ಬೆಂಗಳೂರಿನ ಲಾಡ್ಜ್ ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು: ಸಾವಿನ ಬಗ್ಗೆ ಅನುಮಾನ ವ್ಯಕ್ತ!

ಪುತ್ತೂರು: ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ತಕ್ಷಿತ್‌ (20) ಅವರ ಮೃತದೇಹ ಬೆಂಗಳೂರಿನ ವಸತಿಗೃಹದಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನ ಮೂಡಿದೆ. ತಕ್ಷಿತ್‌ ಕುಟುಂಬ ಮೂಲತ ತಮಿಳುನಾಡಿನವರು. ಸೇಡಿಯಾಪಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಬೆಳಗ್ಗಿನಿಂದ ತಕ್ಷಿತ್‌ ತಂದೆ ಪ್ರಸಾದ್‌ ಅವರು ಮಗನ ಮೊಬೈಲ್‌ಗೆ ಕರೆ ಮಾಡುತ್ತಿದ್ದರೂ ಆತ ಕರೆ ಸ್ವೀಕರಿಸಿರಲಿಲ್ಲ. ಸಂಜೆ ವೇಳೆಗೆ ಮಡಿವಾಳ ಪೊಲೀಸರು ಕರೆ ಮಾಡಿ ತಕ್ಷಿತ್‌ ವಸತಿಗೃಹದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಮಾಹಿತಿ […]

ಕಾರ್ಕಳದ ಅಭಿಷೇಕ್ ಆತ್ಮಹತ್ಯೆ ಪ್ರಕರಣ: ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ವೈರಲ್; ಯುವತಿ ಬಂಧನ.

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವಕ ಅಭಿಷೇಕ್ ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು ತನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದನು. ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಮಂಗಳೂರಿನ ಕದ್ರಿ ಪೊಲೀಸರು ಯುವತಿಯೋರ್ವಳನನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ ಅಭಿಷೇಕ್ ಡೆತ್ ನೋಟ್ ನಲ್ಲಿ ನಿರೀಕ್ಷಾ ಎಂಬಾಕೆಯ ಹೆಸರು ಬರೆದಿದ್ದು ಸಾವಿಗೆ ಶರಣಾಗಿದ್ದನು. ಹೀಗಾಗಿ ಪೊಲೀಸರು ಚಿಕ್ಕಮಗಳೂರಿನ ನಿರೀಕ್ಷಾಳನ್ನು […]

ಅ.1 ರಿಂದ ಜ.10 ರವರೆಗೆ ಉಡುಪಿಯ ಪ್ಲೇ ಝೋನ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ UMRA ಮೊಬೈಲ್ ಉತ್ಸವ 2025

ಉಡುಪಿ: ಅ.1 ರಿಂದ ಜ.10 ರವರೆಗೆ ಉಡುಪಿಯ ಪ್ಲೇ ಝೋನ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ UMRA ಮೊಬೈಲ್ ಉತ್ಸವ 2025 ನಡೆಯಲಿದೆ. 0% ಡೌನ್ ಪೇಮೆಂಟ್,ಸುಲಭ EMI, ಕ್ಯಾಶ್ ಬ್ಯಾಕ್ ಆಫರ್, ಮೆಗಾ ಎಕ್ಸ್ಚೇಂಜ್ ಆಫರ್,ಪ್ರತೀ ಖರೀದಿಗೆ ಖಚಿತ ಉಡುಗೊರೆಹಾಗೂ ಐ ಫೋನ್ ಖರೀದಿಸಿ ರೂ ಪಡೆಯಿರಿ 10,000 ರೂ ಮೌಲ್ಯದ ಉಚಿತ ಉಡುಗೊರೆ. ಹಾಗೂ ಗೆಲ್ಲಿರಿ ಪ್ರೀಮಿಯಂ ಸ್ಕೂಟಿ,10 ವಾಷಿಂಗ್ ಮೆಷಿನ್, 10 LED ಟಿವಿ,ಬಂಪರ್ ಪ್ರೈಸ್ಗಳಾಗಿ5 ಬೈಕ್‌ಗಳು, ಎಲ್ಲಾ ಬ್ರಾಂಡ್‌ಗಳ ಮೊಬೈಲ್‌ಗಳನ್ನು ಗೆಲ್ಲಿರಿ.ಎಲ್ಲಾ […]

ಉಡುಪಿ ಬಲ್ಲಾಳ್ ಮೊಬೈಲ್ಸ್’ನ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್”ಗೆ ಗ್ರಾಹಕರಿಂದ ಭರ್ಜರಿ ಪ್ರತಿಕ್ರಿಯೆ: ಆಫರ್’ಗಳಿಗಾಗಿ ಮುಗಿಬಿದ್ದ ಗ್ರಾಹಕರು!

