ಮಣಿಪಾಲದ MSDC ಯಲ್ಲಿ ನ.8ರಂದು ಕೌಶಲ್ ಫೆಸ್ಟ್: ಅಮ್ಮ- ಮಗುವಿಗೆ ಸ್ಟಾರಿ ಗ್ಲಾಮರ್ ಇವೆಂಟ್: ಇಬ್ಬರಿಗೂ ಮಿಂಚುವ ಭರ್ಜರಿ ಅವಕಾಶ

ಮಣಿಪಾಲ: MSDC ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ವತಿಯಿಂದ ಕೌಶಲ್ 2025 – ಕೌಶಲ್ಯ ಉತ್ಸವವನ್ನು ಹಮ್ಮಿಕೊಂಡಿದ್ದು ನವೆಂಬರ್ 8 ರಂದು ಸ್ಟಾರಿ ಗ್ಲಾಮರ್ (ಅಮ್ಮ ಮತ್ತು ಮಗು) ಎನ್ನುವ ಇವೆಂಟ್ ಆಯೋಜಿಸಿದೆ.ಈ ಇವೆಂಟ್ ನಲ್ಲಿ ನೀವು ಭಾಗವಹಿಸಬಹುದು. ನೋಂದಣಿ ಮುಕ್ತ ತಂಡ:3 ಸದಸ್ಯರು ಸಮಯ: 4 ನಿಮಿಷಗಳುರನ್‌ವೇ ಥೀಮ್ “ಸ್ಟಾರಿ ಗ್ಲಾಮರ್” ಥೀಮ್ ಅಡಿಯಲ್ಲಿ ನಿಲುವಂಗಿಗಳಲ್ಲಿ ರ‍್ಯಾಂಪ್‌ನಲ್ಲಿ ನಡೆಯಬಹುದು. ಬಟ್ಟೆಗಳು ಬಣ್ಣ, ಶೈಲಿ ಅಥವಾ ಅಲಂಕಾರದಲ್ಲಿ ಒಂದೇ ಆಗಿರಬೇಕು. ಸಾಧಾರಣ, ಆಕರ್ಷಕ ಮತ್ತು ಸುಂದರವಾಗಿರಲಿ.ವಯಸ್ಸು: 7-10 […]

ಮೂಡುಬಿದಿರೆ:ಶಿಸ್ತಿನೊಂದಿಗೆ ಸಕಾರಾತ್ಮಕ ಮನೋಭಾವವೇ ಯಶಸ್ಸಿನ ಕೀಲಿಕೈ: ವಿವೇಕ್ ಆಳ್ವ

ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಹಾಗೂ ಸ್ಟೆಮ್ ವಿಷಯಗಳ ಐದು ದಿನಗಳ ರಾಷ್ಟ್ರೀಯ ಮಟ್ಟದ […]

ಕಾರ್ಕಳ ಕ್ರೈಸ್ಟ್ಕಿಂಗ್: ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ರಾಧಾನಾಯಕ್, ಸರಕಾರಿ ಪ್ರೌಢಶಾಲೆ, ಎಣ್ಣೆಹೊಳೆ, ಕಾರ್ಕಳ ಇಲ್ಲಿ ನಡೆದ 14ರ ವಯೋಮಿತಿಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಹಲವುವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಅಭಿಷ್ 400 ಮೀ ಓಟ ಮತ್ತು 80ಮೀ ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನ, ಸ್ಮಿತಿ ಶೆಟ್ಟಿ ಎತ್ತರ ಜಿಗಿತ ದ್ವಿತೀಯ, ಸುದೀಕ್ಷಾ ಚಕ್ರ ಎಸೆತ ದ್ವಿತೀಯ, ೬ನೇ […]

ಉಡುಪಿಯ ಡ್ರೀಮ್ ಹಾಲಿಡೇಸ್ ನಲ್ಲಿ ಟ್ರಾವೆಲ್ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ ಡ್ರೀಮ್ ಹಾಲಿಡೇಸ್ ನಲ್ಲಿ ಟ್ರಾವೆಲ್ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ ನಡೆಯಲಿದೆ. ನಿಮ್ಮ CV ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ:[email protected] ಮಾಹಿತಿಗಾಗಿ ಸಂಪರ್ಕಿಸಿ:9686574959

ನ.28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ.ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿರುವ ಅವರು, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ. ಗೀತಾ ಜಯಂತಿಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೆಡೆಯಲಿರುವ ”ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ” ಸಮಾರಂಭದಲ್ಲಿ ಪ್ರಧಾನಿ ಮೋದಿ […]