ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು : ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು […]

ಉಡುಪಿ-ಉಚ್ಚಿಲ ದಸರಾಕ್ಕೆ ಅದ್ಧೂರಿ ಚಾಲನೆ: ದೇವಿಯ ದರ್ಶನಕ್ಕೆ ಹರಿದು ಬಂದ ಜನಸಾಗರ.!

ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಾಲಯದಲ್ಲಿ ದಸರಾ ಪ್ರಯುಕ್ತ ನವದುರ್ಗೆಯರ ಪ್ರತಿಷ್ಠಾಪನೆ ನಡೆದಿದೆ. ದೇವರ ಸೇವೆಯ ಜೊತೆಗೆ ಕರಾವಳಿಯ ಸಂಸ್ಕೃತಿ ಆಚಾರ ವಿಚಾರ ಪ್ರತಿಬಿಂಬಿಸುವ ಆಕರ್ಷಕ ವಸ್ತು ಪ್ರದರ್ಶನ ಲಕ್ಷಾಂತರ ಜನರ ಗಮನ ಸೆಳೆಯುತ್ತಿವೆ. ಉಡುಪಿ ಜಿಲ್ಲೆಯ ಉಚ್ಚಿಲದಲ್ಲಿ ಭವ್ಯವಾಗಿ ನಿರ್ಮಾಣಗೊಂಡಿರುವ, ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದಿಂದ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಶಾರದಾ ಮಾತೆಗೆ ಆರತಿ ಬೆಳಗಿ‌ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ವೇದಿಕೆಯಲ್ಲಿ ಹಲವು […]

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಮಣಿಪಾಲದಲ್ಲಿ ನೂತನ ಜನರೇಟರ್ ಚಾಲನೆ

ಉಡುಪಿ:ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನೂತನವಾಗಿ ಅಳವಡಿಸಿದ ಜನರೇಟರ್ ನ  ಚಾಲನೆಯನ್ನು ಪರಿಕ ದೇವಸ್ಥಾನದ ಆಡಳಿತ ಮುಕ್ತೇಶ್ವರ, ವಿಘ್ನೇಶ್ವರ ಸಭಾಭವನ ಪರ್ಕಳ ಇದರ ಅಧ್ಯಕ್ಷರಾದ ಶ್ರೀ ದಿಲೀಪ್ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.    ಈ ಸಂದರ್ಭದಲ್ಲಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟನ ಅಧ್ಯಕ್ಷ ದಿನೇಶ್ ಪ್ರಭು, ಆಡಳಿತ ಮೊಕ್ತೇಸರ ಸುಭಾಕರ ಸಾಮಂತ್, ಉಪಾಧ್ಯಕ್ಷ ಹೆರ್ಗ ಪುರುಷೋತ್ತಮ ಪ್ರಭು, ಜೊತೆ ಕಾರ್ಯದರ್ಶಿ ಅಶೋಕ್ ಸಾಮಂತ್, ಕೋಶಾಧಿಕಾರಿ ಶ್ರೀಕಾಂತ್ ಪ್ರಭು, ಟ್ರಸ್ಟಿಗಳಾದ ಕೃಷ್ಣರಾಯ ಪಾಟೀಲ್ ಸಂದೇಶ ಪ್ರಭು ಸ್ಥಳೀಯರಾದ […]

ಉಡುಪಿ:ನೋವೆಲ್ಟಿ ಜುವೆಲ್ಲರಿಯಲ್ಲಿ ಆ.1 ರಿಂದ ಅ.5 ರವರೆಗೆ ಗೋಲ್ಡ್ ಫೆಸ್ಟಿವಲ್

ಉಡುಪಿ: ನೋವೆಲ್ಟಿ ಜುವೆಲ್ಲರಿ ಉಡುಪಿ ಇಲ್ಲಿ ಆಗಸ್ಟ್ 1ರಿಂದ ಅಕ್ಟೋಬರ್ 5 ರವರೆಗೆ ಗೋಲ್ಡ್ ಫೆಸ್ಟಿವಲ್ ನಡೆಯಲಿದೆ. ಇದರ ಅನ್ವಯ ಪ್ರತಿ 2,000 ರೂ. ಖರೀದಿಗೆ 1 ಕೂಪನ್ ನೀಡಲಾಗುವುದು. ಬಂಪರ್ ಬಹುಮಾನವಾಗಿ 1 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 100 ವಜ್ರದ ಉಂಗುರಗಳು, 1 ವಜ್ರದ ನೆಕ್ಲೆಸ್ ನೀಡಲಾಗುವುದು. ಹಾಗೆಯೇ 1 ಕೆಜಿ ಚಿನ್ನದಲ್ಲಿ 250 ಗ್ರಾಂ 2 ವಿಜೇತರಿಗೆ, 50 ಗ್ರಾಂ ಚಿನ್ನ 10 ವಿಜೇತರಿಗೆ ನೀಡಲಾಗುವುದು. 5 ಕೆ.ಜಿ ಬೆಳ್ಳಿಯಲ್ಲಿ 1000 […]

ಉಡುಪಿ:ತ್ರಿಶಾ ಕ್ಲಾಸಸ್ ನಲ್ಲಿ ಸಿಎ ಫೌಂಡೇಶನ್ ತರಗತಿಗಳು ಆರಂಭ

ಕಟಪಾಡಿ:ಸಿಎ, ಸಿಎಸ್, ಎಂಬಿಎ ಮುಂತಾದ ವೃತ್ತಿಪರ ಕೋರ್ಸ್‌ಗಳಿಗೆ ಕಳೆದ 27 ವರ್ಷಗಳಿಂದ ಉತ್ತಮ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೌಂಡೇಶನ್ ತರಗತಿಗಳು ಸೆಪ್ಟೆಂಬರ್ 22ರಿಂದ ಆರಂಭವಾಗಲಿವೆ. ವೃತ್ತಿಪರ ಕೋರ್ಸ್‌ಗಳ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ತರಬೇತಿಗಳನ್ನು ವಿಶೇಷವಾಗಿ ಆಯೋಜಿಸಲಾಗಿದೆ. ತರಗತಿಯ ವಿಶೇಷತೆಗಳು ಉಡುಪಿ, ಮಂಗಳೂರು, ಬೆಂಗಳೂರು, ಮುಂಬೈಯ ಪ್ರಸಿದ್ಧ ವಿಷಯ ತಜ್ಞರಿಂದ ತರಬೇತಿ, ಆನ್ಸೆನ್ ತರಬೇತಿಗಳ ಪೂರೈಕೆ, ಅಭ್ಯಾಸಕ್ಕೆ ಪೂರಕವಾಗುವ ಸ್ಟಡಿ ಮೆಟೀರಿಯಲ್ ಗಳು ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಪರೀಕ್ಷೆಗೆ ಪೂರಕವಾಗುವಂತೆ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನಗಳನ್ನು […]