ಕ್ರಿಪ್ಟೋಕರೆನ್ಸಿ ಕಾನೂನಿನಡಿ ಒಂದು ಆಸ್ತಿ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಚೆನ್ನೈ: ಕ್ರಿಪ್ಟೋಕರೆನ್ಸಿಯು ಭಾರತೀಯ ಕಾನೂನಿನಡಿ ‘ಆಸ್ತಿ’ ಎನಿಸಿಕೊಳ್ಳಲಿದ್ದು ಅದರ ಒಡೆತನ ಮತ್ತು ಹಸ್ತಾಂತರ ಮಾಡಬಹುದಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಶನಿವಾರ (ಅ.26) ತೀರ್ಪು ನೀಡಿದೆ. ಕ್ರಿಪ್ಟೋಕರೆನ್ಸಿ ಅಮೂರ್ತವಾಗಿದ್ದು ಕಾನೂನುಬದ್ಧ ನಗದು ಅಲ್ಲದಿದ್ದರೂ, ಅದು ಆಸ್ತಿಯ ಅಗತ್ಯ ಗುಣಲಕ್ಷಣ ಹೊಂದಿದೆ. ಅದು ಅನುಭವಿಸಲು ಮತ್ತು ಒಡೆತನ ಹೊಂದಲು ಸಾಧ್ಯವಿರುವ ಆಸ್ತಿಯಾಗಿದೆ. ಅದನ್ನು ಹಸ್ತಾಂತರ ಕೂಡ ಮಾಡಬಹುದಾಗಿದೆ ಎಂದು ನ್ಯಾ. ಆನಂದ್ ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ. 2024ರಲ್ಲಿ ನಡೆದ ಸೈಬರ್ ದಾಳಿಯ ನಂತರ ವಜಿರ್ಎಕ್ಸೃ್ ವೇದಿಕೆಯಲ್ಲಿ ಕ್ರಿಪ್ಟೋಕರೆನ್ಸಿ ಮೊತ್ತ ಸ್ಥಗಿತಗೊಂಡ ಹಿನ್ನೆಲೆಯಲ್ಲಿ […]
ಕೊಟ್ಟ ಸಾಲ ಮರುಪಾವತಿಸದಕ್ಕೆ ಸ್ನೇಹಿತನ ಕೊಲೆ!

ಸಾಲವಾಗಿ ಕೊಟ್ಟ ಹಣ ಮರುಪಾವತಿಸದ ಸ್ನೇಹಿತನಿಗೆ ತನ್ನ ಸ್ನೇಹಿತನೇ ಚಟ್ಟ ಕಟ್ಟಿ ಪೊಲೀಸರಿಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಗಿರಿಯಾಲ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಹಣ ಸಾಲವನ್ನಾಗಿ ಮಂಜುನಾಥ ಪಡೆದಿದ್ದ. ಒಂದು ವಾರದೊಳಗೆ ಹಣ ಮರಳಿಸುವುದಾಗಿ ಹೇಳಿದ್ದ. ಅವಧಿ ಮುಗಿದ ಹಿನ್ನೆಲೆಯಲ್ಲಿ ಸಾಲ […]
ಉಡುಪಿಯ ಸಿಹಿ ತಿಂಡಿ ತಯಾರಿಕಾ ಘಟಕದಲ್ಲಿ ಕೆಲಸಕ್ಕೆ ಹುಡುಗಿಯರು ಬೇಕಾಗಿದ್ದಾರೆ.

ಉಡುಪಿ:ಉಡುಪಿಯಲ್ಲಿ ಸಿಹಿ ತಿಂಡಿ ತಯಾರಿಕಾ ಘಟಕದಲ್ಲಿ ಕೆಲಸಕ್ಕೆ ಹುಡುಗಿಯರು ಬೇಕಾಗಿದ್ದಾರೆ. ಇಲ್ಲಿಯೇ ಉಳಿದುಕೊಳ್ಳುವವರಿಗೆ ಮಾತ್ರ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8971588367
ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲು.

ಮಂಗಳೂರು: ಪುತ್ತೂರಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಕಲ್ಲಡ್ಕ ಪ್ರಭಾಕರ ಭಟ್ ಅವರ ಭಾಷಣವು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಪ್ರಸಾರಗೊಂಡಿದೆ. ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ […]
4 ವರ್ಷಗಳ ಬಳಿಕ ಭಾರತ ಚೀನಾ ನಡುವೆ ನೇರ ವಿಮಾನ ಹಾರಾಟ ಆರಂಭ.

ನವದೆಹಲಿ: ನಾಲ್ಕು ವರ್ಷಗಳ ಬಳಿಕ ಭಾರತ ಮತ್ತು ಚೀನಾ ನಡುವೆ ನೇರ ವಿಮಾನ ಹಾರಾಟ ಆರಂಭವಾಗಿದೆ. ಈ ಕುರಿತು ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿ ವಕ್ತಾರೆ ಯು ಜಿಂಗ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಚೀನಾ ಮತ್ತು ಭಾರತದ ನಡುವೆ ನೇರ ವಿಮಾನ ಹಾರಾಟ ಈಗ ಸಾಧ್ಯವಾಗಿದೆ. ಕೋಲ್ಕತ್ತ–ಗುವಾಂಗ್ಝೌ ವಿಮಾನ ಭಾನುವಾರ (ಅ.26) ಹಾರಾಟ ನಡೆಸಿದೆ.ಶಾಂಘೈ– ದೆಹಲಿ ನಡುವೆ ನ.9ರಿಂದ ವಿಮಾನ ಹಾರಾಟ ಆರಂಭವಾಗಲಿದೆ. ದೆಹಲಿ ಮತ್ತು ಶಾಂಘೈ ನಡುವೆ ವಾರದಲ್ಲಿ ಮೂರು ವಿಮಾನ ಸಂಚರಿಸಲಿವೆ’ […]