ಉಡುಪಿ:ವೃದ್ಧ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ನಿವಾಸಿ ಶಂಭು ಪೂಜಾರಿ (80) ಎಂಬ ವ್ಯಕ್ತಿಯು ಅಕ್ಟೋಬರ್ 9 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು […]

ಕಾರ್ಕಳ : ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತಾ ಕಲಾ ಸಂಘ, ಯಕ್ಷಗಾನ ಸಂಘ, ಶ್ರೇಷ್ಠ ಕಲಾ, ಚೆಂಡೆ ತರಗತಿಗಳ ಉದ್ಘಾಟನೆ

ಕಾರ್ಕಳ : ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತಾ ಕಲಾ ಸಂಘ, ಯಕ್ಷಗಾನ ಸಂಘ, ಶ್ರೇಷ್ಠ ಕಲಾ ಹಾಗೂ ಚೆಂಡೆ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಅ.16 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯ ಶ್ರೀ ಮಹಾಗಣಪತಿ ಚಂಡೆ ವರ್ಕ್ಸ್ ಕಾರ್ಕಳ ಇದರ ಮಾಲಕರಾದ ಮಂಜುನಾಥ ಭಾವಿ ಅವರು, ಯಕ್ಷಗಾನ ಹಾಗೂ ಚಂಡೆ ನಮ್ಮ ಸಂಸ್ಕೃತಿಯ ಭಾಗ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳ  ಭುವನೇಂದ್ರ ಕಾಲೇಜಿನ  ನಿವೃತ್ತ ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ಗೌಡ ಮಾತನಾಡಿ, […]