕ ವ್ಯಕ್ತಿ ರಂಗ ಪ್ರಯೋಗ

ಉಡುಪಿ : ಪ್ರತಿಯೊಬ್ಬನ ಮನೆಯಲ್ಲಿ ನೆಮ್ಮದಿ, ಶಾಂತಿ ನೆಲೆಸಿದ್ದರೆ ಅದಕ್ಕಿಂತ ದೊಡ್ಡ ಸಂಪತ್ತಿಲ್ಲ. ಮನೆ ನೆಮ್ಮದಿಯಾಗಿ ಇರಬೇಕಾದರೆ ಮನೆಯ ಯಜಮಾನಿ ಸಂತೋಷದಿಂದ ಇರುವುದು ಅತೀ ಮುಖ್ಯ. ಇದನ್ನು ಅರಿತು ಬಾಳಿದವನ ಬದುಕು ಹಸನಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ತೆಕ್ಕಟ್ಟೆಯ ಶ್ರೀ ಹಯಗ್ರೀವ ಸಭಾಂಗಣದಲ್ಲಿ ಭಾವಭೂಮಿ ಕುಂದಾಪುರ, ಧಮನಿ ತೆಕ್ಕಟ್ಟೆ, ಯಶಸ್ವಿ ಕಲಾವೃಂದ ತೆಕ್ಕಟ್ಟೆ ಇವರ ಸಹಯೋಗದಲ್ಲಿ ದಿವ್ಯಾ ಶ್ರೀಧರ ರಾವ್ ರಚಿಸಿ, ನಾಗೇಶ್ ಕೆದೂರು ಅವರ […]
Engineers Day 2025: ಇಂದು ಇಂಜಿನಿಯರ್ಗಳ ದಿನ.. ಆಚರಣೆ ಏಕೆ ಗೊತ್ತೇ?

ಸರ್. ಎಂ. ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15,1861 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಸಾಧನೆ ಯಾವಾಗಲು ಶಾಶ್ವತವಾಗಿರುತ್ತದೆ. ಪುಣೆಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದ ವಿಶ್ವೇಶ್ವರಯ್ಯ ಅವರು ತಮ್ಮ ಆಸಕ್ತಿಯ ಕ್ಷೇತ್ರಗಳಾದ ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಂದು ಸೆಪ್ಟೆಂಬರ್ 15 ಇಂಜಿನಿಯರ್ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ದೇಶ ಕಂಡ ಅಪ್ರತಿಮ ಇಂಜಿನಿಯರ್, ಭಾರತ ರತ್ನ ಸರ್. […]