ಉಡುಪಿಯ ವಾಹನಗಳಿಗೆ ಮಲ್ಪೆ ಬೀಚ್ನಲ್ಲಿ ಪಾರ್ಕಿಂಗ್ ಫ್ರೀ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಅಂಗೀಕಾರ

ಉಡುಪಿ: ಉಡುಪಿಯ ವಾಹನಗಳಿಗೆ ಮಲ್ಪೆ ಬೀಚ್ನಲ್ಲಿ ಪಾರ್ಕಿಂಗ್ ಫ್ರೀ ಮಾಡುವ ಕುರಿತು ಇಂದು ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಸದಸ್ಯ ಯೋಗೀಶ್ ಸಾಲ್ಯಾನ್ ವಿಷಯ ಪ್ರಸ್ತಾಪಿಸಿ, ಮಲ್ಪೆ ಬೀಚ್ನ ನಿರ್ವಹಣೆ ಪ್ರವಾಸೋದ್ಯಮ ಇಲಾಖೆಗೆ ವಹಿಸಿಕೊಟ್ಟ ಬಳಿಕ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಸ್ವಚ್ಛತೆ ಸರಿಯಾಗಿ ನಡೆಯುತ್ತಿಲ್ಲ. ಸ್ಥಳೀಯರು ನಗರಸಭೆಯನ್ನು ದೂರುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ರಮೇಶ್ ಕಾಂಚನ್ ಧ್ವನಿ ಗೂಡಿಸಿದರು.ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಇಲಾಖೆಯವರು ಪಾರ್ಕಿಂಗ್ಗೆ ಮಾತ್ರ ಆದ್ಯತೆ ನೀಡಿ, ಹಣವನ್ನು ವಸೂಲಿ ಮಾಡುತ್ತಿದ್ದಾರೆ. […]
ಉಡುಪಿ:ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶಾರದಾ ಪೂಜೆಗೆ ಚಾಲನೆ; ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ: ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಪುರೋಹಿತ ಗಣೇಶ್ ಸರಳಾಯ, ವೇಮೂ ವಿಖ್ಯಾತ್ ಭಟ್ ನೇತೃತ್ವದಲ್ಲಿ ನೆರವೇರುತ್ತಿರುವ ನವರಾತ್ರಿ ಮಹೋತ್ಸವ ಅಂಗವಾಗಿ ಸೋಮವಾರ ಶಾರದಾ ಪೂಜೆಗೆ ಚಾಲನೆ ನೀಡಲಾಯಿತು. ಧಾರ್ಮಿಕ ವಿಧಿವಿಧಾನ:ದೀಪೇಶ್ ನಾಡರ್ ಮತ್ತು ಮನೆಯವರು ಹಾಗೂ ಜೆಎಂಟಿ ಟ್ರಾವೆಲ್ಸ್ನ ಮಾಲಕ ಆನಂದ ಬಾಯರಿ ಮತ್ತು ಮನೆಯವರಿಂದ ಜೋಡಿ ಚಂಡಿಕಾಯಾಗ, ಮಣಿಪಾಲದ ಪದ್ಮಿನಿ ರಾಜೇಶ್ ಅವರಿಂದ ದುರ್ಗಾ ನಮಸ್ಕಾರ ಪೂಜೆ ಸಮರ್ಪಿಸಲ್ಪಟ್ಟಿತು. ಕ್ಷೇತ್ರದ ವಿಶೇಷ ಸೇವೆಗಳಲ್ಲಿ […]
ಉಡುಪಿ: ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹ

ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಲಯನ್ಸ್ ಡಿಸ್ಟ್ರಿಕ್ಟ್ 317C – ಲಯನ್ಸ್ ಕ್ಲಬ್, ಮಣಿಪಾಲ್, ಮತ್ತು ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಡಿಸ್ಟ್ರಿಕ್ಟ್ 317ಸಿ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಪ್ತಾಹದಲ್ಲಿ ಮಕ್ಕಳು, ಮಹಿಳೆಯರು, ವಯಸ್ಕರು, ಉದ್ಯೋಗಿಗಳು ಹಾಗೂ ಹಿರಿಯ ನಾಗರಿಕರನ್ನು ಎಲ್ಲರ […]
ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಅ.2ರಂದು ವಿಜಯ ದಶಮಿ, ಅ.7ರಂದು ಚಂಡಿಕಾಯಾಗ.

ಕಾಪು: ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಸೆ. 22ರಿಂದ ಅ. 2 ರವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವ ನಡೆಯುತ್ತಿದ್ದು, ಅ. 7 ರಂದು ಚಂಡಿಕಾಯಾಗ ಪೂರ್ಣಾಹುತಿ, ಅನ್ನಸಂತರ್ಪಣೆ ನಡೆಯಲಿದೆ. ಶ್ರೀ ದೇವಿಯ ಸಾನಿಧ್ಯದಲ್ಲಿ ಪ್ರತೀ ದಿನ ಶ್ರೀ ದೇವಿ ಮಹಾತ್ಮ ಪಾರಾಯಣ, ನವದುರ್ಗಾ ಪೂಜೆ, ಪ್ರಸನ್ನ ಪೂಜೆ, ಗದ್ದಿಗೆ ಪೂಜೆ ಮತ್ತು ಹೂವಿನ ಪೂಜೆ, ಭಜನಾ ಕಾರ್ಯಕ್ರಮ ನಡೆಯಲಿದೆ.ಸೆ. 30 ರಂದು ದುರ್ಗಾಷ್ಟಮಿ, ದುರ್ಗಾನಮಸ್ಕಾರ ಪೂಜೆ, ಆ. 2ರಂದು ವಿಜಯ ದಶಮಿ, ಕಲಶ ವಿಸರ್ಜನೆಗೊಳ್ಳಲಿದೆ. ಅ. […]
ಸಖತ್ ಸದ್ದು ಮಾಡ್ತಿದೆ “ದಿ ರಾಜಾಸಾಬ್” ಟ್ರೈಲರ್: ಪ್ರಭಾಸ್ ಅಭಿಮಾನಿಗಳು ಫುಲ್ ಖುಷ್

ರೆಬೆಲ್ ಸ್ಟಾರ್ ಪ್ರಭಾಸ್ ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಹಾರರ್-ಫ್ಯಾಂಟಸಿ ಡ್ರಾಮಾ “ದಿ ರಾಜಾಸಾಬ್” ಸಿನಿಮಾ ಮೇಲೆ ಎಲ್ಲರ ಕಣ್ಣಿದೆ. ನಿರೀಕ್ಷೆಯೂ ದುಪ್ಪಟ್ಟಾಗಿದೆ. ಕಳೆದ ವರ್ಷ, ಚಿತ್ರತಂಡವು ಪ್ಯಾನ್-ಇಂಡಿಯಾ ಝಲಕ್ ಮೂಲಕ ಕುತೂಹಲ ಕೆರಳಿಸಿತ್ತು. ಇದೀಗ ಇದೇ ರಾಜಾಸಾಬ್ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಮಾರುತಿ ನಿರ್ದೇಶನದ ಬಹುನಿರೀಕ್ಷಿತ ‘ದಿ ರಾಜಾಸಾಬ್’ ಸಿನಿಮಾದ ಟ್ರೈಲರ್ ಬಿಡುಗಡೆ ಆಗುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಉಡುಗೊರೆ ನೀಡಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯ ಈ ಮಹೋನ್ನತ ಪ್ರಾಜೆಕ್ಟ್ಗೆ ಟಿ.ಜಿ. ವಿಶ್ವ ಪ್ರಸಾದ್ […]