ಉಡುಪಿ:ವಿಶ್ವ ಪಾರ್ಶ್ವವಾಯು ದಿನಾಚರಣೆ, ಜಾಗೃತಿ ಕಾರ್ಯಕ್ರಮ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಸರ್ವೇಕ್ಷಣ ಘಟಕ ಎನ್‌ಸಿಡಿ ವಿಭಾಗ, ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆ ಮತ್ತು ಜಾಗೃತಿ ಕಾರ್ಯಕ್ರಮ ಬುಧವಾರ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗು ಕಭಿ ಕಾರ್ಯಕ್ರಮ ಅಧಿಕಾರಿ ಡಾ.ಲತಾ ನಾಯಕ್ ಮಾತನಾಡಿ, ಸಾರ್ವಜನಿಕರಲ್ಲಿ ಪಾಶ್ವವಾಯು ಬಗ್ಗೆ ಜಾಗೃತಿ ಮೂಡಿಸಲು ಯುವ […]

ಉಡುಪಿ:ವಿಶ್ವ ಆರೈಕೆದಾರರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ, ಆಶಾ ನಿಲಯ ವಿಶೇಷ ಶಾಲೆ ಉಡುಪಿ ಮತ್ತು ಅಂಗವಿಕಲರ ಗ್ರಾಮೀಣ ಮತ್ತು ನಗರ ಪುನರ್ವಸತಿ ಯೋಜನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಆಶಾ ನಿಲಯ ವಿಶೇಷ ಶಾಲೆಯಲ್ಲಿ […]

ಉಡುಪಿ:ಸಾಲ ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರಸಾಲ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ, ಗಂಗಾಕಲ್ಯಾಣ,ಅರಿವು ಸಾಲ ಯೋಜನೆ ಹಾಗೂ ಸಮುದಾಯ ಆಧಾರಿತ ಕೌಶಲ್ಯ ತರಬೇತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಜನಾಂಗದವರಿಂದ […]

ಉಡುಪಿ:ನ.1ರಂದು ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಕನ್ನಡ ರಾಜ್ಯೋತ್ಸವದ ಸಂದೇಶ ನೀಡಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ […]

ಉಡುಪಿ:ಯುವ ಜನತೆ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು: ಜಿಲ್ಲಾಧಿಕಾರಿ ಸ್ವರೂಪ ಟಿ ಕೆ

ಉಡುಪಿ: ಯುವಕರು ದೇಶದ ಭವಿಷ್ಯ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ಭವಿಷ್ಯದಲ್ಲಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಇಂದು ಕುಂಜಿಬೆಟ್ಟುವಿನ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇವರ ಸಂಯುಕ್ತ […]