ಅಣ್ವಸ್ತ್ರ ‘ಬ್ಯೂರ್ ವೆಸ್ಟ್ನಿಕ್’ ಕ್ಷಿಪಣಿ ಪರೀಕ್ಷೆ ಯಶಸ್ವಿ: ರಷ್ಯಾ ಅಧ್ಯಕ್ಷ ಪುಟಿನ್ ಘೋಷಣೆ

ಮಾಸ್ಕೊ: ಅಣ್ವಸ್ತ್ರ ಸಜ್ಜಿತ ಶಕ್ತಿಶಾಲಿ ‘ಬ್ಯೂರ್‌ವೆಸ್ಟ್‌ನಿಕ್’ ಕ್ರೂಸ್‌ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್ ಭಾನುವಾರ ಹೇಳಿದ್ದಾರೆ.ಈ ಕ್ಷಿಪಣಿ ನಿಯೋಜನೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವಂತೆ ಸಶಸ್ತ್ರ ಪಡೆಗಳಿಗೆ ಅವರು ಆದೇಶಿಸಿದ್ದಾರೆ. ಈ ಕ್ಷಿಪಣಿ ಕಾರ್ಯಾಚರಣೆ ವ್ಯಾಪ್ತಿಗೆ ಮಿತಿ ಇಲ್ಲ. ಇದು ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯುವುದು ಮಾತ್ರವಲ್ಲದೇ, ಆಣುಶಕ್ತಿಯಿಂದಲೇ ಕಾರ್ಯ ನಿರ್ವಹಿಸುವುದು ವಿಶೇಷ. ಕ್ಷಿಪಣಿ ಪರೀಕ್ಷೆ ಬಳಿಕ ಸೇನಾ ಸಿಬ್ಬಂದಿ ಮುಖ್ಯಸ್ಥ ಹಾಗೂ ಸೇನೆಯ ಇತರ ಅಧಿಕಾರಿಗಳ ಜೊತೆ ವರ್ಚುವಲ್‌ ಆಗಿ ಪುಟಿನ್‌ […]

ಬ್ರಹ್ಮಾವರ: ಪಿಎಂಇಜಿಪಿ ಸಬ್ಸಿಡಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ; ಮಹಿಳೆಯ ಬಂಧನ

ಉಡುಪಿ: ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ. ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯಳ […]

ರಾಜಾಂಗಣದಲ್ಲಿ ಯಕ್ಷ ಪಂಚಮಿ ಸಮಾರೋಪ : ಕಲಾವಿದ ಅಜ್ರಿ ಗೋಪಾಲ ಗಾಣಿಗರಿಗೆ ತಲ್ಲೂರ್ಸ್ ಪ್ಯಾಮಿಲಿ ಟ್ರಸ್ಟ್ ಯಕ್ಷ ಪ್ರಶಸ್ತಿ ಪ್ರದಾನ

ಯಕ್ಷಗಾನಕ್ಕೆ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ ಅಭಿನಂದನೀಯ: ಪರ್ಯಾಯ ಪುತ್ತಿಗೆ ಶ್ರೀ ಉಡುಪಿ: ಯಕ್ಷಗಾನ ಕಲೆಗೆ ಉಡುಪಿಯ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಇಂದಿನ ಪ್ರಶಸ್ತಿ ಪ್ರಧಾನ ಯಕ್ಷ ಕಲೆಗೆ ವಿಶೇಷ ಉತ್ತೇಜನ ಕೊಟ್ಟ ಹಾಗೆ. ತಲ್ಲೂರು ಶಿವರಾಮ ಶೆಟ್ಟಿ ಎಂದರೆ ಯಕ್ಷಗಾನ ಎಂಬುವುದೇ ಅಲ್ಲಿ ಪ್ರಸಿದ್ದಿಯಾಗಿದೆ. ಯಕ್ಷಗಾನ ಕಲೆಗೆ ಅವರು ನೀಡುತ್ತಿರುವ ಉತ್ತೇಜನ ಪ್ರೋತ್ಸಾಹ ಹೀಗೆ ಮುಂದುವರೆಯಲಿ. ನಮ್ಮ ನಾಡಿನ ಹೆಮ್ಮೆಯ ಕಲೆ ಯಕ್ಷಗಾನ ಚಿರಸ್ಥಾಯಿಯಾಗಲಿ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ […]

ವ್ಯಂಗ್ಯ ಚಿತ್ರಕಲಾ ಕಾರ್ಯಾಗಾರ- ನಮ್ಮೂರು ಚಿತ್ರಕಲಾ ಪ್ರಶಸ್ತಿ ಪ್ರದಾನ

ಉಡುಪಿ: ವ್ಯಂಗ್ಯಚಿತ್ರ ಹಾಸ್ಯದ ಕಣ್ಣಿನಲ್ಲಿ ಜೀವನವನ್ನು ನೋಡುವ ಕಲೆಯಾಗಿದೆ. ವ್ಯಂಗ್ಯಚಿತ್ರ ನಮ್ಮನ್ನು ನಗಿಸುವುದರೊಂದಿಗೆ ಆಳವಾಗಿ ಚಿಂತಿಸುವಂತೆಯೂ ಮಾಡುತ್ತದೆ. ನಮ್ಮನ್ನು ಸೃಜನಾತ್ಮಕವಾಗಿ ಯೋಚಿಸಲು, ಜೀವನದ ಹಗುರವಾದ ಬದಿಯನ್ನು ಕಾಣಲು ಮತ್ತು ಸರಳ ಚಿತ್ರಗಳಲ್ಲಿ ದೊಡ್ಡ ಸಂದೇಶ ನೀಡಲು ಕಲಿಸುತ್ತದೆ ಎಂದು ಪೆರಂಪಳ್ಳಿ ಟ್ರಿನಿಟಿ ಸೆಂಟ್ರಲ್ ಸ್ಕೂಲಿನ ಪ್ರಾಂಶುಪಾಲ ರೆ.ಫಾ.ಡೊಮೆನಿಕ್ ಸುನಿಲ್ ಲೋಬೋ ಹೇಳಿದ್ದಾರೆ. ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ವತಿಯಿಂದ ರವಿವಾರ ಸಂಸ್ಥೆಯಲ್ಲಿ ಆಯೋಜಿಸಲಾದ ನಮ್ಮೂರು ಚಿತ್ರಕಲಾ ಪ್ರಶಸ್ತಿ ಪ್ರದಾನ ಮತ್ತು ಒಂದು ದಿನದ ವ್ಯಂಗ್ಯ ಚಿತ್ರಕಲಾ ಕಾರ್ಯಾಗಾರವನ್ನು […]