ಉಡುಪಿಯ ಪ್ರಸಿದ್ಧ ಫರ್ನಿಚರ್ ಷೋರೂಮ್ ಗೆ ಸ್ವಿಚಿಂಗ್ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿಯ ಪ್ರಸಿದ್ಧ ಫರ್ನಿಚರ್ ಷೋರೂಮ್ ಗೆ ಸ್ವಿಚಿಂಗ್ ಕೆಲಸಕ್ಕೆ ಜನ ಬೇಕಾಗಿದ್ದಾರೆ
ಎಕೆಎಂಎಸ್ ಸೈಫುದ್ದೀನ್ ಕೊಲೆ ಪ್ರಕರಣ; ಹನಿಟ್ರ್ಯಾಪ್ ಮಾದರಿಯಲ್ಲಿ ಸಂಚುರೂಪಿಸಿ ಹತ್ಯೆ

ಉಡುಪಿ: ಎಕೆಎಂಎಸ್ ಸೈಫುದ್ದೀನ್ ನನ್ನು ಹನಿಟ್ರ್ಯಾಪ್ ಮಾದರಿಯಲ್ಲಿ ಸಂಚುರೂಪಿಸಿ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆರೋಪಿ ಫೈಜಲ್ ತನ್ನ ಪತ್ನಿ ರಿದಾ ಶಬಾನ, ಕಳೆದ ಒಂದು ವರ್ಷದಿಂದ ಸೈಫ್ ಜೊತೆ ಸಲುಗೆಯಿಂದ ಇದ್ದಳು. ಚಾಟಿಂಗ್, ಫೋನ್ ಕಾಲ್, ಫೋಟೋ ಶೇರ್ ಮಾಡುತ್ತಿದ್ದಳು. ತನ್ನ ಪತ್ನಿ ಸೈಫುದ್ದೀನ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವುದು ಫೈಜಲ್ ಗೂ ಮೊದಲೇ ತಿಳಿದಿತ್ತು. ಹೀಗಾಗಿ ಫೈಜಲ್ ತನ್ನ ಪತ್ನಿ ರಿದಾಳನ್ನು […]
ಅ.11,12 ರಂದು ಉಡುಪಿಯಲ್ಲಿ ಕೆನರಾ ರಿಟೈಲ್ ಮೇಳ: ದೀಪಾವಳಿಗೆ ಕೆನರಾ ಬ್ಯಾಂಕ್ ನೀಡ್ತಿದೆ ಈ ಭರ್ಜರಿ ಆಫರ್

ಉಡುಪಿ:ದೀಪಾವಳಿ ಹಬ್ಬದ ಪ್ರಯುಕ್ತ ಏರ್ಪಡಿಸುತ್ತಿರುವಕೆನರಾ ರಿಟೈಲ್ ಮೇಳ – 2025 ಅ. 11 & 12 ರಂದು, ಬೆಳಿಗ್ಗೆ 9.30 ರಿಂದ ಸಂಜೆ 6.30 ರವರೆಗೆ ಎಮ್.ಜಿ.ಎಮ್. ಕಾಲೇಜು ಗ್ರೌಂಡ್, ಉಡುಪಿ ಇಲ್ಲಿ ನಡೆಯಲಿರುವುದು. ಸೌಲಭ್ಯಗಳು: ▪️ಯಾವುದೇ ಪ್ರವೇಶ ಶುಲ್ಕ ಇಲ್ಲ.▪️ಯಾವುದೇ ಪೂರ್ವಪಾವತಿ ಪೆನಾಲ್ಟಿ ಇಲ್ಲ.▪️ ಆಕರ್ಷಕ ದರದಲ್ಲಿ ಸುಲಭ ಸಾಲ.▪️ ವಾಹನ ಸಾಲಕ್ಕೆ ಕೇವಲ 10% ಪಾವತಿಸಿ, ಉಳಿದ ಹಣವನ್ನು ಮಾಸಿಕ 84 ಕಂತುಗಳಲ್ಲಿ ಮರುಪಾವತಿಸಿ.▪️ಸಂಸ್ಕರಣಾ ಶುಲ್ಕ ಇಲ್ಲ.▪️ಯಾವುದೇ ಜಾಮೀನು ಇಲ್ಲ.▪️ಆದಾಯ ತೆರಿಗೆ ವಿನಾಯಿತಿ.▪️ಗೃಹ ಸಾಲಕ್ಕೆ […]
ಉಡುಪಿ:ಸಮಾಜದ ಮಾರ್ಗದರ್ಶಕರಾದ ಹಿರಿಯ ನಾಗರಿಕರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ವಯಸ್ಸಿನಿಂದ ಮಾಗಿದ ಹಿರಿಯ ನಾಗರಿಕರು ಸಮಾಜದ ಮಾರ್ಗದರ್ಶಕರು. ಹಿರಿಯ ನಾಗರಿಕರನ್ನು ಗೌರವಿಸುವ ಜೊತೆಗೆ ಅವರ ಬದುಕಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು. ವೃದ್ಧಾಪ್ಯದ ಕಾಲದಲ್ಲಿ ಅವರನ್ನು ಕಾಡುವ ಏಕಾಂಗಿತನ, ಅಭದ್ರತೆ, ಆರೋಗ್ಯ ಸಮಸ್ಯೆಗಳನ್ನು ಅರಿತು ಅವರ ಬದುಕಿಗೆ ಆಸರೆ ಮತ್ತು ಚೈತನ್ಯ ನೀಡುವ ನಿಟ್ಟಿನಲ್ಲಿ ಸಮಾಜವೂ ಮುಂದಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ […]
ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಮಂಗಳೂರು: ಮಂಗಳೂರಿನ ಬಿಷಪ್ಸ್ ಹೌಸ್ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಅ.5 ರಂದು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು); ಲುವಿ ಪಿಂಟೋ (ಮಾಂಡ್ ಸೊಭಾಣ್, ಅಧ್ಯಕ್ಷರು); CA ವಲೇರಿಯನ್ ಅಡಾ (KCO ಅಬುಧಾಬಿ ಉಪಾಧ್ಯಕ್ಷರು); ವಂದನೀಯ ಫಾ| ಪ್ಲೇವಿಯನ್ ಲೋಬೋ (SSVP ಆಧ್ಯಾತ್ಮಿಕ ಸಲಹೆಗಾರರು); ಜ್ಯೋ ಕುವೆಲ್ಲೊ […]