ಎಂಐಟಿಕೆ ಮತ್ತು ಅನ್ಮಯ ಟೆಕ್ನಾಲಜೀಸ್ ಸಹಭಾಗಿತ್ವ.

ಕುಂದಾಪುರ: ಮೂಡ್ಲಕಟ್ಟೆ ಎಂಐಟಿಕೆ’ಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗ, ವಿದ್ಯಾರ್ಥಗಳನ್ನು ಕೈಗಾರಿಕಾ ಕ್ಷೇತ್ರಕ್ಕೆ ಸಿದ್ಧಗೊಳಿಸಲು, ಉಡುಪಿಯ ಅನ್ಮಯ ಟೆಕ್ನಾಲಜೀಸ್, ಕಂಪನಿಯೊಂದಿಗೆ ಸಹಭಾಗಿತ್ವದ ಒಪ್ಪಂದಕ್ಕೆ (MoU) ಅಕ್ಟೋಬರ್ 6ರಂದು ಸಹಿ ಮಾಡಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಿದ್ಧಾರ್ಥ ಜೆ ಶೆಟ್ಟಿ, ಅನ್ಮಯ ಟೆಕ್ನಾಲಜೀಸ್ ಸಿಇಒ ಹರಿಪ್ರಸಾದ್ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ; ಐ ಎಂ ಜೆ ವಿದ್ಯಾಸಂಸ್ಥೆಗಳ ಪ್ಲೇಸ್ಮೆಂಟ್ಸ್ ಡೀನ್ ಪ್ರೊ. ಅಮೃತ್ಮಾಲಾ; ಎಂ ಐ ಟಿ ಕೆ ವಿದ್ಯಾರ್ಥಿ ಕಲ್ಯಾಣ ಡೀನ್, ಪ್ರೊ.ಅಕ್ಷತಾ ನಾಯ್ಕ್; […]
ಜಿಎಸ್ ಟಿ ಇಳಿಕೆಯಿಂದ ಜನಸಾಮಾನ್ಯರಿಗೆ ಅನುಕೂಲ

ಉಡುಪಿ: ಜಿಎಸ್ ಟಿ ಇಳಿಕೆಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ 48 ಸಾವಿರ ಕೋಟಿ ರೂ. ನಷ್ಟ ಉಂಟಾಗಲಿದೆ. ಆದರೆ ಇದರಿಂದ ಜನಸಾಮಾನ್ಯರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಜಿಲ್ಲಾ ಬಿಜೆಪಿ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಹಾಗೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಯೋಗದೊಂದಿಗೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) […]
ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ನಮ್ಮ ಮೊಬೈಲ್ ನಲ್ಲಿ ಅ.1 ರಿಂದ ಜ.10 ರವರೆಗೆ “ನಮ್ಮ ದೀಪೋತ್ಸವ”

ಉಡುಪಿ:ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ನಮ್ಮ ಮೊಬೈಲ್ ನಲ್ಲಿ ಅ.1 ರಿಂದ ಜ.10 ರವರೆಗೆ ನಮ್ಮ ದೀಪೋತ್ಸವ ನಡೆಯಲಿದೆ.ಇಲ್ಲಿ ಆನ್ಲೈನ್ಗಿಂತ ಕಡಿಮೆ ದರದಲ್ಲಿ ಎಲ್ಲಾ ವಸ್ತುಗಳು ಲಭ್ಯವಿದೆ.ಹಾಗೆಯೇ ಪ್ರತಿ ಖರೀದಿಗೂ ಉಚಿತ ಲಕ್ಕಿ ಕೂಪನ್ ಹಾಗೂ ಆಕರ್ಷಕ ಬಹುಮಾನ ಗೆಲ್ಲಿರಿ. ನಿಮ್ಮ ನೆಚ್ಚಿನ ಮೊಬೈಲನ್ನು ಖರೀದಿಸಿ ಹಾಗೂ ಗೆಲ್ಲಿರಿ 5 ಬೈಕ್ 10 ಟಿವಿ, ಗೋಲ್ಡ್ & ಸಿಲ್ವರ್ ಕಾಯಿನ್, ವಾಷಿಂಗ್ ಮೆಷಿನ್ ಹಾಗೂ ಸಾವಿರಾರು ಉಡುಗೊರೆಗಳನ್ನು ನಿಮ್ಮದಾಗಿಸಿಕೊಳ್ಳಿ. ಸಂಪರ್ಕಿಸಿ: ಸದಾನಂದ ಟವರ್ ಸಿಟಿ ಬಸ್ ಸ್ಟ್ಯಾಂಡ್ […]
ಉಡುಪಿ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್ನಲ್ಲಿ ದೀಪ ಸಂಜೀವಿನಿಗೆ ಚಾಲನೆ

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಉಡುಪಿ ತಾಪಂ ಕಟ್ಟಡದಲ್ಲಿರುವ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಪಂ ಯೋಜನಾ ನಿರ್ದೇಶಕ ವಿಜಯ ಕುಮಾರ್ ಮಾತನಾಡಿ, ಮಹಿಳೆಯರು ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳಿಗೆ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್ನಲ್ಲಿ ಮಾರುಕಟ್ಟೆ ಕಲ್ಪಿಸುವ ಕಾರ್ಯ ಮಾಡಲಾಗುತ್ತಿದೆ. ಇಲ್ಲಿನ ಉತ್ಪನ್ನಗಳನ್ನು ಬ್ರಾಂಡ್ […]
ಹಿರಿಯಡಕ: ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ.) ಕೊಂಡಾಡಿ: ಅ.19 ರಂದು ದೀಪಾವಳಿ ಹಬ್ಬದ ಪ್ರಯುಕ್ತ ಗೂಡುದೀಪ ಸ್ಪರ್ಧೆ

ಹಿರಿಯಡಕ: ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆ ಅ.19 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸ್ಪರ್ಧೆಯ ವಿಭಾಗಗಳು: ಈ ಬಾರಿಯ ಗೂಡುದೀಪ ಸ್ಪರ್ಧೆಯನ್ನು ಎರಡು ಮುಖ್ಯ ವಿಭಾಗಗಳಲ್ಲಿ ಆಯೋಜಿಸಲಾಗಿದೆ: ಬಹುಮಾನಗಳ ವಿವರ: ಪ್ರತಿ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ನೀಡಲಾಗುತ್ತದೆ. ಪ್ರಥಮ ಬಹುಮಾನ: ₹2000 ನಗದು ಮತ್ತು ಟ್ರೋಫಿದ್ವಿತೀಯ ಬಹುಮಾನ: ₹1000 ನಗದು ಮತ್ತು ಟ್ರೋಫಿಇದರ ಜೊತೆಗೆ, ಯಾವುದಾದರೂ ಒಂದು […]