ವಿವಿಧ ನಿಗಮಗಳೊಂದಿಗೆ ಶಾಸಕ ಮಂಜುನಾಥ ಭಂಡಾರಿ ಚರ್ಚೆ: ನಿಗಮದ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ

ಮಂಗಳೂರು: ಶಾಸಕರಾದ ಮಂಜುನಾಥ ಭಂಡಾರಿ ಅವರು ವಿವಿಧ ನಿಗಮಗಳು, ಪ್ರಾಧಿಕಾರಗಳು ಹಾಗೂ ಅಕಾಡೆಮಿಗಳ ಅಧ್ಯಕ್ಷರುಗಳೊಂದಿಗೆ ಅ.07 ರಂದು ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ನಿಗಮ, ಪ್ರಾಧಿಕಾರ ಹಾಗೂ ಅಕಾಡೆಮಿಗಳಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳಿಗೆ ಸರ್ಕಾರದಿಂದ ಸಿಗುವ ಪರಿಹಾರ ಒದಗಿಸುವ ಭರವಸೆ ನೀಡಿದರು. ನಿಗಮಗದ ಅಧ್ಯಕ್ಷರುಗಳು ಸರ್ಕಾರದ ಅಧಿಕಾರಿಗಳು ಹಾಗೂ ಜನರೊಂದಿಗೆ ಸ್ಪಂದನಾಶೀಲವಾಗಿ ಸಮನ್ವಯತೆಯಿಂದ ವರ್ತಿಸಬೇಕೆಂದು ಸಲಹೆ ನೀಡಿದರು. ಪಕ್ಷವೂ ತಮ್ಮನ್ನು ಗುರುತಿಸಿ ನೀಡಿರುವ ಸ್ಥಾನಮಾನಗಳಿಗೆ ಪ್ರತಿಯಾಗಿ ಪಕ್ಷದ ಸಂಘಟನೆಯ ಬಲವರ್ಧನೆಗಾಗಿ ಪ್ರತಿಯೊಬ್ಬ ಅಧ್ಯಕ್ಷರು ಹೆಚ್ಚು ಸಮಯ […]
ಅ.11ರಂದು ಮಣಿಪಾಲದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ”

ಉಡುಪಿ: ಮಣಿಪಾಲ ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗ, ಕೆಎಂಸಿಯ ವಿದ್ಯಾರ್ಥಿ ಕ್ರೀಡಾ ಸಮಿತಿ ಹಾಗೂ ಎಫ್ಐಟಿವಿಐಬಿ ಎಕ್ಸ್ ಸ್ಫೋರ್ಟ್ಸ್ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ”ವನ್ನು ಇದೇ ಅ.11ರಂದು ಮಣಿಪಾಲ ಮಾಹೆ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗದ ಮುಖ್ಯಸ್ಥೆ ಗೀತಾ ಮಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ 5 ಕಿ.ಮೀ ಜಾಗೃತಿ ಓಟವು ಅ.11ರಂದು ಸಂಜೆ 5ಗಂಟೆಗೆ ಮಣಿಪಾಲ ಮಾಹೆ ಕ್ಯಾಂಪಸ್ ನಲ್ಲಿ […]
ಅ.11ರಂದು ಕಾರಂತ ಜನ್ಮದಿನೋತ್ಸವ- ಸಾಹಿತ್ಯೋತ್ಸವ ಮತ್ತು ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಡಾ. ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಾರಂತ ಜನ್ಮದಿನೋತ್ಸವ- ಸಾಹಿತ್ಯೋತ್ಸವ ಮತ್ತು ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ- 2025 ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ಇದೇ ಅ.11ರಂದು ಸಂಜೆ 4ಗಂಟೆಗೆ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ […]
13 ವರ್ಷಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಪತ್ತೆ!

ಉಡುಪಿ: 13 ವರ್ಷಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯವರಿಗೆ ಹೆದರಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳದ ಯುವಕನೋರ್ವನನ್ನು ಕೊನೆಗೂ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. 2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.ಇಲ್ಲಿನ ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತ ಕೃಷ್ಣ ಪ್ರಭು (ಆಗ 16 ವರ್ಷ) ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ಅಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. 2012 ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ […]
ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ :ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು : 🔹 ಅಸಿಸ್ಟೆಂಟ್ ಅಕೌಂಟ್ಸ್ _-01 🔹CRE -02 🔹PDI ಮ್ಯಾನೇಜರ್ -01 ಅನುಭವ ಇರುವ ಅಭ್ಯರ್ಥಿಗಳು ಅಥವಾ ಫ್ರೆಶರ್ಸ್ ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ PF/ESI ಹಾಗೂ ಇನ್ಸೆಂಟಿವ್ ಸೌಲಭ್ಯವಿದೆ. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected] ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+91 7996210666