ಆಸ್ತಿಗಾಗಿ ಮೂರನೇ ಮಹಡಿಯಿಂದ ಮಗುವನ್ನು ತಳ್ಳಿ ಕೊಲೆಗೈದ ಮಲತಾಯಿ: ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ!

ಬೀದರ್: ಮಲ ಮಗಳಿಗೂ ಆಸ್ತಿ ಹಂಚಿಕೆ ಆಗುತ್ತದೆ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ಮೂರು ಮಹಡಿ ಕಟ್ಟಡದ ಮೇಲಿಂದ ಬಾಲಕಿಯನ್ನು ತಳ್ಳಿ ಕೊಲೆ ಮಾಡಿದ ಘಟನೆ ನಗರದ ನ್ಯೂ ಆದರ್ಶ ಕಾಲನಿಯಲ್ಲಿ ಇತ್ತೀಚೆಗೆ ನಡೆದಿದೆ. ಸಾನ್ವಿ (6) ಮೃತ ಬಾಲಕಿ. ಪ್ರಕರಣದಲ್ಲಿ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆಗಸ್ಟ್ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಬಾಲಕಿಯು ಆಯತಪ್ಪಿ ಬಿದ್ದಿದ್ದಾಳೆ ಎಂದು ನಂಬಿದ್ದರು. ಈ ಬಗ್ಗೆ […]
ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ: ಮಹಾಸಭೆ

ಕುಂದಾಪುರ: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹೆಮ್ಮಾಡಿ ಇದರ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಾಧು ಎಸ್. ಬಿಲ್ಲವ ಮಾತನಾಡಿ, ಸಂಘವು ಸಾಲ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ, ಸುಸ್ತಿ ಸಾಲಗಳ ಪ್ರಮಾಣವನ್ನು ಕಡಿಮೆ ಮಾಡಲು, ಸಂಘದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುವುದರ ಮೂಲಕ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಇದರೊಂದಿಗೆ ಸ್ವಂತ ಜಾಗದಲ್ಲಿ […]
ಉಡುಪಿ:ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಕಾರ್ಕಳದ ಕಾಬೆಟ್ಟುವಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ) ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಯುವನಿಧಿ ಫಲಾನುಭವಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆ.ಜಿ.ಟಿ.ಟಿ.ಐ, ಕಾರ್ಕಳ ದೂ.ಸಂ: 08258 -200451 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆಜಿಟಿಟಿಐ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ಬೆಂಗಳೂರು ಮೂಲದ ದಂಪತಿಗಳಿಗೆ ಮಗುವಿಗೆ ದತ್ತು ಆದೇಶ ನೀಡಿದ ಜಿಲ್ಲಾಧಿಕಾರಿಗಳು

ಉಡುಪಿ: ಬೆಂಗಳೂರು ಮೂಲದ ದಂಪತಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಇತ್ತೀಚೆಗೆ ತಮ್ಮ ಕಚೇರಿಯಲ್ಲಿ ಮಗುವನ್ನು ದತ್ತು ಆದೇಶ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯು ಕುಟುಂಬದ ವಾತಾವರಣವು ಕಲ್ಪಿಸುವುದರಿಂದ ಕೌಟುಂಬಿಕ ವ್ಯವಸ್ಥೆಯಲ್ಲಿ ಮಕ್ಕಳು ಬೆಳೆಯಬೇಕು. ದತ್ತು ಪ್ರಕ್ರಿಯೆಯು ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56(1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ […]
ಉಡುಪಿ:ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು LE-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು ಮುಂಚಿತವಾಗಿ AE-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ […]