ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾರ್ಕಳ ಶಾಖೆಯ ನೂತನ ಸ್ವಂತ ಕಚೇರಿ ಉದ್ಘಾಟನೆ: ಅಧ್ಯಕ್ಷ ನವೀನ್ಚಂದ್ರ ದಂಪತಿಗೆ ಸಮ್ಮಾನ.

ಕಾರ್ಕಳ: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾರ್ಕಳ ಶಾಖೆಯ ನೂತನ ಸ್ವಂತ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಪ್ರೊ. ನವೀನ್ಚಂದ್ರ ದಂಪತಿ ಅವರನ್ನು ಸಮ್ಮಾನಿಸಲಾಯಿತು. ಸಮಾಜದ ಹಿರಿಯರು, ಪದಾಧಿಕಾರಿಗಳು, ನಿರ್ದೇಶಕರು, ಸಿಬಂದಿ, ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು. ಪುರಸಭೆ ಅಧ್ಯಕ್ಷ ಯೋಗಿಶ್ ದೇವಾಡಿಗ, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಉದಯ ಕುಮಾರ್ಶೆಟ್ಟಿ ರಾಜ್ಯ ಸೌಹಾರ್ದ ಸಹಕಾರಿ ನಿರ್ದೇಶಕ ಮಂಜುನಾಥ ಎಸ್.ಕೆ., ಹರ್ಷ ಭಾರತಿ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ […]
“Air Touch Balayage” ಕ್ಷೇತ್ರದಲ್ಲಿದೆ ಅದ್ಬುತ ಅವಕಾಶ: MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿದೆ ನಿಮ್ಮ ಲೈಫ್ ಚೇಂಜ್ ಮಾಡೋ ಈ ಕಾರ್ಯಾಗಾರ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್’ನಲ್ಲಿ ವಿವಿಧ ರೀತಿಯ ವೃತ್ತಿಪರ ಕೌಶಲ್ಯ ತರಬೇತಿಗಳನ್ನು ನೀಡುವುದಲ್ಲದೆ, ಉದ್ಯೋಗಕ್ಕೂ ಶೇ.100 ಸಹಾಯ ಮಾಡುತ್ತಿದೆ. ಇದೀಗ ಇಲ್ಲಿ ಅಕ್ಟೋಬರ್ 14 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ “Air Touch Balayage” ನೋಡಿ, ಕಲಿಯಿರಿ ಕಾರ್ಯಾಗಾರ ನಡೆಯಲಿದೆ. ರೂ.499/- ಮಾತ್ರ ನಿಮ್ಮ ಆಸನಗಳನ್ನು ದೃಢೀಕರಿಸಲು ಕರೆ ಮಾಡಿ ಮತ್ತು ನೋಂದಾಯಿಸಿ. ಆಸಕ್ತರು ಸಂಪರ್ಕಿಸಿ:MSDC ಕಟ್ಟಡ, 3 ನೇ ಮಹಡಿ, ಓರೇನ್ ಇಂಟರ್ನ್ಯಾಷನಲ್, ಮಣಿಪಾಲ. ದೂರವಾಣಿ […]
ಉಡುಪಿ:ಕೆನರಾ ರಿಟೇಲ್ ಎಕ್ಸ್ಪೋ 2025 ಉದ್ಘಾಟನಾ ಸಮಾರಂಭ

ಉಡುಪಿ:ಕೆನರಾ ರಿಟೇಲ್ ಎಕ್ಸ್ಪೋ 2025 ಉದ್ಘಾಟನಾ ಸಮಾರಂಭವು ಅ.11ರಂದು ಸಮಯ ಬೆಳಿಗ್ಗೆ 09.30 ಕ್ಕೆ ಎಂಜಿಎಂ ಕಾಲೇಜು ಮೈದಾನ, ಉಡುಪಿ ಇಲ್ಲಿ ನಡೆಯಿತು. ಕೆನರಾ ರಿಟೇಲ್ ಎಕ್ಸ್ಪೋ 2025 ಅ.11 ಮತ್ತು 12 ರಂದು ಬೆಳಿಗ್ಗೆ 09.30 ರಿಂದ ಸಂಜೆ 6.30 ರವರೆಗೆ ಇರಲಿದೆ. ಉದ್ಘಾಟನಾ ಸಮಾರಂಭವನ್ನು ಉಡುಪಿಯ ಶಾಸಕರಾದ ಯಶ್ಪಾಲ್ ಸುವರ್ಣ ಇವರು ನೆರವೇರಿಸಿದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು, ಆರ್ಥಿಕವಾಗಿ 11 ನೇ ಸ್ಥಾನದಲ್ಲಿದ್ದ ಭಾರತ ಇವತ್ತು 4ನೇ ಸ್ಥಾನಕ್ಕೆ ಬಂದಿದೆ. ಭಾರತದ ಆರ್ಥಿಕತೆ ಬಹಳಷ್ಟು […]
ಉಡುಪಿ:ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ನೊಂದಣಿ ಬಿಟ್ಟು ಹೋದಲ್ಲಿ ಸಹಾಯವಾಣಿಗೆ ಕರೆ ಮಾಡಲು ಸೂಚನೆ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22ರಿಂದ ಪ್ರಾರಂಭಿಸಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಕಾರಣ ಸರಕಾರದ ಆದೇಶದಂತೆ ಅ.18ರವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿದೆ. ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ – 8050770004, ಜಿಲ್ಲಾ ಮಟ್ಟದ ಸಹಾಯವಾಣಿ- 0820-2574881, ಉಡುಪಿ/ಬ್ರಹ್ಮಾವರ/ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ- 9972294198, ಕಾರ್ಕಳ-ಹೆಬ್ರಿ- 08258- 298610 ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ […]
ಚೀನಾದ ರಫ್ತಿನ ಮೇಲೆ ಶೇ.100ರಷ್ಟು ಸುಂಕ: ಡೊನಾಲ್ಡ್ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಚೀನಾದ ಮೇಲೆ ಹೆಚ್ಚುವರಿ ಶೇ.100 ರಷ್ಟು ಸುಂಕವನ್ನು ಘೋಷಿಸದ್ದಲ್ಲದೆ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಹೌದು, ಎರಡು ದೊಡ್ಡ ಆರ್ಥಿಕತೆಗಳ ನಡುವಿನ ವ್ಯಾಪಾರ ಯುದ್ಧ ಉಲ್ಬಣಗೊಂಡಿರುವುದರಿಂದ, ಚೀನಾ ಪಾವತಿಸುತ್ತಿರುವ ಯಾವುದೇ ಇತರ ಸುಂಕಗಳಿಗಿಂತ ನವೆಂಬರ್ 1 ರಿಂದ ಚೀನಾದ ರಫ್ತಿನ ಮೇಲೆ 100 ಪ್ರತಿಶತ ಸುಂಕವನ್ನು ವಿಧಿಸುವುದಾಗಿ ಟ್ರಂಪ್ ತಮ್ಮ ಸೋಶಿಯಲ್ ಮೀಡಿಯಾ ಟ್ರೂತ್ನಲ್ಲಿ ಹೇಳಿದ್ದಾರೆ. ನವೆಂಬರ್ 1 ರಿಂದ ಜಾರಿಗೆ ಬರಲಿರುವ […]