ಎಂಸಿಎನ್’ನಿಂದ ವಿಶ್ವ ಆರೋಗ್ಯ ದಿನಾಚರಣೆ.

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎ.ವಿ. ಬಾಲಿಗ ಸ್ಮಾರಕ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಿತು. ಈ ಕಾರ್ಯಕ್ರಮದಲ್ಲಿ ಎ.ವಿ. ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶ್ರೀ ಸುರೇಶ್ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಮತಿ ಚೇತನಾ ಆರ್ ಉಪಸ್ಥಿತರಿದ್ದರು. ಕಾರ್ಯಕ್ರಮವು ದೀಪಪ್ರಜ್ವಲನ ಮತ್ತು ಅಧಿಕೃತ ಉದ್ಘಾಟನೆಯೊಂದಿಗೆ ಆರಂಭವಾಯಿತು. ವಿದ್ಯಾರ್ಥಿನಿ ಕುಮಾರಿ ಸಿನ್ಸಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ […]
ನಿಮ್ಮ ಕಣ್ಣೋಟಕ್ಕೆ ಕೊಡಿ ಬ್ಯೂಟಿಫುಲ್ ಫೀಲ್: ಬ್ರಹ್ಮಾವರದ ವಿಷನ್ ಪ್ಯಾಲೇಸ್ ಒಪ್ಟಿಕಲ್ ನಲ್ಲಿದೆ ದಿ ಬೆಸ್ಟ್ ಆಫರ್ ಗಳು!

ಬ್ರಹ್ಮಾವರ: ಬ್ರಹ್ಮಾವರದ ವಿಷನ್ ಪ್ಯಾಲೇಸ್ ಒಪ್ಟಿಕಲ್ ನಲ್ಲಿ ಗ್ರಾಹಕರಿಗೆ ಶೇ. 30 ರ ವರೆಗೆ ವಿಶೇಷ ರಿಯಾಯ್ತಿ ಆಫರ್ ನೀಡಲಾಗುತ್ತಿದೆ. ನೀವು ಹೊಸ ಕನ್ನಡಕ, ಸನ್ ಗ್ಲಾಸ್ ಕಾಂಟಾಕ್ಟ್ ಲೆನ್ಸ್ ಹಾಕಿಕೊಂಡು ನಿಮ್ಮ ನೋಡುವ ಕಣ್ಣಿನ ನೋಟವನ್ನು ಇನ್ನಷ್ಟು ಚೆಂದಗೊಳಿಸಬೇಕು ಎನ್ನುವ ಆಸೆ ಹೊಂದಿದ್ದರೆ ನಿಮಗಾಗಿ ಬ್ರಹ್ಮಾವರದ ವಿಷನ್ ಪ್ಯಾಲೇಸ್ ಒಪ್ಟಿಕಲ್ ನಲ್ಲಿದೆ ವಿಧ ವಿಧ ಆಯ್ಕೆಗಳು. ನಿಮ್ಮ ಕಣ್ಣನ್ನು ಇನ್ನಷ್ಟು ಚೆಂದ ಕಾಣಿಸಿಕೊಳ್ಳಲು ಇದೊಂದು ಒಳ್ಳೆಯ ಅವಕಾಶ. ಏನೆಲ್ಲಾ ಸರ್ವಿಸ್ ಇದೆ? ಕಾಂಟ್ಯಾಕ್ಟ್ ಲೆನ್ಸ್, ಲೆನ್ಸ್ […]
ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಶಕ್ತಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ಕ್ರಾಂತಿ: ಶಾಸಕ ಯಶ್ ಪಾಲ್

ಉಡುಪಿ: ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಬಹಳಷ್ಟು ಜನರಿಗೆ ಬದುಕು ಕಟ್ಟಿಕೊಟ್ಟ ಸಂಸ್ಥೆ. ಶ್ರೀ ವಿಭುದೇಶ ತೀರ್ಥ ಶ್ರೀಪಾದರ ದೂರದೃಷ್ಟಿತ್ವದಿಂದ ರೂಪುಗೊಂಡ ಈ ಸಂಸ್ಥೆಯು ಗುಣಮಟ್ಟದ ವಿದ್ಯೆ, ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯ ನಿರ್ಮಾಣ ಮಾಡಲು ಸದಾ ಶ್ರಮಿಸುತ್ತಿದೆ. ನಾನು ಈ ಸಂಸ್ಥೆಯ ಹಳೆ ವಿದ್ಯಾರ್ಥಿ ಎಂಬುದಕ್ಕೆ ಬಹಳ ಹೆಮ್ಮೆಪಡುತ್ತಾ ಇಂದು ಈ ಸಂಸ್ಥೆಗೆ ಆಗಮಿಸಿದ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿ ಒದಗಿಸಿಕೊಟ್ಟ ಅವಕಾಶವನ್ನು ಸದ್ಬಳಕೆ […]
ಉಡುಪಿ: ವಾರಾಹಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ; ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರಿಂದ ಅಧಿಕಾರಿಗಳ ತರಾಟೆ

ಉಡುಪಿ: ವಾರಾಹಿ ಕುಡಿಯುವ ನೀರಿನ ಸಮಸ್ಯೆ ಕುರಿತ ವಿಷಯ ಇಂದು ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾರಾಹಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವಿಷಯ ಪ್ರಸ್ತಾಪಿಸಿದ ಸದಸ್ಯೆ ಸುಮಿತ್ರಾ ಆರ್. ನಾಯಕ್ ಅವರು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೀಪಾವಳಿ ಹಬ್ಬಕ್ಕೆ ನೀರಿಲ್ಲದೆ ಜನರಿಗೆ ತೊಂದರೆ ಅನುಭವಿಸಿದ್ದರು ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಯಶ್ಪಾಲ್ ಸುವರ್ಣ, ಬಜೆ ಡ್ಯಾಂ ನೀರಿನ […]