ಕ್ರೈಸ್ಟ್ ಕಿಂಗ್: ಈಜು ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ.ಪೂ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀ ಸ್ಟೈಲ್ ಮತ್ತು 400 ಮೀ ಫ್ರೀ ಸ್ಟೈಲ್ನಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಉಳಿದಂತೆ ಪ್ರಥಮ ವಿಜ್ಞಾನ ವಿಭಾಗದ ಸ್ಟೆಲಿಯೊಸ್ ಡಾರ್ವಿನ್ ತಾವ್ರೋ 1500 […]
ಶಿರ್ವ: ಸುಳ್ಳು ಆರೋಪಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಉಡುಪಿ: ತನ್ನ ಕುರಿತಾದ ಸುಳ್ಳಾರೋಪದಿಂದ ಬೇಸತ್ತು ವ್ಯಕ್ತಿಯೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ. ಮೃತರನ್ನು ಸುಭಾಷ್ ನಗರ ನಿವಾಸಿ ಶೇಕ್ ಅಬ್ದುಲ್ಲಾ(38) ಎಂದು ಗುರುತಿಸಲಾಗಿದೆ. ತನ್ನ ಸಾವಿಗೆ ಕಾರಣ ಮಿಸಾಲ್, ಮಿಸಾಲ್ ನ ತಾಯಿ ಮತ್ತು ತಂಗಿ ಎಂಬುದಾಗಿ ಶೇಕ್ ಅಬ್ದುಲ್ಲಾ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ತಮ್ಮನ ಸಾವಿಗೆ ಈ ಮೂವರು […]
ಈಜುಸ್ಪರ್ಧೆ: ಕಾರ್ಕಳ ಜ್ಞಾನಸುಧಾದ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತೋಷಿತ್ ಎಸ್ ಬಾಬು 50ಮೀ ಮತ್ತು 100ಮೀ ಫ್ರೀಸ್ಟೈಲ್ನಲ್ಲಿ ಪ್ರಥಮ ಹಾಗೂ 50ಮೀ ಬ್ರೆಸ್ಟ್ಸ್ಟ್ರೋಕ್ಲ್ಲಿ ದ್ವಿತೀಯ, ಸುಯಾಶ್ ಎನ್ ಹೆಗ್ಡೆ 100ಮೀ ಬಟರ್ಫ್ಲೈಲ್ಲಿನಲ್ಲಿ ಪ್ರಥಮ ಹಾಗೂ 100ಮೀ ಫ್ರೀಸ್ಟೈಲ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಶಶಾಂಕ್ ವಿ 50ಮೀ […]
ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ: ಉಚ್ಚಿಲ ದಸರಾ 2025 ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ

ಕಾಪು: ಶ್ರೀಕ್ಷೇತ್ರ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯಲಿರುವ ಉಡುಪಿ -ಉಚ್ಚಿಲ ದಸರಾ 2025ರ ಪ್ರಯುಕ್ತ ವಿಶೇಷವಾಗಿ ಜೋಡಿಸಲಾಗಿರುವ ವೈವಿಧ್ಯಮಯ ವಿದ್ಯುತ್ ದೀಪಾಲಂಕಾರಕ್ಕೆ ಸೆ.21ರಂದು ಚಾಲನೆ ನೀಡಲಾಯಿತು. ಉಡುಪಿ ಉಚ್ಚಿಲ ದಸರಾ ರೂವಾರಿ ಡಾ.ಜಿ.ಶಂಕರ್ ಉದ್ಘಾಟಿಸಿದರು. ದೇವಸ್ಥಾನ, ರಥಬೀದಿ, ಶಾಲಿನಿ ಜಿ.ಶಂಕರ್ ತೆರೆದ ವೇದಿಕೆ ಮತ್ತು ಶಾರದಾ ಮೂರ್ತಿಯನ್ನು ನವದುರ್ಗೆಯರು ಪ್ರತಿಷ್ಠಾಪಿಸುವ ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿಯವರೆಗೆ, ಪಡುಬಿದ್ರಿಯಿಂದ ಕಾಪುವಿನ ವರೆಗೆ ಕೊಪ್ಪಲಂಗಡಿಯಿಂದ ಕಾಪು ಬೀಚ್ವರೆಗೆ ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರವನ್ನು ಜೋಡಿಸಲಾಗಿದೆ. ಈ […]
ಉಡುಪಿ:ನವರಾತ್ರಿಯ ಪ್ರಯುಕ್ತ ಅ.28ರವರೆಗೆ ಜನನಿ ದೀಪೋತ್ಸವ

ಉಡುಪಿ: ಬ್ರಹ್ಮಾವರ ಹಾಗೂ ಕುಂದಾಪುರದಲ್ಲಿ ಅ. 28 ರವರೆಗೆ ಜನನಿ ದೀಪೋತ್ಸವ ನಡೆಯಲಿದೆ. ವಿಶೇಷತೆಗಳು:🔹ಖಚಿತ ಉಡುಗೊರೆ🔹ಕಾಂಬೊ ಆಫರ್🔹65% ವರೆಗೆ ರಿಯಾಯಿತಿ🔹ಲಕ್ಕಿ ಡ್ರಾ🔹ಹೆಚ್ಚುವರಿ GST ರಿಯಾಯಿತಿ🔹20% ವರೆಗೆ ಕ್ಯಾಶ್ಬ್ಯಾಕ್🔹ಉಚಿತ ಡೆಲಿವರಿ🔹ಸುಲಭ EMI 0% ಡೌನ್ ಪೇಮೆಂಟ್ ಬಡ್ಡಿ🔹ವಿಶೇಷ ವಿನಿಮಯ ಕೊಡುಗೆ 75 ಲಕ್ಕಿ ಡ್ರಾ: ರೂ.50,000 – ಗಿಫ್ಟ್ ವೋಚರ್ -1ರೂ.10,000- ಗಿಫ್ಟ್ ವೋಚರ್-5ರೂ.2,000- ಗಿಫ್ಟ್ ವೋಚರ್-69 ಡ್ರಾ ಆಗುವ ದಿನಾಂಕ 1/11/2025. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಮಧುವನ ಕಾಂಪ್ಲೆಕ್ಸ್ ಬ್ರಹ್ಮಾವರ| 0820-2987075 | 9972013221 ಯುನಿಟಿ ಹಾಲ್ ಬಳಿ, […]