ಉಡುಪಿ: ಉಡುಪಿ‌ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ “ಬಲ್ಲಾಳ್ ಮೊಬೈಲ್ಸ್” ನಲ್ಲಿ ಇದೀಗ ದೀಪಾವಳಿಯ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೀಪಾವಳಿಯ ಸಡಗರದಲ್ಲಿ ಗ್ರಾಹಕರು ಬಲ್ಲಾಳ್ ಮೊಬೈಲ್ಸ್ ನೀಡುವ ಈ ಆಫರ್ ಅನ್ನು ಸದುಪಯೋಗ ಪಡಿಸಿಕೊಂಡರು. ಶೋರೂಂ ನಲ್ಲಿ ವೀಕೆಂಡ್ ನಲ್ಲಿ ಗ್ರಾಹಕರ ಜಾತ್ರೆ ನೆರೆದಿತ್ತು. ಬಲ್ಲಾಳ್ ಮೊಬೈಲ್ಸ್’ನಲ್ಲಿ ಗ್ರಾಹಕರ ಪ್ರತಿ ಮೊಬೈಲ್ ಫೋನ್ ಖರೀದಿಗೆ ಬಂಪರ್ ಪ್ರೈಸ್ ಆರು ಬೈಕ್ ಗಳು, ಸ್ಕ್ರಾಚ್ […]

ಉಡುಪಿ ಕಿನ್ನಿಮೂಲ್ಕಿ “ಪೃಥ್ವಿ ಏಜೆನ್ಸೀಸ್”ನಲ್ಲಿ ದೀಪಾವಳಿ ಹಬ್ಬ ಪ್ರಯುಕ್ತ ಅದ್ಭುತ ಆಫರ್ಸ್!

ಉಡುಪಿ: ಕಿನ್ನಿಮೂಲ್ಕಿ ಪೃಥ್ವಿ ಏಜೆನ್ಸೀಸ್ ನಲ್ಲಿ ದೀಪಾವಳಿ ಆಫರ್ ನಡೆಯುತ್ತಿದೆ. ಇಲ್ಲಿ ಫರ್ನಿಚರ್ ಗೃಹೋಪಕರಣ, ಗೃಹ ಬಳಕೆಯ ವಸ್ತುಗಳ ವಿಶಾಲ ಶ್ರೇಣಿಯ ಸಂಗ್ರಹವಿದ್ದು, ಗ್ರಾಹಕರ ಅನುಕೂಲಕ್ಕಾಗಿ ದೀಪಾವಳಿ ಆಫರ್ ಆಯೋಜಿಸಲಾಗಿದೆ. ಬೆಡ್ ರೂಂ ಸೆಟ್, ವುಡನ್ ಕಾಟ್, ವಾರ್ಡ್ ರೋಬ್, ಸೋಫಾ ಸೆಟ್, ಡೈನಿಂಗ್ ಟೇಬಲ್ ಹಾಗೂ ಇನ್ನಿತರ ಫರ್ನಿಚರ್ ಗಳ ಮೇಲೆ ವಿಶೇಷ ರಿಯಾಯಿತಿ ಲಭಿಸಲಿದೆ. ಡೈನಿಂಗ್ ಟೇಬಲ್, ವುಡನ್ ಡಬಲ್ ಕಾಟ್, 3 ಸೀಟರ್ ಸೋಫಾ, ಫೋಲ್ಡಿಂಗ್ ಟೇಬಲ್, ಕ್ಲೋತ್ ಹ್ಯಾಂಗರ್, ವಾರ್ಡ್ ರೋಬ್, […]