ಮಂಗಳೂರು:ತ್ರಿಶಾ ಕ್ಲಾಸಸ್ : ಸಿ.ಎ ಫೌಂಡೇಶನ್ ರಿವಿಷನ್ ತರಗತಿಗಳು ಆರಂಭ

ಮಂಗಳೂರು: ಸಿ.ಎ ಪೌಂಡೇಶನ್ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುವ ಉದ್ದೇಶದಿಂದ ತ್ರಿಶಾ ಕ್ಲಾಸಸ್ ವತಿಯಿಂದ ಅಕ್ಟೋಬರ್ 31 ರಿಂದ 25 ದಿನಗಳ ಸಿ.ಎ ಫೌಂಡೇಶನ್ ರಿವಿಷನ್ ತರಗತಿಯನ್ನು ಆರಂಭಿಸಲಾಗುತ್ತಿದೆ. ಅನುಭವಿ ಅಧ್ಯಾಪಕ ವೃಂದ ನಾಲ್ಕು ವಿಷಯಗಳ ಸಂಪೂರ್ಣ ಅಧ್ಯಯನ ಐಸಿಎಐ ಮಾದರಿಯ ಪೂರ್ವ ಸಿದ್ಧತಾ ಪರೀಕ್ಷೆ, ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಲಹೆ ಸೂಚನೆಗಳು ಇವೆಲ್ಲವೂ ತರಗತಿಯ ವಿಶೇಷಣಗಳಾಗಿವೆ, ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನ ಎದುರಿಸಲು ಬೇಕಾದ ಆತ್ಮವಿಶ್ವಾಸ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ರಿವಿಶನ್ ತರಗತಿಗಳನ್ನ ಆಯೋಜಿಸಲಾಗಿದೆ. ಆಸಕ್ತರು […]
ಬ್ರಹ್ಮಾವರದ ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಬ್ರಹ್ಮಾವರದ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔸ಮೆಕಾನಿಕ್ಸ್ – 03🔸 ಸರ್ವಿಸ್ ಅಡ್ವೈಸರ್ – 02🔸ವಾಷಿಂಗ್ -1 ಅನುಭವವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಆಕರ್ಷಕ ಸಂಬಳದೊಂದಿಗೆ PF / ESI ಮತ್ತು ಇನ್ಸೆಂಟಿವ್ಸ್ ಇರಲಿದೆ. ನಿಮ್ಮ ರೆಸ್ಯೂಮ್ ಅನ್ನು ಕಳುಹಿಸಿ[email protected]ಸಂಪರ್ಕಿಸಿ: +917996210666
ಸಿದ್ದಾಪುರದ ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಸಿದ್ದಾಪುರದ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔸ಬ್ರ್ಯಾಂಚ್ ಮ್ಯಾನೇಜರ್ – 01🔸 ಸೇಲ್ಸ್ ಎಕ್ಸಿಕ್ಯೂಟಿವ್- 02 ಕೆಲಸದಲ್ಲಿ 2-3 ವರ್ಷಗಳ ಅನುಭವವಿರಬೇಕು. ಆಕರ್ಷಕ ಸಂಬಳದೊಂದಿಗೆ PF / ESI ಮತ್ತು ಇನ್ಸೆಂಟಿವ್ಸ್ ಇರಲಿದೆ. ನಿಮ್ಮ ರೆಸ್ಯೂಮ್ ಅನ್ನು ಕಳುಹಿಸಿ[email protected]ಸಂಪರ್ಕಿಸಿ: +917996210666
ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿಯಿಂದ ಡಿಸಿಗೆ ಮನವಿ.

ಉಡುಪಿ: ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿ ವತಿಯಿಂದ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರಕಾರದಿಂದ ಅನುದಾನ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಮುಂದಿನ ದಿನಗಳಲ್ಲಿ ಅನುದಾನದ ಬಗ್ಗೆ ಸರಕಾರ ದೊಂದಿಗೆ ಸಮಾಲೋಚಿಸಿ ವ್ಯವಸ್ಥೆಗೊಳಿಸುವ ಬಗ್ಗೆ ಹಾಗೂ ಈ ಬಾರಿಯ ಸಂಪ್ರದಾಯಬದ್ಧ ಕಂಬಳ ವೀಕ್ಷಣೆಗೂ ಬರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸುಧಾಕರ್ ಹೆಗ್ಡೆ ಹೆರಂಜೆ ದೊಡ್ಡಮನೆ ಹಾಗೂ […]
ಉಡುಪಿ: ಬಿಜೆಪಿ ಸೋಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಮಾರಕ- ಪ್ರಸಾದ್ ರಾಜ್ ಕಾಂಚನ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ “ವೋಟ್ ಚೋರ್ ಗದ್ದಿ ಚೋಡ್” ಸಹಿ ಅಭಿಯಾನವನ್ನು ಉಡುಪಿ ಹಳೆ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಯಿತು. ಕಾಂಗ್ರೆಸ್ ಮುಖಂಡ ಪ್ರಸಾದ್ರಾಜ್ ಕಾಂಚನ್ ಮಾತನಾಡಿ, ಬಿಜೆಪಿ ದೇಶದಾದ್ಯಂತ ಮತಗಳ್ಳತನ ನಡೆಸಿ ಅಧಿಕಾರ ಹಿಡಿದಿದೆ. ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯನ್ನು ಸೋಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಮಾರಕ. ಹೀಗಾಗಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ 50 ಸಾವಿರ ಸಹಿ ಸಂಗ್ರಹಿಸಿ ಸುಪ್ರೀಂ ಕೋರ್ಟ್ ಗೆ […]