ಎಸ್.ಪಿ.ಬಿ. ಸವಿ ನೆನಪು – ಲಯನ್ಸ್ ಗಾಯಕರಿಂದ ಆರ್ಕೆಸ್ಟ್ರಾ

ಉಡುಪಿಯಲ್ಲಿ  ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಇವರಿಗೆ ವಿನೂತನ ರೀತಿಯಲ್ಲಿ ಗೌರವ ಸಮರ್ಪಿಸಲಾಯಿತು, ಉಡುಪಿ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಸದಸ್ಯರಿಂದಲೇ ಎಸ್ ಪಿ ಬಾಲಸುಬ್ರಮಣ್ಯಂ ನವರ ಮಧುರ ಹಾಡುಗಳ ಸವಿ ಸವಿ ನೆನಪು ಎನ್ನುವ ಕಾರ್ಯಕ್ರಮ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು  ಲಯನ್ಸ್  ಜಿಲ್ಲಾ ಗವರ್ನರ್ ಲಯನ್  ಸಪ್ನಾ ಸುರೇಶ್ ಇವರು ನೆರವೇರಿಸಿದರು.ಉಡುಪಿ‌ ಜಿಲ್ಲೆಯ ಲಯನ್ಸ್ ನ ಗಾಯಕರುಗಳೇ ಎಸ್ ಪಿ ಬಾಲಸುಬ್ರಮಣ್ಯಂ ರವರ ಸುಮುಧರ ಹಾಡುಗಳನ್ನು ಹಾಡಿ ಮನರಂಜಿಸಿದರು. ಕಾರ್ಯಕ್ರಮದ […]

ಉಡುಪಿ-ಉಚ್ಚಿಲ ದಸರಾ ಶೋಭಾಯಾತ್ರೆ: ಅ.2ರಂದು‌ ಸಂಚಾರ ಮಾರ್ಗ ಬದಲಾವಣೆ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ.2ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರ ತಡೆಯಾಗದಂತೆ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ. • ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.• ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ […]