ಬ್ರಹ್ಮಾವರ ಎಸ್ಎಂಎಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಶರಣ್ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಬ್ರಹ್ಮಾವರ: ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್ಎಂಎಸ್ ಪದವಿ ಪೂರ್ವ ಕಾಲೇಜು, ಬ್ರಹ್ಮಾವರದ ಪ್ರಥಮ ಪಿಯುಸಿ ವಿದ್ಯಾರ್ಥಿ ಶರಣ್ ಅವರು ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ವಿದ್ಯಾರ್ಥಿನಿಯರಾದ ಧನ್ವಿತ, ಮಂದಾರ, ಮತ್ತು ಅನನ್ಯ ಆರ್ ಹೆಗ್ಡೆ ಅವರು ಕಂಚಿನ ಪದಕವನ್ನು ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ. ಪ್ರಶಸ್ತಿ ವಿಜೇತರಾದ ವಿದ್ಯಾರ್ಥಿಗಳಿಗೆ, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕವರ್ಗ, ಮತ್ತು ಶಿಕ್ಷಕರಕ್ಷಕ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಅಭಿನಂದನೆ ಸಲ್ಲಿಸುತ್ತದೆ.
ಉಡುಪಿ:ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಏಕದಾರು ಬಿಂಬದಲ್ಲಿ ಕಾಮಧೇನು ಸ್ಥಾಪನೆ

ಉಡುಪಿ: ದೊಡ್ಡಣಗುಡ್ಡೆೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಗಾಯತ್ರಿ ಧ್ಯಾನಪೀಠದ ಶ್ರೀ ಕಪಿಲ ಮಹರ್ಷಿ ಸಾನ್ನಿಧ್ಯದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಪುರಾಣ ಕಾಲದಲ್ಲಿ ಋಷಿ ಮುನಿಗಳು ತಮ್ಮ ತಪ:ಶಕ್ತಿಯಿಂದ ಒಲಿಸಿಕೊಂಡ ಕಾಮಧೇನುವಿನ ಪ್ರತಿರೂಪವನ್ನು ಸ್ಥಾಪನೆ ಗಳಿಸಲಾಯಿತು. ಬೇಡಿದ್ದನ್ನು ಕರುಣಿಸುವಂತಹ ಮಹಾನ್ ಶಕ್ತಿಯುಳ್ಳ, ಗತಕಾಲದ ಇತಿಹಾಸವನ್ನು ಸಾರುವಂತೆ ಒಂದೇ ಹಲಸಿನ ಮರದಲ್ಲಿ ಕೆತ್ತಲ್ಪಟ್ಟ ಐದು ಮುಕ್ಕಾಲು ಅಡಿ ಎತ್ತರದ ಕಾಮಧೇನುವಿನ ಸ್ಥಾಪನೆ ಬುಧವಾರ ಗೋ ಪೂಜೆಯ ಪರ್ವಕಾಲದಲ್ಲಿ ನೆರವೇರಿತು. ಸ್ಥಾಪನಾ ಪೂರ್ವಭಾವಿ ಧಾರ್ಮಿಕ […]
ಮಣಿಪಾಲದ ಪ್ರಸಿದ್ಧ ಪಿವಿಸಿ ಮತ್ತು ಪ್ಯಾಕೇಜಿಂಗ್ ಇಂಡಸ್ಟ್ರಿಯಲ್ಲಿ ಉದ್ಯೋಗವಕಾಶ!
ಸೆಲೆಬ್ರಿಟಿಗಳೂ ಕೂಡ ಆರೋಗ್ಯಕ್ಕಾಗಿ ಈ ಹಣ್ಣಿನ ಜ್ಯೂಸ್ ತಪ್ಪದೇ ಕುಡಿತಾರೆ: ನೀವೂ ಮಿಸ್ ಮಾಡದೇ ಕುಡೀರಿ ಯಾಕಂದ್ರೆ!

ಸಾಮಾನ್ಯ ಜನರಿಗೆ ಜಾಹೀರಾತುಗಳಲ್ಲಿ ಪೆಪ್ಸಿ, ಕೋಲಾ ಕುಡಿಯೋಕೆ ಪ್ರೇರೇಪಿಸುವ ಸೆಲೆಬ್ರಿಟಿಗಳು ಮಾತ್ರ ನಿಜ ಜೀವನದಲ್ಲಿ ಪೆಪ್ಸಿ, ಕೋಲಾ ಕುಡಿಯದೇ ಈ ಹಣ್ಣಿನ ಜ್ಯೂಸ್ ಅನ್ನೇ ಇಷ್ಟಪಟ್ಟು ಕುಡಿತಾರೆ. ಸಿನಿಮಾ ನಟರು, ಕ್ರಿಕೆಟ್ ಸ್ಟಾರ್ ಗಳಿಗೆ ಈ ಜ್ಯೂಸ್ ಅಂದ್ರೆ ಭಾರೀ ಇಷ್ಟವಂತೆ. ದೇಹದ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಅವರೆಲ್ಲಾ ಇದೇ ಜ್ಯೂಸ್ ಅನ್ನು ಕುಡಿತಾರೆ. ಇತ್ತೀಚೆಗೆ ಕ್ರೀಡಾ ತಾರೆಯರ ಡಯಟ್ ಲಿಸ್ಟ್ ನಲ್ಲಿ, ದಿನಚರಿಯಲ್ಲಿ ಈ ಜ್ಯೂಸ್ ಇದೆ ಎಂದು ಸಮೀಕ್ಷೆ ಹೇಳಿದೆ ಬೆಳಿಗ್ಗೆ ಎದ್ದ ತಕ್ಷಣ ಒಂದು […]
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು: ಚಂಡಮಾರುತ ಪ್ರಭಾವ ಹಾಗೂ ಹಿಂಗಾರು ಮಳೆಯ ಪ್ರಭಾವದಿಂದಾಗಿ ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಅಲ್ಲದೇ ಮುಂದಿನ ಒಂದು ವಾರದ ಅವಧಿಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದೇಶದಾದ್ಯಂತ ಮೊಂತಾ ಚಂಡಮಾರುತ ಪ್ರಸರಣ ಹಾಗೂ ವಾಯುಭಾರ ಕುಸಿತ ಕಾರಣಕ್ಕೆ ಭಾರೀ ಮಳೆ ಆಗುತ್ತಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಇನ್ನೂ ಒಂದು ವಾರದ ಅಧಿಗೆ ಭಾರೀ ಮಳೆ ಆಗಲಿದೆ […]