ಗಲ್ಫ್ ನಲ್ಲಿ North Indian ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ತಯಾರಕರು ಬೇಕಾಗಿದ್ದಾರೆ.

ಗಲ್ಫ್: ಗಲ್ಫ್ ನಲ್ಲಿ ಉತ್ತರ ಭಾರತದ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ತಯಾರಕರು ಬೇಕಾಗಿದ್ದಾರೆ.ಆಹಾರ ಮತ್ತು ವಸತಿ ಸೌಲಭ್ಯವಿದ್ದು,ಆಕರ್ಷಕ ಸಂಬಳ ನೀಡಲಾಗುವುದು. ಸಂಪರ್ಕಿಸಿ:+91 8618629503
ಉಡುಪಿಯ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: ▪ಅಸಿಸ್ಟೆಂಟ್ ಅಕೌಂಟ್ಸ್ – ಹುದ್ದೆ -02▪PDI ಮ್ಯಾನೇಜರ್ – ಹುದ್ದೆ -01▪ಸೇಲ್ಸ್ ಎಕ್ಸಿಕ್ಯೂಟಿವ್- ಹುದ್ದೆ -02▪PDI ಹೆಲ್ಪರ್ಸ್ – ಹುದ್ದೆ -01▪ ಕಸ್ಟಮರ್ ರಿಲೇಷನ್ಶಿಪ್ ಎಕ್ಸಿಕ್ಯೂಟಿವ್ -ಹುದ್ದೆ -02▪ಆಫೀಸ್ ಬಾಯ್ -ಹುದ್ದೆ -01 ನಿಮ್ಮ ರೆಸ್ಯೂಮ್ ಕಳುಹಿಸಿ[email protected] ಸಂಪರ್ಕಿಸಿ: +917996210666
ಉಡುಪಿ: ಚಲಿಸುತ್ತಿದ್ದ ರೈಲು ಡಿಕ್ಕಿ; ವಿದ್ಯಾರ್ಥಿ ಮೃತ್ಯು

ಪಡುಬಿದ್ರಿ: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪಣಿಯೂರು ಕುಂಜೂರು ರೈಲು ಹಳಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ರಾಜಸ್ಥಾನದ ದವಕಿಶನ್ ಬಾಂಬು(17) ಎಂದು ಗುರುತಿಸ ಲಾಗಿದೆ. ಈತ ಶಾಲೆಯ ರಜೆಯ ಹಿನ್ನೆಲೆಯಲ್ಲಿ ಕುಮಟಾದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ಅಲ್ಲಿಂದ ಮಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ. ದಾರಿ ಮಧ್ಯೆ ಪಡುಬಿದ್ರಿ ರೈಲ್ವೇ ನಿಲ್ದಾಣದಲ್ಲಿ ಇಳಿದಿದ್ದ ಬಾಂಬು, ಬಳಿಕ ರೈಲ್ವೇ ಹಳಿ ಬಳಿ ನಡೆದುಕೊಂಡು ಹೋಗುತ್ತಿದ್ದನು. ಈ ವೇಳೆ ಮಂಗಳೂರಿನಿಂದ ಉಡುಪಿ ಕಡೆ […]
ಅಮಾಸೆಬೈಲು: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚನೆ: ಆರೋಪಿ ಸೆರೆ

ಉಡುಪಿ: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ. ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು. ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಆತನಿಗೆ […]
ಉಡುಪಿ:ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರ ವಿವರ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ156 ನೇ ಜಯಂತಿ ಅಂಗವಾಗಿ, ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವರ ಇಂತಿವೆ.ಪ್ರೌಢಶಾಲಾ ವಿಭಾಗ: ಕುಂದಾಪುರ ತಾಲೂಕು ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿ ಶ್ರೀನಿತಾ ಪ್ರಥಮ, ಉಡುಪಿಯ ಬಾಲಕಿಯರ ಸರಕಾರಿ ಪದವಿ […]