ಉಡುಪಿ:ಅ.17ರಂದು ಮೈಸೂರು ಬೃಹತ್ ಉದ್ಯೋಗ ಮೇಳ-2025

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರಪಾಲಿಕೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಅ.17 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ಮೈಸೂರು ಬೃಹತ್ ಉದ್ಯೋಗ ಮೇಳ-2025 ಮತ್ತು ಯುವ ಸಮೃದ್ಧಿ ಸಮ್ಮೇಳವನ್ನು ಆಯೋಜಿಸಲಾಗಿದ್ದು, ಎಲ್ಲಾ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com/ ವೆಬ್ಸೈಟ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]
ಉಡುಪಿ:ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ನೋಂದಣಿಯಾಗದಿದ್ದರೆ ಸಹಾಯವಾಣಿಗೆ ಕರೆ ಮಾಡಲು ಸೂಚನೆ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು ಸಮೀಕ್ಷೆ ಕಾರ್ಯವು ಪೂರ್ಣಗೊಳ್ಳದ ಕಾರಣ ಸರ್ಕಾರದ ಆದೇಶದಂತೆ ಅ.18 ರವರೆಗೆ ಸಮೀಕ್ಷೆಕಾರ್ಯವನ್ನು ಮುಂದೂಡಲಾಗಿರುತ್ತದೆ. ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟುಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ 9972294198, ಕಾರ್ಕಳ ಹೆಬ್ರಿ 08258 – 298610 ಸಹಾಯವಾಣಿಗೆ […]