ಸಿನಿಮಿಯ ರೀತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಕೊಲೆ.

ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕೆ ವೆಂಕಟೇಶ್ ಜಂತಗಲ್ (32) ಇವರನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣ ನಗರದ ರಾಣಾ ಪ್ರತಾಪ್ ಸಿಂಗ್ ಸರ್ಕಲ್ ಹತ್ತಿರ ಇರುವ ರಿಲಯನ್ಸ್ ಮಾರ್ಟ್ ಬಳಿ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಒಂದು ಗಂಟೆ ಸುಮಾರಿನಲ್ಲಿ ತನ್ನ ಸ್ನೇಹಿತರೊಂದಿಗೆ ಬೈಕ್ ಮೇಲೆ ತೆರಳುತ್ತಿದ್ದ ವೆಂಕಟೇಶನನ್ನು ಕಾರಿನಲ್ಲಿ ಬಂದ ಅಪರಿಚಿತ ಯುವಕರ ತಂಡ ಮಚ್ಚು ಲಾಂಗುಗಳಿಂದ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದು ತೀವ್ರವಾಗಿ ಗಾಯಗೊಂಡಿದ್ದ ವೆಂಕಟೇಶ್ ರಕ್ತದ ಮಡುವಿನಲ್ಲಿ ಬಿದ್ದು […]

ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನಲ್ಲಿ ಪುಟ್ಟ ಹುಲಿ ಕುಣಿತ ಮತ್ತು ಮುದ್ದು ಶಾರದೆ ಸ್ಪರ್ಧೆ.

ಕುಂದಾಪುರ: ಅ.4 ರಂದು ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶಂಕರ ನಾರಾಯಣದ ಭವ್ಯ ವೇದಿಕೆ ಮಕ್ಕಳ ಚಿತ್ತಾಕರ್ಷಕ ನೃತ್ಯ ಮತ್ತು ಭಕ್ತಿಭಾವದ ಅಭಿವ್ಯಕ್ತಿಯಿಂದ ಸಂಸ್ಕೃತಿಯ ಸಂಭ್ರಮದಿಂದ ತುಂಬಿತ್ತು. ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳ ಪುಟ್ಟ ಹುಲಿ ಕುಣಿತ ಹಾಗೂ ಮುದ್ದು ಶಾರದೆ ಸ್ಪರ್ಧೆಗಳು ಮಕ್ಕಳ ಕಲೆ, ಶಿಸ್ತು ಮತ್ತು ಭಾವನಾತ್ಮಕತೆಯ ಅದ್ಭುತ ಪ್ರದರ್ಶನವಾಗಿದ್ದವು. ಕಾರ್ಯಕ್ರಮವನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ಕುಮಾರಿ ಶಮಿತಾ ರಾವ್ ಹಾಗೂ ಕುಮಾರಿ ರೆನಿಟಾ ಲೋಬೋ ರವರು ತೀರ್ಪುಗಾರರ ಜೊತೆಯಲ್ಲಿ ದೀಪ ಬೆಳಗಿಸುವ […]

ಮಣಿಪಾಲ: ಅಕ್ಟೋಬರ್ 13ರಿಂದ 17ರ ವರೆಗೆ MSDC’ಯಲ್ಲಿ “ಫ್ಯಾಬ್ರಿಕ್ ಪೇಂಟಿಂಗ್” ಕಾರ್ಯಾಗಾರ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ (ಡಾ.ಟಿ.ಎಂ.ಎ. ಪೈ ಫೌಂಡೇಶನ್‌’ನ ಒಂದು ಘಟಕ) ಅಕ್ಟೋಬರ್ 13ರಿಂದ 17ರ ವರೆಗೆ ಪ್ರತಿದಿನ ಸಂಜೆ 5:00 ರಿಂದ ಸಂಜೆ 6:00 ರವರೆಗೆ “ಫ್ಯಾಬ್ರಿಕ್ ಪೇಂಟಿಂಗ್” ಕಾರ್ಯಾಗಾರ ನಡೆಯಲಿದೆ. ವಯಸ್ಸು: 12 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು ಭಾಗವಹಿಸಬಹುದು. ಸಂಪರ್ಕಿಸಿ: 8123163932ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕ್ಯಾಂಪಸ್, MSDC ಕಟ್ಟಡ, ಈಶ್ವರ್ ನಗರ, ಮಣಿಪಾಲ

ಸೇಲ್ಸ್ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ಹುದ್ದೆಗೆ ಬೇಕಾಗಿದ್ದಾರೆ.

ಕಿನ್ನಿಗೋಳಿ ಬಳಿ ಇರುವ ಪ್ರಖ್ಯಾತ ಆಹಾರ ಉತ್ಪಾದನಾ ಕಂಪನಿಗೆ 25-45 ವರ್ಷ ವಯೋಮಿತಿಯ ಪದವಿ /ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿರುವ ಪುರುಷರು ಸೇಲ್ಸ್ ಹಾಗು ಮಾರ್ಕೆಟಿಂಗ್ ಮ್ಯಾನೇಜರ್ (Sales & Marketing Manager) ಹುದ್ದೆಗೆ ಬೇಕಾಗಿದ್ದಾರೆ.PF, ESI ವಸತಿ ಊಟದೊಂದಿಗೆ ಉತ್ತಮ ವೇತನ ನೀಡಲಾಗುವುದು .ಸಂಪರ್ಕಿಸಿ: 9035032064