ಬೆಳ್ತಂಗಡಿ: ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಟೆಂಪೊ ಟ್ರಾವೆಲರ್!

ಉಡುಪಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುವರಸ್ತೆಯಲ್ಲೇ ಪಲ್ಟಿಯಾದ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಟೆಂಪೋ ಟ್ರಾವೆಲರ್ ವೇಗವಾಗಿ ಬರುತ್ತಿತ್ತು‌. ಈ ವೇಳೆ ಏಕಾಏಕಿ ರಸ್ತೆದಾಟಲು ಮಹಿಳೆಯೊಬ್ಬರು ಯತ್ನಿಸಿದ್ದಾರೆ‌‌. ಆಗ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟೆಂಪೋ ಟ್ರಾವೆಲರ್ ಡ್ರೈವರ್ ಯತ್ನಿಸಿದ್ದಾರೆ. ಆದರೂ ಮಹಿಳೆಗೆ ಟೆಂಪೊ ಟ್ರಾವಲರ್ ತಾಗಿ ಮಹಿಳೆ ಬಿದ್ದಿದ್ದಾರೆ. ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.ಆದರೆ […]

ಚಂಡೀಗಢದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯಡಕದ ರಾಜೇಶ್ ಪ್ರಸಾದ್ ನಿಯುಕ್ತಿ

ಉಡುಪಿ: ಜಮ್ಮು ಕಾಶ್ಮೀರ ಸರಕಾರದ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿರಿಯಡಕ ಮೂಲದ ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಪ್ರಸಾದ್ ಅವರನ್ನು ಕೇಂದ್ರ ಸರಕಾರದ ಗೃಹ ಸಚಿವಾಲಯ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಾಗಿ ನಿಯುಕ್ತಿಗೊಳಿಸಿದೆ. ಎಚ್.ರಾಜೇಶ್ ಪ್ರಸಾದ್ ಮೂಲತಃ ಹಿರಿಯಡಕದ ಬೊಮ್ಮಾರಬೆಟ್ಟಿನವರು. ತಮ್ಮ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಶಿಕ್ಷಣವನ್ನು ಬೊಮ್ಮಾರಬೆಟ್ಟು ಮತ್ತು ಹಿರಿಯಡಕ ಸರಕಾರಿ ಜೂನಿಯರ್‌ ಕಾಲೇಜಿನಲ್ಲಿ ಮುಗಿಸಿ ವಾಣಿಜ್ಯ ಶಾಸ್ತ್ರ ಪದವಿ ಶಿಕ್ಷಣವನ್ನು ಎಂಜಿಎಂ ಕಾಲೇಜಿನಲ್ಲಿ ಪಡೆದಿದ್ದರು. ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ […]

ಕೋಟದ ಹೆಸರಾಂತ ಸೀರೆಗಳ ಮಳಿಗೆ ಹನುಮಾನ್ ಸಿಲ್ಕ್ಸ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಕೋಟ:ಕೋಟಾದ ಹೆಸರಾಂತ ಸೀರೆಗಳ ಮಳಿಗೆ ಹನುಮಾನ್ ಸಿಲ್ಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು:▪️ಸೇಲ್ಸ್ ಪರ್ಸನ್▪️ಬಿಲ್ಲಿಂಗ್ ಅನುಭವ ಇರುವ / ಇಲ್ಲದೆ ಇರುವ ಆಸಕ್ತರು ಬಯೋಡಾಟಾದೊಂದಿಗೆ ನೇರವಾಗಿ ಭೇಟಿ ನೀಡಿ. ಸಂಪರ್ಕಿಸಿ:9108473699, 9741732759.