ಎನ್ಐಆರ್ಎಫ್ ಯಶಸ್ಸಿನ ಸಂಭ್ರಮಾಚಣೆ ಜೊತೆಗೆ ಹೊಸ ಕ್ರೀಡಾ ಕಾರ್ಯಕ್ರಮಗಳನ್ನು ಘೋಷಿಸಿದ ಮಾಹೆ

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಸಮಿತಿ-2025ರಲ್ಲಿ (ಎನ್ಐಆರ್ಎಫ್) ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 3ನೇ ಸ್ಥಾನ ಗಳಿಸುವ ಮೂಲಕ ಭಾರತೀಯ ಉನ್ನತ ಶಿಕ್ಷಣದಲ್ಲಿ ತನ್ನ ನಾಯಕತ್ವವನ್ನು ಪುನರುಚ್ಚರಿಸಿದೆ. ಈ ಯಶಸ್ಸು ಶಿಕ್ಷಣ, ಸಂಶೋಧನೆ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಶ್ರೇಷ್ಠತೆ ಸಾಧಿಸುವಲ್ಲಿ ಮಾಹೆ ಹೊಂದಿರುವ ಬಲವಾದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಮಣ್ಣುಪಲ್ಲವನ್ನು ಒಂದು ಜಾಗತಿಕ ಕಲಿಕಾ ಕೇಂದ್ರವಾಗಿ ಪರಿವರ್ತಿಸುವ ದೃಷ್ಟಿಕೋನ ಹೊಂದಿದ್ದ ಮಾಹೆಯ ಕುಲಾಧಿಪತಿ, ಪದ್ಮಭೂಷಣ […]
ಉಡುಪಿ: ಚಿನ್ನದ ಅಂಗಡಿಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಐದು ಮಂದಿ ಅಂತರ್ ರಾಜ್ಯ ಕಳ್ಳರ ಬಂಧನ

ಉಡುಪಿ: ಉಡುಪಿ ನಗರದ ವಾದಿರಾಜ ಮಾರ್ಗದಲ್ಲಿರುವ ಜ್ಯುವೆಲ್ಲರಿ ವರ್ಕ್ ಶಾಪ್ ನ ಶಟರ್ ಹಾಕಿದ್ದ ಬೀಗವನ್ನು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿ ಅಂತರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಸೋಲಾಪುರ ಜಿಲ್ಲೆಯ ನಿವಾಸಿಗಳಾದ ಶುಭಂ ತಾನಾಜಿ ಸಾಥೆ(25), ಪ್ರವೀಣ ಅಪ್ಪ ಸಾಥೆ (23), ನಿಲೇಶ ಬಾಪು ಕಸ್ತೂರಿ(19), ಸಾಗರ ದತ್ತಾತ್ರೇಯ ಕಂಡಗಾಲೆ(32) ಹಾಗೂ ಬಾಗವ ರೋಹಿತ್ ಶ್ರೀಮಂತ್(25) ಬಂಧಿತ ಆರೋಪಿಗಳು. ಸೆ.12ರಂದು ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ನಿಮ್ಗಾಂವ್ […]
ಮಣಿಪಾಲ: ಕಾಲೇಜಿನಲ್ಲೇ ವಿದ್ಯಾರ್ಥಿಗಳ ನಡುವೆ ಜಗಳ; ಮೂವರ ಬಂಧನ

ಉಡುಪಿ: ಮಣಿಪಾಲದ ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ನಡೆದು ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೆಪ್ಟೆಂಬರ್ 18ರಂದು ಬೆಳಿಗ್ಗೆ ನಡೆದಿದೆ. ವಿದ್ಯಾರ್ಥಿ ರಾಜ್ ಗಿರೀಶ್ ಸುವರ್ಣ ಹಾಗೂ ಅವನ ಸ್ನೇಹಿತ ಸಾತ್ವಿಕ್ ಭಂಡಾರಿ ತರಗತಿಯಲ್ಲಿ ಇದ್ದ ಸಂದರ್ಭದಲ್ಲಿ ಆರೋಪಿಗಳಾದ ರಾಜ್ ವೀರ್ ಸಿಂಗ್, ವಿಕ್ರಮ್ ಸಿಂಗ್ ಹಾಗೂ ಕ್ರಿಶ್ ಶಾಹ್ ಮಾಲಾವ್ ಅವರು ತರಗತಿಗೆ ಬಂದು ಅವಾಚ್ಯ ಶಬ್ದಗಳಿಂದ ಬೈದು, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ಸಾತ್ವಿಕ್ ಭಂಡಾರಿ ಎಡ […]
ನಾಳೆ (ಸೆ.21) ಇಂದ್ರಾಳಿ ರೈಲ್ವೆ ಸೇತುವೆ ಉದ್ಘಾಟನೆ

ಉಡುಪಿ: ಉಡುಪಿ–ಮಣಿಪಾಲ ಸಂಪರ್ಕದ ಪ್ರಮುಖ ಯೋಜನೆ – ಇಂದ್ರಾಳಿ ರೈಲ್ವೆ ಓವರ್ ಬ್ರಿಡ್ಜ್ – ಕೊನೆಗೂ ಉದ್ಘಾಟನೆಗೆ ಸಜ್ಜಾಗಿದೆ. ದೀರ್ಘಕಾಲದಿಂದ ಜನರ ನಿರೀಕ್ಷೆಯಲ್ಲಿದ್ದ ಈ ಸೇತುವೆ ನಾಳೆ (ಸೆಪ್ಟೆಂಬರ್ 21) ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ನೂತನ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಇಂದ್ರಾಳಿ ಓವರ್ ಬ್ರಿಡ್ಜ್ ರಾಷ್ಟ್ರೀಯ ಹೆದ್ದಾರಿ 169ಎ ಯ ಭಾಗವಾಗಿದ್ದು, ಉಡುಪಿ ಮತ್ತು ಮಣಿಪಾಲ ನಡುವಿನ ಸಂಚಾರ ದಟ್ಟಣೆಗೆ ಪರಿಹಾರ ನೀಡುವ ಮಹತ್ವದ ಸೇತುವೆಯಾಗಿದೆ. […]
ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ (ಯುಸಿಇಎ) ವತಿಯಿಂದ ಸಾಧಕರಿಗೆ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರಧಾನ

ಉಡುಪಿ: ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ (ಯುಸಿಇಎ) ವತಿಯಿಂದ ಕಿದಿಯೂರು ಹೊಟೇಲ್ನ ಅನಂತಶಯನ ಹಾಲ್ನಲ್ಲಿ ಬುಧವಾರ ಎಂಜಿನಿಯರ್ಸ್ ದಿನಾಚರಣೆ ಪ್ರಯುಕ್ತ ಸಾಧಕರಿಗೆ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರಧಾನ, ಗೌರವಾರ್ಪಣೆ ನೆಡೆಯಿತು. ಸಾಧಕರಿಗೆ ಗೌರವಾರ್ಪಣೆ:ಮಂಗಳೂರು ಅಸೋಸಿಯೇಶನ್ ಆಫ್ ವ್ಯಾಲ್ಯುವರ್ಸ್ನ ಅಧ್ಯಕ್ಷ ಸತೀಶ್ ರಾವ್ ಹಾಗೂ ಮಣಿಪಾಲ MITಯಾ ಡಿಪಾರ್ಟ್ಮೆಂಟ್ ಆಫ್ ಸಿವಿಲ್ ಎಂಜಿನಿಯರಿಂಗ್ನ ಪ್ರಾಧ್ಯಾಪಕ ಡಾ.ಕಿರಣ್ ಕಾಮತ್ ರವರಿಗೆ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರಧಾನ, ಗೌರವಾರ್ಪಣೆ ನೆಡೆಯಿತು. ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕೆ. ರಂಜನ್, ಉಪಾಧ್ಯಕ್ಷರಾದ ಗಣೇಶ್ ಬೈಲೂರು, […]